Shivamogga LiveShivamogga LiveShivamogga Live
Font ResizerAa
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • FATAFAT NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION
Shivamogga LiveShivamogga Live
Font ResizerAa
  • Home
  • NEWS
  • TALUK NEWS
  • POLITICS
  • SPECIALS NEWS
  • ENGLISH NEWS
  • ADVERTISEMENTS
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • FATAFAT NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION

Home » ಸಾಗರದಲ್ಲಿ 50 ಲಕ್ಷ ರೂ. ವೆಚ್ಚದ ಕುಡಿಯುವ ನೀರು ತಪಾಸಣಾ ಘಟಕ, ಉದ್ಘಾಟನೆ ಬಳಿಕ MLA ಹೇಳಿದ 3 ಪ್ರಮುಖಾಂಶ

ಸಾಗರದಲ್ಲಿ 50 ಲಕ್ಷ ರೂ. ವೆಚ್ಚದ ಕುಡಿಯುವ ನೀರು ತಪಾಸಣಾ ಘಟಕ, ಉದ್ಘಾಟನೆ ಬಳಿಕ MLA ಹೇಳಿದ 3 ಪ್ರಮುಖಾಂಶ

30/07/2023 2:20 PM
ನಿತಿನ್‌ ಕೈದೊಟ್ಲು

SHIVAMOGGA LIVE | 30 JULY 2023

SAGARA : ಗಾಂಧಿನಗರದಲ್ಲಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಕಟ್ಟಡ, ಕುಡಿಯುವ ನೀರು ತಪಾಸಣಾ (Testing Unit) ಘಟಕವನ್ನು ಶಾಸಕ ಬೇಳೂರು ಗೋಪಾಲಕೃಷ್ಣ ಲೋಕಾರ್ಪಣೆ ಮಾಡಿದರು. 50 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಲಾಗಿರುವ ಕಟ್ಟಡವು ಸಾಗರ, ಸೊರಬ ಮತ್ತು ಶಿಕಾರಿಪುರ ವ್ಯಾಪ್ತಿಗೆ ಒಳಪಡಲಿದೆ.

 

ಇವತ್ತಿನ ನ್ಯೂಸ್‌
» ಇವತ್ತಿನ ಎಲ್ಲ ಸುದ್ದಿ ಓದಲು ಇಲ್ಲಿ ಕ್ಲಿಕ್‌ ಮಾಡಿ

MLA-Beluru-Gopalakrishna-Inaugurates-Water-Testting-lab-at-sagara

ಬಳಿಕ ಮಾತನಾಡಿದ ಶಾಸಕ ಬೇಳೂರು ಗೋಪಾಲಕೃಷ್ಣ ಮೂರು ಪ್ರಮುಖಾಂಶಗಳನ್ನು ಪ್ರಸ್ತಾಪಿಸಿದರು.

POINT 1 jpgಗ್ರಾಮೀಣ ಜನರಿಗೆ ಶುದ್ಧ ಕುಡಿಯುವ ನೀರು ಒದಗಿಸುವುದು ಸರ್ಕಾರದ ಸಂಕಲ್ಪ. ಈ ಘಟಕದಲ್ಲಿ ಮಳೆಗಾಲಕ್ಕು ಮೊದಲು ಮತ್ತು ಮಳೆಗಾಲದ ಬಳಿಕ ನೀರಿನ ಪರೀಕ್ಷೆ ನಡೆಸಲಾಗುತ್ತದೆ. 16 ಮಾನದಂಡದಲ್ಲಿ ನೀರನ್ನು ಪರೀಕ್ಷಿಸಿ ವರದಿ ನೀಡಲಾಗುತ್ತದೆ.

POINT 2 jpgಮನೆ ಮನೆಗೆ ಗಂಗೆ ಯೋಜನೆಯಲ್ಲಿ ಸಾಗರ ತಾಲೂಕಿನ 46,500 ಮನೆಗಳಿಗೆ ನಲ್ಲಿ ಸಂಪರ್ಕ ಕಲ್ಪಿಸುವ ಗುರಿ ಇದೆ. ಈತನಕ 6,700 ಮನೆಗಳಿಗೆ ಸಂಪರ್ಕ ಕಲ್ಪಿಸಲಾಗಿದೆ. ಉಳಿದ ಮನೆಗಳಿಗೆ ಸಂಪರ್ಕ ಕಲ್ಪಿಸುವ ಕೆಲಸ ಪ್ರಗತಿಯಲ್ಲಿದೆ.

POINT 3 jpgಶರಾವತಿ ಹಿನ್ನೀರು ಭಾಗದಿಂದ ಆವಿನಹಳ್ಳಿ ಮತ್ತು ಕಸಬಾ ಹೋಬಳಿಯ 13 ಗ್ರಾಮ ಪಂಚಾಯಿತಿಗಳಿಗೆ ಕುಡಿಯುವ ನೀರು ಪೂರೈಸಲಾಗುತ್ತದೆ. 100 ಕೋಟಿ ರೂ. ವೆಚ್ಚದ ಯೋಜನೆ ಪ್ರಗತಿಯಲ್ಲಿದೆ. ಭವಿಷ್ಯದಲ್ಲಿ ಎಲ್ಲ ಗ್ರಾಮಗಳಿಗು ಶುದ್ಧ ಕುಡಿಯುವ ನೀರು ಪೂರೈಕೆಯಾಗಲಿದೆ.

