ಲಾರಿಗೆ ಹಿಂಬದಿಯಿಂದ ಡಿಕ್ಕಿ, ಗೌತಮಪುರಕ್ಕೆ ಹೋಗುತ್ತಿದ್ದ ಸವಾರರು ಸ್ಥಳದಲ್ಲೇ ಸಾವು

No.1 News Website
 ಶಿವಮೊಗ್ಗ ಲೈವ್‌ 
ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್‌ ಹೊಂದಿರುವ ವೆಬ್‌ಸೈಟ್‌. ನೀವು ನಮ್ಮ ವಾಟ್ಸಪ್‌ ಗ್ರೂಪ್‌ ಸೇರಲು » ಇಲ್ಲಿ ಕ್ಲಿಕ್‌ ಮಾಡಿ.

shivamogga-live-logo-with-120-by-650-pixel-size.webp

SHIVAMOGGA LIVE NEWS |5 JANUARY 2023

ANANDAPURA : ಲಾರಿಗೆ ಬೈಕ್ ಹಿಂಬದಿಯಿಂದ ಡಿಕ್ಕಿಯಾಗಿ ಇಬ್ಬರು ಯುವಕರು (youths) ಸ್ಥಳದಲ್ಲೆ ಸವಾನ್ನಪ್ಪಿದ್ದಾರೆ.

ಆನಂದಪುರ ಸಮೀಪದ ಗೌತಮಪುರದ ತಮಿಳು ಕ್ಯಾಂಪ್ ನ ಪ್ರದೀಪ್ (28) ಮತ್ತು ಆತನ ಸಂಬಂಧ ತರಲಘಟ್ಟದ ದಯಾನಂದ (32) ಮೃತರು. ಆನಂದಪುರ – ಶಿಕಾರಿಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಣ್ಣೂರು ಗ್ರಾಮದ ಬಳಿ ಘಟನೆ ಸಂಭವಿಸಿದೆ.

ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಲಾರಿಗೆ ಬೈಕ್ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರು (youths) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಇದನ್ನೂ ಓದಿ – ಗೌತಮಪುರ ಬಳಿ ಬೈಕ್ ಸ್ಕಿಡ್, ಗಂಭೀರ ಗಾಯಗೊಂಡಿದ್ದ ಸವಾರ ಸಾವು

ಪ್ರದೀಪ್ ಮತ್ತು ದಯಾನಂದ್ ಆನಂದಪುರದ ವಾರದ ಸಂತೆಗೆ ತೆರಳಿದ್ದರು. ತರಕಾರ ಮತ್ತು ಇತ್ಯಾದಿ ವಸ್ತುಗಳನ್ನು ಖರೀದಿಸಿ ಮನೆಗೆ ತೆರಳುತ್ತಿದ್ದಾಗ ಘಟನೆ ಸಂಭವಿಸಿದೆ. ಸಾಗರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್‌ಲೈನ್‌ ಮೇಲೆ ಕ್ಲಿಕ್‌ ಮಾಡಿ, ಸುದ್ದಿ ಓದಿ.

Number 1 News Website in shimoga - Shivamogga Live

 

Leave a Comment