ಮರಸ ಗ್ರಾಮದ ಬಳಿ ಲಾರಿ ಪಲ್ಟಿ, ಸೊರಬದ ಚಾಲಕ ಸಾವು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 21 SEPTEMBER 2023

SAGARA : ಹೆಂಚು ತುಂಬಿಕೊಂಡು ಹೋಗುತ್ತಿದ್ದ ಲಾರಿ (Truck) ಪಲ್ಟಿಯಾಗಿ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಸಾಗರ ತಾಲೂಕು ಮರಸ ಗ್ರಾಮದ ಸಮೀಪ ಘಟನೆ ಸಂಭವಿಸಿದೆ.

ಸೊರಬ ತಾಲೂಕಿನ ಉಸ್ಮಾನ್‌ ಖಾನ್‌ (41) ಮೃತ ಚಾಲಕ. ಸಾಗರದಿಂದ ಸೊರಬಕ್ಕೆ ಹೆಂಚು ತುಂಬಿಕೊಂಡು ಲಾರಿ (Truck) ತೆರಳುತ್ತಿತ್ತು. ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿಯಾಗಿದೆ. ಸಾಗರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ – ಶಿವಮೊಗ್ಗದಲ್ಲಿ ಬಸ್ಸಿಗಾಗಿ ಕಾದು ಕಾದು ನಿದ್ರೆಗೆ ಜಾರಿದ ಯುವಕ, ಎಚ್ಚರವಾದಾಗ ಕಾದಿತ್ತು ಆಘಾತ

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ

HOME LOAN SERVICES
ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!

🏠 ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಇಂದೇ ಸಂಪರ್ಕಿಸಿ:


📞 99721 94422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment