ಸಾಗರದಲ್ಲಿ ಭೀಕರ ಅಪಘಾತದ ಬೆನ್ನಿಗೆ ಸ್ಪೀಡ್ ಬ್ರೇಕರ್’ಗಾಗಿ ಆಗ್ರಹ

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

ಶಿವಮೊಗ್ಗ ಲೈವ್.ಕಾಂ | SAGARA NEWS | 20 ನವೆಂಬರ್ 2021

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಇಂದಿರಾ ಗಾಂಧಿ ಕಾಲೇಜು ಬಳಿ ಸಂಭವಿಸಿದ ಭೀಕರ ಅಪಘಾತದ ಬೆನ್ನಿಗೆ, ಸಾಗರದಲ್ಲಿ ವಿದ್ಯಾರ್ಥಿಗಳು ಸ್ಪೀಡ್ ಬ್ರೇಕರ್’ಗೆ ಆಗ್ರಹಿಸಿ ಮನವಿ ಸಲ್ಲಿಸಿದ್ದಾರೆ.

AVvXsEhukSpxMutW2NK9VKGYCJZbo5D pjw3GRDkWyD3QT v 5zYVwEgeYE3aEDsovr8qrBA UQyz9AQDDex3S4rTo4az0PahRQVwBlAZyMtGiVPmjIGkU LSlNTwwcQIsaKN5pfZRF1fn83VRNvDL6sSTDmd1NurZc7

ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವಿದ್ಯಾರ್ಥಿ ಸಂಘಟನೆ ನೇತೃತ್ವದಲ್ಲಿ ಉಪವಿಭಾಗಾಧಿಕಾರಿ ಅವರಿಗೆ ಮನವಿ ಸಲ್ಲಿಸಲಾಯಿತು.

ಇಂದಿರಾ ಗಾಂಧಿ ಕಾಲೇಜು ಸಮೀಪ ಅಪಘಾತ ಸಂಭವಿಸಿ, ಇಬ್ಬರು ಯುವತಿಯರು ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ಕಾಲೇಜಿನಲ್ಲಿ ಸಾವಿರಾರು ವಿದ್ಯಾರ್ಥಿನಿಯರು ಓದುತ್ತಿದ್ದಾರೆ. ಇಲ್ಲಿ ವಾಹನಗಳು ಅತಿ ವೇಗವಾಗಿ ಸಂಚರಿಸುತ್ತವೆ. ವಿದ್ಯಾರ್ಥಿನಿಯರ ಹಿತದೃಷ್ಟಿಯಿಂದ ಇಲ್ಲಿ ಸ್ಪೀಡ್ ಬ್ರೇಕರ್ ಅಳವಡಿಸಬೇಕು ಎಂದು ಆಗ್ರಹಿಸಿದರು.

ಎಬಿವಿಪಿ ಸಂಘಟನೆಯ ಜಿಲ್ಲಾ ಸಂಚಾಲಕ ಅಭಿಷೇಕ್, ಪ್ರಮುಖರಾದ ಶಿಲ್ಪಾ, ರಂಜಿತಾ, ಪ್ರೀತಮ್, ಕ್ಷಮಾ ಸೇರಿದಂತೆ ಹಲವರು ಈ ಸಂದರ್ಭ ಇದ್ದರು.

ಇದನ್ನೂ ಓದಿ | ಬಿ.ಹೆಚ್.ರಸ್ತೆಯಲ್ಲಿ ಭಯಾನಕ ಅಪಘಾತ, ಸಿಸಿಟಿವಿಯಲ್ಲಿ ಸೆರೆಯಾಯ್ತು ದೃಶ್ಯ, ಯುವತಿಯರಿಗೆ ಗಂಭೀರ ಗಾಯ

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment