Shivamogga LiveShivamogga LiveShivamogga Live
Font ResizerAa
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • 50 WORDS NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION
Shivamogga LiveShivamogga Live
Font ResizerAa
  • Home
  • NEWS
  • TALUK NEWS
  • POLITICS
  • SPECIALS NEWS
  • ENGLISH NEWS
  • ADVERTISEMENTS
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • 50 WORDS NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION

Home » ಗೆಲುವಿನ ಅಂತರದ ಬಗ್ಗೆ ಮೊದಲ ಬಾರಿ ಮಾತನಾಡಿದ ಬಿ.ವೈ.ವಿಜಯೇಂದ್ರ, ಏನಂದ್ರು?

ಗೆಲುವಿನ ಅಂತರದ ಬಗ್ಗೆ ಮೊದಲ ಬಾರಿ ಮಾತನಾಡಿದ ಬಿ.ವೈ.ವಿಜಯೇಂದ್ರ, ಏನಂದ್ರು?

15/05/2023 6:35 AM
ನಿತಿನ್‌ ಕೈದೊಟ್ಲು
CLICK HERE TO JOIN SHIVAMOGGA LIVE WHATSAPP GROUP

SHIVAMOGGA LIVE NEWS | 15 MAY 2023

 

» ಶಿವಮೊಗ್ಗ ಲೈವ್‌ ವಾಟ್ಸಪ್‌ ಗ್ರೂಪ್‌ ಸೇರಲು ಇಲ್ಲಿ ಕ್ಲಿಕ್‌ ಮಾಡಿ

SHIKARIPURA : ವಿಧಾನಸಭೆ ಚುನಾವಣೆಯಲ್ಲಿ ಜಯಗಳಿಸಿದ ಹಿನ್ನೆಲೆ ಬಿ.ವೈ.ವಿಜಯೇಂದ್ರ ಅವರು ಕ್ಷೇತ್ರದ ಬಿಜೆಪಿ ಮುಖಂಡರು, ಕಾರ್ಯಕರ್ತರ  (Party Workers) ಸಭೆ ನಡೆಸಿದರು.

BY-Vijayendra-BJP-MLA-Shikaripura

ವಿಜಯೇಂದ್ರ ಏನೇನು ಹೇಳಿದರು?

ಬಿಜೆಪಿ ಕಾರ್ಯಕರ್ತರ ಶ್ರಮದಿಂದಾಗಿ ತಾನು ವಿಧಾನಸೌಧದ ಮೆಟ್ಟಿಲು ಹತ್ತುವ ಅವಕಾಶ ಸಿಕ್ಕಿದೆ. ಎಲ್ಲ ಜಾತಿ, ಧರ್ಮದವರು ಮತ ನೀಡಿದ್ದಾರೆ. ಹಾಗಾಗಿ ಚುನಾವಣೆ ಫಲಿತಾಂಶವನ್ನು ಜಾತಿಯ ಮಾನದಂಡದಲ್ಲಿ ಅಳೆಯಬಾರದು.

ತಾಲೂಕಿನಲ್ಲಿ ಹೇರಳವಾಗಿ ಅಭಿವೃದ್ಧಿಯಾಗಿದೆ. ಅದಕ್ಕೆ ತಕ್ಕಂತೆ ತಾವು ನಿರೀಕ್ಷೆ ಮಾಡಿದಷ್ಟು ಮತಗಳ ಅಂತರದಲ್ಲಿ ಗೆಲುವು ಸಾಧಿಸಲು ಸಾಧ್ಯವಾಗದ ನೋವಿದೆ. ಆದರೆ ಪ್ರಜಾಪ್ರಭುತ್ವದಲ್ಲಿ ಒಂದು ಮತದ ಅಂತರವಾಗಲಿ ಅಥವಾ ಒಂದು ಲಕ್ಷ ಮತದ ಅಂತರಾಗಲಿ, ಗೆಲುವನ್ನು ಗೆಲುವು ಎಂದೇ ಹೇಳಲಾಗುತ್ತದೆ.

