ಶಿವಮೊಗ್ಗದ ಲೈವ್.ಕಾಂ | SHIMOGA NEWS | 17 ಫೆಬ್ರವರಿ 2022
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ತಾಳಗುಪ್ಪ – ಬೆಂಗಳೂರು ಎಕ್ಸ್ ಪ್ರೆಸ್ ರೈಲು ಸಂಚಾರವನ್ನು ಅರಸೀಕೆರೆವರೆಗೆ ಸೀಮಿತಗೊಳಿಸಿ ರೈಲ್ವೆ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ಫೆ.16 ರಿಂದ ಫೆ.25ರವರೆಗೆ ತಾಳಗುಪ್ಪದಿಂದ ಹೊರಡುವ ರೈಲು ಅರಸೀಕೆರೆವರೆಗೆ ಮಾತ್ರ ಸಂಚಾರ ಮಾಡಲಿದೆ.
ತಾಳಗುಪ್ಪ ಎಕ್ಸ್ ಪ್ರೆಸ್ ರೈಲು ಬೆಳಗ್ಗೆ 5.15ಕ್ಕೆ ಹೊರಡಲಿದೆ. ರೈಲು ಸಾಗರಕ್ಕೆ ರೈಲ್ವೆ ನಿಲ್ದಾಣಕ್ಕೆ 5.30ಕ್ಕೆ ತಲುಪುತ್ತದೆ. ಬೆಳಗ್ಗೆ 7 ಗಂಟೆಗೆ ಶಿವಮೊಗ್ಗಕ್ಕೆ ಬರಲಿದೆ. ಭದ್ರಾವತಿಗೆ 7.25ಕ್ಕೆ ತಲುಪುತ್ತದೆ. ಬೆಳಗ್ಗೆ 8.55ಕ್ಕೆ ಅರಸೀಕೆರೆ ತಲುಪಲಿದೆ.
ಇದನ್ನೂ ಓದಿ | ಶಿವಮೊಗ್ಗ – ಬೆಂಗಳೂರು ರೈಲ್ವೆ ಟೈಮಿಂಗ್ಸ್, ಯಾವ ರೈಲು ಎಷ್ಟೊತ್ತಿಗೆ ಹೊರಡುತ್ತೆ?
LATEST NEWS
- ಮಹಿಳೆಯರೆ ಎಚ್ಚರ, ಶಿವಮೊಗ್ಗ KSRTC ನಿಲ್ದಾಣದಲ್ಲಿ ಬಸ್ ಹತ್ತುವಾಗ ಹುಷಾರ್, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಟೋ ಪಲ್ಟಿ, ಗ್ಲಾಸ್ ಪೀಸ್ ಪೀಸ್, ಮುಂಭಾಗ ಜಖಂ, ಕಾರಣವೇನು?

- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

About The Editor
ನಿತಿನ್ ಆರ್.ಕೈದೊಟ್ಲು






