ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 5 JUNE 2024
SAGARA : ಶರಾವತಿ ಹಿನ್ನೀರಿನ ಪ್ರಮಾಣ ಗಣನೀಯವಾಗಿ ಇಳಿಕೆಯಾಗಿದೆ. ಆದ್ದರಿಂದ ಜೂ.5ರಿಂದ ಕಳಸವಳ್ಳಿ – ಅಂಬಾರಗೋಡ್ಲು ಲಾಂಚ್ನಲ್ಲಿ (Sigandur Launch) ವಾಹನ ಸಾಗಾಟ ಸ್ಥಗಿತಗೊಳಿಸಲು ತೀರ್ಮಾನಿಸಲಾಗಿದೆ.
ಲಾಂಚ್ನಲ್ಲಿ ವಾಹನ ಸಾಗಾಟ ಸ್ಥಗಿತಗೊಳಿಸಿರುವುದರಿಂದ ಕರೂರು ಹೋಬಳಿ ಜನ ಸಂಕಷ್ಟಕ್ಕೆ ಸಿಲುಕಿದ್ದಾರೆ. ಮುಂಗಾರು ಮಳೆ ಆರಂಭವಾಗಿ ನೀರಿನ ಮಟ್ಟ ಏರಿದಲ್ಲಿ ಮಾತ್ರ ಮತ್ತೆ ವಾಹನ ಸಾಗಾಟ ಪುನಾರಂಭವಾಗಲಿದೆ. ಶರಾವತಿ ನದಿಯ ಹಿನ್ನೀರು ಪ್ರಮಾಣ ತೀವ್ರ ಕುಸಿತ ಕಂಡಿದೆ. ಹಾಗಾಗಿ ಹಸಿರುಮಕ್ಕಿ – ಮುಪ್ಪಾನೆ ಲಾಂಚ್ ಸೇವೆ ನಿಲ್ಲಿಸಲಾಗಿದೆ.
ಇದನ್ನೂ ಓದಿ – ಹಸಿರುಮಕ್ಕಿ ಲಾಂಚ್ ಸೇವೆ ತಾತ್ಕಾಲಿಕ ಸ್ಥಗಿತ, ಸ್ಥಳೀಯರಿಗೆ ಸಂಕಷ್ಟ, ಪ್ರವಾಸಿಗರಿಗೆ ನಿರಾಸೆ, ಕಾರಣವೇನು?
ಕಳೆದ ವರ್ಷ ತೀವ್ರ ಮಳೆ ಕೊರತೆಯಿಂದಾಗಿ ಸಿಗಂದೂರು ಲಾಂಚ್ ಸೇವೆ ಸ್ಥಗಿತವಾಗಿತ್ತು. ಇದರಿಂದ ಜನ ಸಂಚಾರಕ್ಕೆ ತೀವ್ರ ಸಮಸ್ಯೆ ಉಂಟಾಗಿತ್ತು. ಈ ಬಾರಿ ಉತ್ತಮ ಮಳೆಯಾದರೆ ಲಾಂಚ್ ಸೇವೆಗೆ ಅನುಕೂಲ ಆಗಲಿದೆ.
LATEST NEWS
- ಆಲ್ಕೊಳ ಬಳಿ ಪೊಲೀಸರ ಕಾರ್ಯಾಚರಣೆ, ಬೈಕ್ ಸಹಿತ ಇಬ್ಬರು ಅರೆಸ್ಟ್, ಕಾರಣವೇನು?

- ಶರಾವತಿ ನಗರದಲ್ಲಿ ಕಾರು ಗಾಜು ಪೀಸ್ ಪೀಸ್ ಕೇಸ್, ಮೂವರು ಅರೆಸ್ಟ್, ಘಟನೆಗೆ ಕಾರಣ ಮನೆ

- ಶಿವಮೊಗ್ಗದಲ್ಲಿ ಏರ್ಟೆಲ್ ಮೊಬೈಲ್ ಟವರ್ನ ಉಪಕರಣ ಕಳವು, ಆಗಿದ್ದೇನು?

- ಶಿವಮೊಗ್ಗ ಕಾಂಗ್ರೆಸ್ ಕಾರ್ಯದರ್ಶಿ ಸೇರಿ ಇಬ್ಬರು 6 ವರ್ಷ ಪಕ್ಷದಿಂದ ಉಚ್ಛಾಟನೆ, ಕಾರಣವೇನು?

- ಬೇಡರ ಹೊಸಹಳ್ಳಿ ಬಳಿ ಚಲಿಸುತ್ತಿದ್ದ ಬಸ್ಸಿನ ಸೀಟಿನಿಂದಲೇ ಹೊರಗೆ ಬಿದ್ದ ಪ್ರಯಾಣಿಕ

About The Editor
ನಿತಿನ್ ಆರ್.ಕೈದೊಟ್ಲು






