SHIVAMOGGA LIVE NEWS | 8 SEPTEMBER 2023
SAGARA : ಬಾವಿ (Well) ತೆಗೆಯುವ ಕಾಮಗಾರಿ ವೇಳೆ ಕಾರ್ಮಿಕ ಮೃತಪಟ್ಟಿರುವ ಘಟನೆ ಸಾಗರದ ನೆಹರೂ ನಗರ ಬಡಾವಣೆಯಲ್ಲಿ ನಡೆದಿದೆ.
ಇದನ್ನೂ ಓದಿ – ಶಿವಮೊಗ್ಗದಲ್ಲಿ ಬೈಕ್ ಓಡಿಸಿ ಸಿಕ್ಕಿಬಿದ್ದ ಮಗ, ಅಪ್ಪನಿಗೆ 25 ಸಾವಿರ ರೂ. ದಂಡ, ಏನಿದು ಕೇಸ್?
ಮೋಹನ (55) ಮೃತ ಕಾರ್ಮಿಕ. ಮೂವರು ಕಾರ್ಮಿಕರು ನಿರ್ಮಾಣ ಹಂತದಲ್ಲಿದ್ದ ಬಾವಿಯಲ್ಲಿ ಇಳಿದು ಕೆಲಸ ಮಾಡುತ್ತಿದ್ದರು. ಬಾವಿಯ ಮೇಲ್ಬಾದಿಂದ ಕಲ್ಲು ಉರುಳಿ ಮೋಹನ್ ಅವರ ತಲೆ ಮೇಲೆ ಬಿದ್ದಿದ್ದರಿಂದ ಅವರು ಸಾವನ್ನಪ್ಪಿದ್ದಾರೆ ಎಂದು ಆರೋಪಿಸಲಾಗಿದೆ. ಮೃತ ಮೋಹನ್ ಕಂಬಳಿಕೊಪ್ಪದವರು. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
ಇದನ್ನೂ ಓದಿ – ಶಿವಮೊಗ್ಗ ಜಿಲ್ಲೆಯ ಇವತ್ತಿನ TOP 15 NEWS | ಓದಲು ಇಲ್ಲಿ ಕ್ಲಿಕ್ ಮಾಡಿ
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200