ಲಾರಿ ಕದ್ದವನು ಸಾಗರ ಪೊಲೀಸರ ಕೈಗೆ ಸಿಕ್ಕಿಬಿದ್ದ

 ಶಿವಮೊಗ್ಗ  LIVE 

SHIVAMOGGA LIVE NEWS | 14 ಮಾರ್ಚ್ 2022

ಲಾರಿ ಕದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಕದ್ದ ಲಾರಿಯನ್ನು ವಶಕ್ಕೆ ಪಡೆದಿದ್ದಾರೆ.

Sigandur-Janthre-2026-scaled.

Shimoga Nanjappa Hospital

ದಾವಣಗೆರೆ ಜಿಲ್ಲೆ ನ್ಯಾಮತಿ ತಾಲೂಕಿನ ಕರಿಬಸಪ್ಪ ಅಲಿಯಾಸ್ ಕರಿಯ (32) ಎಂಬಾತ ಬಂಧಿತ. ಮಾರ್ಚ್ 3ರಂದು ಸಾಗರ ತಾಲೂಕಿನ ದಾಸಕೊಪ್ಪ ಗ್ರಾಮದಲ್ಲಿಲಾರಿ ಕದ್ದು ಪರಾರಿಯಾಗಿದ್ದ.

ಲಾರಿ ಕಳ್ಳತನ ಸಂಬಂಧ ಪ್ರಕರಣ ದಾಖಲಾಗಿತ್ತು. ತನಿಖೆ ನಡೆಸಿದ ಸಾಗರ ಗ್ರಾಮಾಂತರ ಠಾಣೆ ಪೊಲೀಸರು, ಕರಿಬಸಪ್ಪನನ್ನು ಬಂಧಿಸಿದ್ದಾರೆ. 7.50 ಲಕ್ಷ ಮೌಲ್ಯದ ಲಾರಿಯನ್ನು ವಶಕ್ಕೆ ಪಡೆಯಲಾಗಿದೆ.

ಸಾಗರ ಗ್ರಾಮಾಂತರ ಠಾಣೆ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.  

ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ

ಈ ಮೇಲ್ – shivamoggalive@gmail.com

WhatsApp Number – 7411700200

Jnnce college JNU ranking

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment