ಕಟ್ಟಿಕನಾರು ಬಳಿ ಕಾಡು ಹಂದಿಗಳ ಹಾವಳಿ, ಅಡಿಕೆ ಸಸಿಗಳು ನಾಶ

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

NEWS HIGHLIGHTS
ಸಾಗರ: ಕಾಡು ಹಂದಿಗಳ ಹಾವಳಿಗೆ ಅಡಿಕೆ ಸಸಿ, ಬಾಳೆ ಗಿಡಗಳು ನಾಶವಾಗಿವೆ. ಕಟ್ಟಿನಕಾರು ಗ್ರಾಮದ ಹೆಮ್ಮಡೆ ಬೀರನಾಯ್ಕ ಎಂಬುವವರ ಅಡಿಕೆ ತೋಟಕ್ಕೆ ನುಗಿದ ಕಾಡು ಹಂದಿಗಳು (Pig) ಅಡಿಕೆ ಸಸಿಗಳಿಗೆ ಹಾನಿ ಮಾಡಿವೆ. ಫಸಲು ನೀಡಬೇಕಿದ್ದ ಸಸಿಗಳು ಹಾಳಾಗಿದ್ದು ರೈತರಿಗೆ ಸಮಸ್ಯೆಯಾಗಿದೆ.
➤ ಸುದ್ದಿಯ ಮುಂದಿನ 3 ಪ್ಯಾರಾಗಳು ಕೆಳಗಿವೆ.

ಸಾಗರ ತಾಲೂಕಿನ ಚನ್ನಗೊಂಡ ಗ್ರಾಮದಲ್ಲಿ ಕಾಡು ಹಂದಿಗಳ ಹಾವಳಿ ಹೆಚ್ಚಾಗಿದೆ. ಕಳೆದೆರಡು ವಾರದಲ್ಲಿ ಕಾಡು ಹಂದಿಗಳಿಂದ ಗ್ರಾಮದಲ್ಲಿ 80ಕ್ಕೂ ಹೆಚ್ಚು ಅಡಿಕೆ ಸಸಿಗಳು ನಾಶವಾಗಿವೆ.

Kattinakaru-wild-pig-menace

ಕಾಡು ಪ್ರಾಣಿಗಳಿಂದ ಬೆಳೆ ನಷ್ಟವಾಗುತ್ತಿರುವ ಕುರಿತು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದರು ಯಾರೂ ಕ್ರಮ ಕೈಗೊಳ್ಳುತ್ತಿಲ್ಲ. ಬೆಳೆ ಹಾನಿಗೆ ಅರಣ್ಯ ಇಲಾಖೆ ಪರಿಹಾರ ನೀಡಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದರು.

https://chat.whatsapp.com/JPJ0lTQsTKf365Fqu6Q7cd

ಇದನ್ನೂ ಓದಿ » ಸಿಗಂದೂರು ಸೇತುವೆ, ಮೊದಲ ಲೋಡ್‌ ಟೆಸ್ಟ್‌ ಪಾಸ್‌, ಏನಿದು ಪರೀಕ್ಷೆ? ಹೇಗೆ ನಡೆಯುತ್ತೆ?

Leave a Comment