ರೈಲಿಗೆ ತಲೆ ಕೊಟ್ಟು ಯುವಕ ಸಾವು, ತುರ್ತು ಬ್ರೇಕ್‌ ಹಾಕಿದ ಲೋಕೊ ಪೈಲೆಟ್‌

Published On : ಮಾರ್ಚ್ 7, 2026

Published By : ನಿತಿನ್‌ ಆರ್‌.ಕೈದೊಟ್ಲು 

number-1-advt-copy-new.webp

ಸಾಗರ: ನಗರದಲ್ಲಿ ರೈಲಿಗೆ (train) ತಲೆಕೊಟ್ಟು ನಾಗರಾಜ್ ಎಂಬುವರ ಪುತ್ರ ನಿತಿನ್ (26) ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಶಿವಮೊಗ್ಗ ಕಡೆಯಿಂದ ಆಗಮಿಸುತ್ತಿದ್ದ ರೈಲಿಗೆ ತಲೆಕೊಟ್ಟಿದ್ದಾನೆ.

ಲೋಕೋ ಪೈಲಟ್ ತುರ್ತಾಗಿ ಬ್ರೇಕ್ ಹಾಕಿದರೂ ನಿತಿನ್ ಅವರನ್ನು ಉಳಿಸಲು ಸಾಧ್ಯವಾಗಲಿಲ್ಲ. ರುಂಡ ದೇಹದಿಂದ ಬೇರ್ಪಟ್ಟಿದೆ. ಘಟನೆಯಿಂದ ರೈಲನ್ನು ಕೆಲಕಾಲ ಸ್ಥಳದಲ್ಲೇ ನಿಲ್ಲಿಸಲಾಗಿತ್ತು. ಸಾಗರ ಠಾಣೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಆತ್ಮಹತ್ಯೆಗೆ ಕಾರಣವೇನು ಎಂಬುದು ತಿಳಿದುಬಂದಿಲ್ಲ.

ಇದನ್ನೂ ಓದಿ – ಶಿವಮೊಗ್ಗದಲ್ಲಿ ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ, ಧಗಧಗ ಹೊತ್ತಿ ಉರಿದ ಮುಂಭಾಗ

Sunrise Facility Services, Sri sai Trust Shimoga

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : ಮಾರ್ಚ್ 7, 2026

Leave a Comment