WATCH VIDEO

ಹೆಚ್ಚಿನ ಮಾಹಿತಿಗೆ ಇಲ್ಲಿ CLICK ಮಾಡಿ

ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಸಂಸದ ರಾಘವೇಂದ್ರ ಅವರು ತಾಲೂಕಿಗೆ ನೀರಾವರಿ ಸೇರಿದಂತೆ ಹಲವು ಅಭಿವೃ‍ದ್ಧಿ ಯೋಜನೆಗಳನ್ನು ತಂದಿದ್ದಾರೆ. ಪಕ್ಷದಲ್ಲಿ ಹೊಸ ಮುಖಗಳಿಗೆ ಅವಕಾಶ ನೀಡುತ್ತೇನೆ. ಸಾಮಾನ್ಯ ಕಾರ್ಯಕರ್ತನಂತೆ ಪಕ್ಷ ಸಂಘಟನೆ ಮಾಡುತ್ತೇನೆ. ಕ್ಷೇತ್ರದ ಜನರ ಸಮಸ್ಯೆ ಪರಿಹರಿಸಲು ಹೆಚ್ಚು ಸಮಯ ನೀಡುತ್ತೇನೆ.

ಇದನ್ನೂ ಓದಿ – ಜನ, ಜನಪ್ರತಿನಿಧಿಗಳು, ಮೆಗ್ಗಾನ್‌ ಸಿಬ್ಬಂದಿ, ಪೊಲೀಸರಿಂದಾಗಿ ಉಳಿಯಿತು ಹಲವರ ಪ್ರಾಣ, ಸಿಕ್ತು ಸೂಕ್ತ ಚಿಕಿತ್ಸೆ, ಹೇಗದು?

ಬಿಜೆಪಿ ಮುಖಂಡ ಕೆ.ಎಸ್.ಗುರುಮೂರ್ತಿ, ಅಂಬಾರಗೊಪ್ಪ ಶೇಖರಪ್ಪ, ಟಿ.ಎಸ್‌.ಮೋಹನ್‌, ಕೆ.ಜಿ.ವಂಸತಗೌಡ, ಮಾರಹಳ್ಳಿ ಚಂದ್ರೇಗೌಡ ಸೇರಿದಂತೆ ಹಲವರು ಇದ್ದರು.

Shivamogga Live | Whatsapp7411700200
CLICK HERE TO JOIN SHIVAMOGGA LIVE WHATSAPP GROUP

ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» ಶಿವಮೊಗ್ಗ ಲೈವ್‌ gmail

[email protected]

» Whatsapp Number

7411700200

 

 

