ಸಾಗರದಲ್ಲಿ ದಿನೇ ದಿನೆ ಹೆಚ್ಚಾಗ್ತಿದೆ ಟ್ರಾಫಿಕ್ ಕಿರಿಕಿರಿ, ಪರಿಹಾರಕ್ಕೆ ಮನವಿ

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

SHIVAMOGGA LIVE NEWS | TRAFFIC| 08 ಮೇ 2022

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಸಾಗರದಲ್ಲಿ ಟ್ರಾಫಿಕ್ ಸಮಸ್ಯೆ ಉಂಟಾಗಿದೆ. ಇದಕ್ಕೆ ಪರಿಹಾರ ಒದಗಿಸಬೇಕು ಎಂದು ಆಗ್ರಹಿಸಿ ಜವಳಿ ವರ್ತಕರ ಸಂಘದ ವತಿಯಿಂದ ಪೊಲೀಸ್ ಉಪ ಅಧೀಕ್ಷಕರಿಗೆ ಮನವಿ ಸಲ್ಲಿಸಿದರು.

ಸಾಗರ ಪಟ್ಟಣದಲ್ಲಿ ದಿನೇ ದಿನೆ ಟ್ರಾಫಿಕ್ ಸಮಸ್ಯೆ ಹೆಚ್ಚಳವಾಗುತ್ತಿದೆ. ಇದರಿಂದ ವರ್ತಕರು ಮತ್ತು ಗ್ರಾಹಕರಿಗೆ ತೀವ್ರ ಸಮಸ್ಯೆ ಉಂಟಾಗುತ್ತಿದೆ. ಆದ್ದರಿಂದ  ಟ್ರಾಫಿಕ್ ಸಮಸ್ಯೆಗೆ ಪರಿಹಾರ ನೀಡಬೇಕು ಎಂದು ವರ್ತಕರು ಆಗ್ರಹಿಸಿದರು.

Shimoga Nanjappa Hospital

ಪಟ್ಟಣದ ಜೆ.ಸಿ.ರಸ್ತೆ, ಮಾರ್ಕೆಟ್ ರಸ್ತೆ, ಸೊರಬ ರಸ್ತೆ, ಅಶೋಕ ರಸ್ತೆ ಸಂಚಾರ ದಟ್ಟಣೆ ಹೆಚ್ಚಳವಾಗಿದೆ. ಇದಕ್ಕೆ ಪರಿಹಾರ ಒದಗಿಸಬೇಕು ಎಂದು ಆಗ್ರಹಿಸಿದರು. ಪ್ರಮುಖರಾದ ಮಲ್ಲಿಕಾರ್ಜುನ, ಗಣಪತಿ ಸುಳಗೋಡು, ಸುರೇಶ್, ಚಂದ್ರಶೇಖರ್, ಸೀತಾರಾಂ, ಅಶೋಕ್ ಗುಜ್ಜಾರ್, ನಂದ ಕುಮಾರ್ ಸೇರಿದಂತೆ ಹಲವರು ಇದ್ದರು.

ಇದನ್ನೂ ಓದಿ – ಅನಂದಪುರ ಬಳಿ ಕೆರೆಗೆ ಉರುಳಿದ ಟಿಪ್ಪರ್ ಲಾರಿ, ಅದೃಷ್ಟವಶಾತ್ ತಪ್ಪಿತು ದುರಂತ

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment