ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 8 SEPTEMBER 2023
SAGARA : ಬಾವಿ (Well) ತೆಗೆಯುವ ಕಾಮಗಾರಿ ವೇಳೆ ಕಾರ್ಮಿಕ ಮೃತಪಟ್ಟಿರುವ ಘಟನೆ ಸಾಗರದ ನೆಹರೂ ನಗರ ಬಡಾವಣೆಯಲ್ಲಿ ನಡೆದಿದೆ.
ಇದನ್ನೂ ಓದಿ – ಶಿವಮೊಗ್ಗದಲ್ಲಿ ಬೈಕ್ ಓಡಿಸಿ ಸಿಕ್ಕಿಬಿದ್ದ ಮಗ, ಅಪ್ಪನಿಗೆ 25 ಸಾವಿರ ರೂ. ದಂಡ, ಏನಿದು ಕೇಸ್?
ಮೋಹನ (55) ಮೃತ ಕಾರ್ಮಿಕ. ಮೂವರು ಕಾರ್ಮಿಕರು ನಿರ್ಮಾಣ ಹಂತದಲ್ಲಿದ್ದ ಬಾವಿಯಲ್ಲಿ ಇಳಿದು ಕೆಲಸ ಮಾಡುತ್ತಿದ್ದರು. ಬಾವಿಯ ಮೇಲ್ಬಾದಿಂದ ಕಲ್ಲು ಉರುಳಿ ಮೋಹನ್ ಅವರ ತಲೆ ಮೇಲೆ ಬಿದ್ದಿದ್ದರಿಂದ ಅವರು ಸಾವನ್ನಪ್ಪಿದ್ದಾರೆ ಎಂದು ಆರೋಪಿಸಲಾಗಿದೆ. ಮೃತ ಮೋಹನ್ ಕಂಬಳಿಕೊಪ್ಪದವರು. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
ಇದನ್ನೂ ಓದಿ – ಶಿವಮೊಗ್ಗ ಜಿಲ್ಲೆಯ ಇವತ್ತಿನ TOP 15 NEWS | ಓದಲು ಇಲ್ಲಿ ಕ್ಲಿಕ್ ಮಾಡಿ
LATEST NEWS
- ಆಲ್ಕೊಳ ಬಳಿ ಪೊಲೀಸರ ಕಾರ್ಯಾಚರಣೆ, ಬೈಕ್ ಸಹಿತ ಇಬ್ಬರು ಅರೆಸ್ಟ್, ಕಾರಣವೇನು?

- ಶರಾವತಿ ನಗರದಲ್ಲಿ ಕಾರು ಗಾಜು ಪೀಸ್ ಪೀಸ್ ಕೇಸ್, ಮೂವರು ಅರೆಸ್ಟ್, ಘಟನೆಗೆ ಕಾರಣ ಮನೆ

- ಶಿವಮೊಗ್ಗದಲ್ಲಿ ಏರ್ಟೆಲ್ ಮೊಬೈಲ್ ಟವರ್ನ ಉಪಕರಣ ಕಳವು, ಆಗಿದ್ದೇನು?

- ಶಿವಮೊಗ್ಗ ಕಾಂಗ್ರೆಸ್ ಕಾರ್ಯದರ್ಶಿ ಸೇರಿ ಇಬ್ಬರು 6 ವರ್ಷ ಪಕ್ಷದಿಂದ ಉಚ್ಛಾಟನೆ, ಕಾರಣವೇನು?

- ಬೇಡರ ಹೊಸಹಳ್ಳಿ ಬಳಿ ಚಲಿಸುತ್ತಿದ್ದ ಬಸ್ಸಿನ ಸೀಟಿನಿಂದಲೇ ಹೊರಗೆ ಬಿದ್ದ ಪ್ರಯಾಣಿಕ

About The Editor
ನಿತಿನ್ ಆರ್.ಕೈದೊಟ್ಲು






