ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SAGARA, 9 AUGUST 2024 : ಆವಿನಹಳ್ಳಿ ಬಳಿ ಬೈಕ್ ಮತ್ತು ಟಿಪ್ಪರ್ (Tipper) ಮಧ್ಯೆ ಸಂಭವಿಸಿದ ಅಪಘಾತದಲ್ಲಿ ಒಬ್ಬ ಯುವಕ ಸಾವನ್ನಪ್ಪಿದ್ದಾನೆ. ಮತ್ತೊಬ್ಬ ಗಂಭೀರ ಗಾಯಗೊಂಡಿದ್ದು ಕುಂದಾಪುರದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಕಟ್ಟಿನಕಾರು ಗ್ರಾಮದ ಸಚಿನ್ (19) ಮೃತ ದುರ್ದೈವಿ. ಬೈಕ್ ಚಲಾಯಿಸುತ್ತಿದ್ದ ಸುಮಂತ್ ಗಂಭೀರ ಗಾಯೊಂಡಿದ್ದಾನೆ.

ಹೇಗಾಯ್ತು ಅಪಘಾತ?
ಸಾಗರದಿಂದ ಗೆಣಸಿನಕುಣಿ ಕಡೆಗೆ ತೆರಳುತ್ತಿದ್ದ ಟಿಪ್ಪರ್ ಲಾರಿ ಮತ್ತು ಕಟ್ಟಿನಕಾರು ಸಮೀಪದ ಪಡಬೀಡು ಗ್ರಾಮದಿಂದ ಸಾಗರಕ್ಕೆ ತೆರಳುತ್ತಿದ್ದ ಬೈಕ್ ಮಧ್ಯೆ ಅಪಘಾತವಾಗಿದೆ. ಗಂಭೀರವಾಗಿ ಗಾಯಗೊಂಡಿದ್ದ ಸಚಿನ್ರನ್ನು ಕೂಡಲೆ ಆಂಬುಲೆನ್ಸ್ನಲ್ಲಿ ಶಿವಮೊಗ್ಗದ ಆಸ್ಪತ್ರೆಗೆ ದಾಖಲು ಮಾಡಲಾಯಿತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಸಚಿನ್ ಮೃತಪಟಿದ್ದಾನೆ.
ಇದನ್ನೂ ಓದಿ ⇒ ಪೂಜೆಗೆಂದು ಅರ್ಚಕರು ಬೆಳಗ್ಗೆ ದೇಗುಲಕ್ಕೆ ಬಂದಾಗ ಕಾದಿತ್ತು ಆಘಾತ
ಗಂಭೀರ ಗಾಯಗೊಂಡಿದ್ದ ಸುಮಂತ್ನನ್ನು ಕುಂದಾಪುರದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ತಿಳಿದು ಬಂದಿದೆ. ಸಾಗರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ ⇓
‘ಪ್ರದಕ್ಷಿಣೆ, ಸಲ್ಯೂಟ್ ಹೊಡೆಯೋರು ಪಕ್ಷಕ್ಕೆ ಬೇಡʼ, ಶಿವಮೊಗ್ಗದಲ್ಲಿ ಸತ್ಯಶೋಧನಾ ಸಮಿತಿ ಅಧ್ಯಕ್ಷ ಖಡಕ್ ಸೂಚನೆ
LATEST NEWS
- ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

- ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

- ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

- ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

- ಬ್ಯಾಂಕ್ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

About The Editor
ನಿತಿನ್ ಆರ್.ಕೈದೊಟ್ಲು















