SHIVAMOGGA LIVE NEWS | 9 DECEMBER 2022
ತಾಳಗುಪ್ಪ : ಚಿರತೆ (trap for cheetah) ಸೆರೆ ಹಿಡಿಯಲು ಅರಣ್ಯ ಇಲಾಖೆ ಅಧಿಕಾರಿಗಳು ಸುಳ್ಳೂರಿನಲ್ಲಿ ಬೋನ್ ಇಟ್ಟಿದ್ದು, 10ಕ್ಕೂ ಹೆಚ್ಚು ಸಿಬ್ಬಂದಿಯನ್ನು ನಿಯೋಜಸಿದೆ.
ಸೈದೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸುಳ್ಳೂರು ಗ್ರಾಮದ ಅಣ್ಣಪ್ಪ ಎಂಬುವವರ ಮನೆ ಆವರಣದ ದನದ ಕೊಟ್ಟಿಗೆ ಬಳಿಕ ಬುಧವಾರ ರಾತ್ರಿ ಚಿರತೆ ಕಾಣಿಸಿಕೊಂಡಿತ್ತು. ಅಣ್ಣಪ್ಪ ಅವರು ಕೊಟ್ಟಿಗೆಗೆ ಹೋಗಿದ್ದ ವೇಳೆ ಚಿರತೆ ಬಂದಿದೆ. ಅವರು ಜೋರಾಗಿ ಕೂಗಾಡಿದ್ದರಿಂದ ಚಿರತೆ ಓಡಿ ಹೋಗಿದೆ.
ಇದನ್ನೂ ಓದಿ – ಶಿವಮೊಗ್ಗ ಲೋಕಾಯುಕ್ತ ಪೊಲೀಸರ ದಾಳಿ, ಲಂಚದ ಹಣ ಪಡೆಯುತ್ತಿದ್ದಾಗಲೇ ಸಿಕ್ಕಿಬಿದ್ದ ಅಧಿಕಾರಿ
ವಿಷಯ ತಿಳಿದ ಕೂಡಲೆ ಅರಣ್ಯ ಇಲಾಖೆ ಅಧಿಕಾರಿಗಳು ಚಿರತೆ ಸೆರೆ (trap for cheetah) ಹಿಡಿಯಲು ಬೋನ್ ಇಟ್ಟಿದೆ. 10 ಸಿಬ್ಬಂದಿಯನ್ನು ನಿಯೋಜಿಸಿದೆ.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200