ಚಲಿಸುತ್ತಿದ್ದ ಬಸ್ಸಿನಲ್ಲಿ ದಿಢೀರ್‌ ಬೆಂಕಿ, ಕ್ಷಣ ಹೊತ್ತಲ್ಲೇ ಧಗಧಗ ಹೊತ್ತಿ ಉರಿದ ವಾಯುವ್ಯ ಸಾರಿಗೆ

ಸೈಟ್‌ ಮಾರಾಟಕ್ಕಿದೆ

ಶಿವಮೊಗ್ಗದ ಬಿದಿರೆಯಲ್ಲಿ ಸೈಟ್‌ ಮಾರಾಟಕ್ಕಿದೆ. ಸಾಯಿ ಬಾಬಾ ದೇಗುಲ, ರಾಷ್ಟ್ರೀಯ ಹೆದ್ದಾರಿಗೆ ಸಮೀಪದಲ್ಲಿ 30*50 ಅಳತೆಯ ಸೈಟು ಮಾರಾಟಕ್ಕಿದೆ. ಸಂಪರ್ಕಿಸಿ: 8073449559

ಶಿವಮೊಗ್ಗದಲ್ಲಿ ಬಿ.ಇಡಿ ಕೋರ್ಸ್‌ಗೆ ಪ್ರವೇಶಾತಿ ಆರಂಭ

⇒ ಪೂರ್ತಿ ಡಿಟೇಲ್ಸ್‌ಗೆ ಇಲ್ಲಿ ಕ್ಲಿಕ್‌ ಮಾಡಿ

SAGARA, 6 AUGUST 2024 : ಚಲಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ಸಿನಲ್ಲಿ (Bus) ಬೆಂಕಿ ಕಾಣಿಸಿಕೊಂಡಿದೆ. ಕೂಡಲೆ ಬಸ್‌ ಹೊತ್ತಿ ಉರಿದಿದೆ. ಅದೃಷ್ಟವಶಾತ್‌ ಯಾವುದೇ ಪ್ರಾಣ ಹಾನಿಯಾಗಿಲ್ಲ.

ಸಾಗರ ಪಟ್ಟಣದ ಜೋಗ ರಸ್ತೆಯ ಕೆಎಸ್‌ಆರ್‌ಟಿಸಿ ಡಿಪೋ ಸಮೀಪ ಘಟನೆ ಸಂಭವಿಸಿದೆ. ಭಟ್ಕಳದಿಂದ ಸಾಗರ ಮಾರ್ಗವಾಗಿ ಬೆಂಗಳೂರಿಗೆ ತೆರಳುತ್ತಿದ್ದ ವಾಯುವ್ಯ ಕರ್ನಾಟಕ ಸಾರಿಗೆ ಬಸ್ಸಿನಲ್ಲಿ ದಿಢೀರ್‌ ಬೆಂಕಿ ಕಾಣಿಸಿಕೊಂಡಿದೆ. ಚಾಲಕ ಕೂಡಲೆ ಬಸ್ಸನ್ನು ನಿಲ್ಲಿಸಿದ್ದು, ಎಲ್ಲಾ 12 ಪ್ರಯಾಣಿಕರು ಬಸ್ಸಿನಿಂದ ಕೆಳಗೆಳಿದಿದ್ದಾರೆ.

vayuvya-sarige-bus-burnt-at-sagara-on-jog-road

ಬಸ್‌ನ ಬಹು ಭಾಗ ಹೊತ್ತಿ ಉರಿದಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದರು.

ಇದನ್ನೂ ಓದಿ ⇓

ಒಂಟಿ ಮಹಿಳೆ ಕೊಲೆ ಕೇಸ್‌, ಸಂಬಂಧಿ ಅರೆಸ್ಟ್‌, ಹತ್ಯೆಗೆ ಕಾರಣವೇನು?

Leave a Comment