ಇದನ್ನೂ ಓದಿ – ಕೊಡಚಾದ್ರಿ ಪ್ರವಾಸಿಗರಿಗೆ ಶಾಕ್‌ ನೀಡಿದ ವನ್ಯಜೀವಿ ವಿಭಾಗ, ಇವತ್ತಿನಿಂದ ಪ್ರವೇಶ ನಿಷೇಧ

ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಸಹಾಯಕ ಕಾರ್ಯಪಾಲಕ ಅಭಿಯಂತರ ಬಲರಾಮ ದುಬೆ, ಅಭಿಯಂತರ ಗುರುಕೃಷ್ಣ ಶೆಣೈ, ಚೇತನರಾಜ್‌ ಕಣ್ಣೂರು, ಸೋಮಶೇಖರ ಲ್ಯಾವಿಗೆರೆ ಸೇರಿದಂತೆ ಹಲವರು ಈ ಸಂದರ್ಭ ಹಾಜರಿದ್ದರು.

ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» ಶಿವಮೊಗ್ಗ ಲೈವ್‌ gmail

[email protected]

» Whatsapp Number

7411700200

 

 

Byನಿತಿನ್‌ ಕೈದೊಟ್ಲು
Editor
Follow:
ಲೋಕಲ್ ಸುದ್ದಿಗಳು ಲೋಕಕ್ಕೆ ತಿಳಿಸಬೇಕು ಅಂತಾ ನ್ಯೂಸ್ ಚಾನೆಲ್ ದುನಿಯಾದಿಂದ ಹೊರ ಬಂದು ಶಿವಮೊಗ್ಗ ಲೈವ್ ಕಟ್ಟಿದ್ದೇವೆ. ಸ್ಥಳೀಯ ಪತ್ರಿಕೆ, ಕೇಬಲ್ ಚಾನೆಲ್, ರಾಜ್ಯಮಟ್ಟದ ಪತ್ರಿಕೆ, ನ್ಯೂಸ್ ಚಾನೆಲ್’ಗಳ ಬೆಂಗಳೂರು ಕಚೇರಿಯಲ್ಲಿ ವರ್ಷಗಟ್ಟಲೆ ಕೆಲಸ ಮಾಡಿದ್ದೇನೆ. ಈ ಫೀಲ್ಡಲ್ಲಿ ಹತ್ತು ವರ್ಷಕ್ಕೂ ಹೆಚ್ಚು ಕಾಲದ ಅನುಭವವಿದೆ. ಹಾಗಾಗಿ ಪೇಪರ್, ಟಿವಿಗಳಿಗಿಂತಲೂ ವಿಭಿನ್ನವಾಗಿ ಸುದ್ದಿ ಕೊಡಬೇಕು ಅನ್ನುವ ಹಂಬಲ. ಅದರ ಪ್ರಯತ್ನ ನಿರಂತರವಾಗಿದೆ. ಕ್ವಾಲಿಟಿ ಮತ್ತು ನಿಖರತೆಗೆ ಮೊದಲ ಆದ್ಯತೆ. ಸುದ್ದಿಯ ಒಳಗೆ ನನ್ನ ಅಭಿಪ್ರಾಯ ಹೇರುವುದಕ್ಕೆ ಇಷ್ಟವಿಲ್ಲ. ಸುದ್ದಿಯನ್ನು ಸುದ್ದಿಯಾಗಷ್ಟೆ ಕೊಡಬೇಕು ಎಂಬುದು ನನ್ನ ವಾದ. ಹೀಗಿದ್ದೂ ಕೆಲವೊಮ್ಮೆ ಸುದ್ದಿ ಕೆಳಗೆ ‘ಡ್ಯಾಷ್ ಡ್ಯಾಷ್ ಡ್ಯಾಷ್’ ಅಂತೆಲ್ಲ ಕಮೆಂಟುಗಳು ಬರುತ್ತವೆ. ಆರಂಭದಲ್ಲಿದ್ದ ಟೆಂಪರ್ ಈಗಿಲ್ಲ. ಹಾಗಾಗಿ ರಿಯಾಕ್ಟ್ ಮಾಡಲ್ಲ..! ನಿಮ್ಮೂರ ಸುದ್ದಿಗಳಿದ್ದರೆ ತಿಳಿಸಿ. ಹಣ ಪಡೆದು ಸುದ್ದಿ ಮಾಡುವ ಹವ್ಯಾಸ, ಅಭ್ಯಾಸ ಎರಡೂ ಇಲ್ಲ. ಇನ್ನಷ್ಟು ವಿಭಿನ್ನ ಪ್ರಯತ್ನಗಳು, ನಮ್ಮೂರನ್ನು ಮತ್ತಷ್ಟು ಸುತ್ತಬೇಕು, ನಮ್ಮೂರ ಬಗ್ಗೆ ತಿಳಿದು ಜನರಿಗೆಲ್ಲ ತಿಳಿಸಬೇಕು ಅನ್ನುವ ತವಕವಿದೆ. ಅಂದಹಾಗೆ, ಹೊಸ ಐಡಿಯಾಗಳಿದ್ದರೆ, ಸಲಹೆಗಳಿದ್ದರೆ ತಿಳಿಸಿ.. ‘ಡ್ಯಾಷ್ ಡ್ಯಾಷ್’ ಬಯ್ಯೋದಿದ್ದರೆ ದಯವಿಟ್ಟು ವಾಟ್ಸಪ್’ನಲ್ಲಿ ಮೆಸೇಜು ಮಾಡಿ, ಸಾಕು..! ನನ್ನ ಮೊಬೈಲ್ ನಂಬರ್ 9964634494. ಸಿಕ್ಕಾಗ ತಪ್ಪದೆ ಮಾತಾಡಿಸಿ. ನಿಮ್ಮ ಸ್ನೇಹ ನಂಗೆ ಅಮೂಲ್ಯ. ಶಿವಮೊಗ್ಗದ ಸುದ್ದಿಗಾಗಿ ನಿರಂತರವಾಗಿ ಶಿವಮೊಗ್ಗ ಲೈವ್.ಕಾಂ ಓದುತ್ತಿರಿ
Previous Article Kodachadri-Road-Problem ಕೊಡಚಾದ್ರಿ ಪ್ರವಾಸಿಗರಿಗೆ ಶಾಕ್‌ ನೀಡಿದ ವನ್ಯಜೀವಿ ವಿಭಾಗ, ಇವತ್ತಿನಿಂದ ಪ್ರವೇಶ ನಿಷೇಧ
Next Article Sagara Police Station Building ವಿಷ ಸೇವಿಸಿ ಅಸ್ವಸ್ಥನಾಗಿದ್ದ ಸಾಗರದ ಯುವಕ ಸಾವು

