SHIVAMOGGA LIVE NEWS | SAGARA | 21 ಜೂನ್ 2022
ಸುಪ್ರೀಂಕೋರ್ಟ್ ನ್ಯಾಯಮೂರ್ತಿ ನಾಗರತ್ನ ಅವರು ಶ್ರೀಕ್ಷೇತ್ರ ಸಿಗಂದೂರು ಚೌಡೇಶ್ವರಿ ದೇವಸ್ಥಾನಕ್ಕೆ (SIGANDURU TEMPLE) ಕುಟುಂಬ ಸಹಿತ ಭೇಟಿ ನೀಡಿ, ಪೂಜೆ ಸಲ್ಲಿಸಿದರು.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಸೋಮವಾರ ಸಿಗಂದೂರು ಶ್ರೀ ಚೌಡೇಶ್ವರಿ ದೇವ್ಥಾನಕ್ಕೆ ಭೇಟಿ ನೀಡಿದ್ದ ನ್ಯಾ. ನಾಗರತ್ನ ಅವರು ದೇವಿಗೆ ಪೂಜೆ ಸಲ್ಲಿಸಿ, ಪ್ರಾರ್ಥಿಸಿದರು.
ಇನ್ನು, ಶ್ರೀ ಚೌಡೇಶ್ವರಿ ದೇವಸ್ಥಾನದ ವತಿಯಿಂದ ನ್ಯಾ.ನಗರತ್ನ ಮತ್ತು ಅವರ ಕುಟುಂಬದವರನ್ನು ಸನ್ಮಾನಿಸಲಾಯಿತು. ಕ್ಷೇತ್ರದ ಧರ್ಮದರ್ಶಿ ಡಾ. ಎಸ್.ರಾಮಪ್ಪ, ಉಪ ವಿಭಾಗಾಧಿಕಾರಿ ಡಾ. ನಾಗರಾಜ್, ತಹಶೀಲ್ದಾರ್ ಮಲ್ಲೇಶ್ ಬಿ.ಪೂಜಾರ್, ದೇವಸ್ಥಾನದ ಕಾರ್ಯದರ್ಶಿ ಹೆಚ್.ಆರ್.ರವಿಕುಮಾರ್, ರಾಜಸ್ವ ನಿರೀಕ್ಷಕ ರಾಘವೇಂದ್ರ, ಗುರುರಾಜ್ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು. (TEMPLE)
ಇದನ್ನೂ ಓದಿ – ಪಿಂಚಣಿಗಾಗಿ ಕಾದು ಕಾದು ಕಚೇರಿ ಮುಂದೆಯೇ ಕುಸಿದು ಬಿದ್ದ ವೃದ್ಧೆ
ADVERTISEMENT
- ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
- ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422
SHIVAMOGGA LIVE WHATSAPP
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.