ಇದನ್ನೂ ಓದಿ

-Linganamakki-Dam-General-Image
SAGARA

ಲಿಂಗನಮಕ್ಕಿ ಜಲಾಶಯದ ನೀರಿನ ಮಟ್ಟ 3.30 ಅಡಿ ಏರಿಕೆ, ಇವತ್ತು ಎಷ್ಟಿದೆ ಒಳ ಹರಿವು?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
17/06/2025
tourists-visit-jog-falls.
SAGARA

ಮೈದುಂಬಿದ ಜೋಗ ಜಲಪಾತ, ವೈಭವ ಕಣ್ತುಂಬಿಕೊಳ್ಳಲು ವಾರದ ದಿನವು ಪ್ರವಾಸಿಗರ ದಂಡು

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
16/06/2025
-Linganamakki-Dam-General-Image
SAGARA

ಲಿಂಗನಮಕ್ಕಿ ಜಲಾಶಯಕ್ಕೆ ಒಳ ಹರಿವು ಹೆಚ್ಚಳ, 24 ಗಂಟೆಯಲ್ಲಿ ನೀರಿನ ಮಟ್ಟ 2.65 ಅಡಿಯಷ್ಟು ಏರಿಕೆ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
16/06/2025
agumbe-ghat-road-during-rainy-season
HOSANAGARASAGARATHIRTHAHALLI

ಹೊಸನಗರ, ಸಾಗರದಲ್ಲಿ ಭಾರಿ ಮಳೆ, ಆಗುಂಬೆ ಭಾಗದಲ್ಲಿ ಬಿಡುವು ಕೊಡದ ವರ್ಷಧಾರೆ, ಎಲ್ಲೆಲ್ಲಿ ಜೋರು ಮಳೆಯಾಗ್ತಿದೆ?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
16/06/2025
BREAKING-NEWS-GENERAL-IMAGE
HOSANAGARASAGARA

BREAKING NEWS – ಜೋರು ಮಳೆ, ಇವತ್ತು ಎರಡು ತಾಲೂಕಿನ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
16/06/2025
Siganduru-Bridge-in-sagara-taluk
SAGARA

ಸಿಗಂದೂರು ಸೇತುವೆ ಬಳಿ ಗೇಟ್‌ ಸಿಬ್ಬಂದಿಗೆ ಮಚ್ಚು ತೋರಿಸಿದ ಧಾರವಾಡದ ಪ್ರವಾಸಿಗ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
11/06/2025
Previous Next

ಶಿವಮೊಗ್ಗ ಲೈವ್ ಗ್ರೂಪ್ ಸೇರಲು ಕ್ಲಿಕ್ ಮಾಡಿ

🟢 shivamoggalive.com

whatsapp-logo
Shivamogga-Live-Logo-New-Logo
Welcome Back!

Sign in to your account

Username or Email Address
Password

Lost your password?