Byನಿತಿನ್‌ ಕೈದೊಟ್ಲು
Editor
Follow:
ಲೋಕಲ್ ಸುದ್ದಿಗಳು ಲೋಕಕ್ಕೆ ತಿಳಿಸಬೇಕು ಅಂತಾ ನ್ಯೂಸ್ ಚಾನೆಲ್ ದುನಿಯಾದಿಂದ ಹೊರ ಬಂದು ಶಿವಮೊಗ್ಗ ಲೈವ್ ಕಟ್ಟಿದ್ದೇವೆ. ಸ್ಥಳೀಯ ಪತ್ರಿಕೆ, ಕೇಬಲ್ ಚಾನೆಲ್, ರಾಜ್ಯಮಟ್ಟದ ಪತ್ರಿಕೆ, ನ್ಯೂಸ್ ಚಾನೆಲ್’ಗಳ ಬೆಂಗಳೂರು ಕಚೇರಿಯಲ್ಲಿ ವರ್ಷಗಟ್ಟಲೆ ಕೆಲಸ ಮಾಡಿದ್ದೇನೆ. ಈ ಫೀಲ್ಡಲ್ಲಿ ಹತ್ತು ವರ್ಷಕ್ಕೂ ಹೆಚ್ಚು ಕಾಲದ ಅನುಭವವಿದೆ. ಹಾಗಾಗಿ ಪೇಪರ್, ಟಿವಿಗಳಿಗಿಂತಲೂ ವಿಭಿನ್ನವಾಗಿ ಸುದ್ದಿ ಕೊಡಬೇಕು ಅನ್ನುವ ಹಂಬಲ. ಅದರ ಪ್ರಯತ್ನ ನಿರಂತರವಾಗಿದೆ. ಕ್ವಾಲಿಟಿ ಮತ್ತು ನಿಖರತೆಗೆ ಮೊದಲ ಆದ್ಯತೆ. ಸುದ್ದಿಯ ಒಳಗೆ ನನ್ನ ಅಭಿಪ್ರಾಯ ಹೇರುವುದಕ್ಕೆ ಇಷ್ಟವಿಲ್ಲ. ಸುದ್ದಿಯನ್ನು ಸುದ್ದಿಯಾಗಷ್ಟೆ ಕೊಡಬೇಕು ಎಂಬುದು ನನ್ನ ವಾದ. ಹೀಗಿದ್ದೂ ಕೆಲವೊಮ್ಮೆ ಸುದ್ದಿ ಕೆಳಗೆ ‘ಡ್ಯಾಷ್ ಡ್ಯಾಷ್ ಡ್ಯಾಷ್’ ಅಂತೆಲ್ಲ ಕಮೆಂಟುಗಳು ಬರುತ್ತವೆ. ಆರಂಭದಲ್ಲಿದ್ದ ಟೆಂಪರ್ ಈಗಿಲ್ಲ. ಹಾಗಾಗಿ ರಿಯಾಕ್ಟ್ ಮಾಡಲ್ಲ..! ನಿಮ್ಮೂರ ಸುದ್ದಿಗಳಿದ್ದರೆ ತಿಳಿಸಿ. ಹಣ ಪಡೆದು ಸುದ್ದಿ ಮಾಡುವ ಹವ್ಯಾಸ, ಅಭ್ಯಾಸ ಎರಡೂ ಇಲ್ಲ. ಇನ್ನಷ್ಟು ವಿಭಿನ್ನ ಪ್ರಯತ್ನಗಳು, ನಮ್ಮೂರನ್ನು ಮತ್ತಷ್ಟು ಸುತ್ತಬೇಕು, ನಮ್ಮೂರ ಬಗ್ಗೆ ತಿಳಿದು ಜನರಿಗೆಲ್ಲ ತಿಳಿಸಬೇಕು ಅನ್ನುವ ತವಕವಿದೆ. ಅಂದಹಾಗೆ, ಹೊಸ ಐಡಿಯಾಗಳಿದ್ದರೆ, ಸಲಹೆಗಳಿದ್ದರೆ ತಿಳಿಸಿ.. ‘ಡ್ಯಾಷ್ ಡ್ಯಾಷ್’ ಬಯ್ಯೋದಿದ್ದರೆ ದಯವಿಟ್ಟು ವಾಟ್ಸಪ್’ನಲ್ಲಿ ಮೆಸೇಜು ಮಾಡಿ, ಸಾಕು..! ನನ್ನ ಮೊಬೈಲ್ ನಂಬರ್ 9964634494. ಸಿಕ್ಕಾಗ ತಪ್ಪದೆ ಮಾತಾಡಿಸಿ. ನಿಮ್ಮ ಸ್ನೇಹ ನಂಗೆ ಅಮೂಲ್ಯ. ಶಿವಮೊಗ್ಗದ ಸುದ್ದಿಗಾಗಿ ನಿರಂತರವಾಗಿ ಶಿವಮೊಗ್ಗ ಲೈವ್.ಕಾಂ ಓದುತ್ತಿರಿ
Previous Article Crime-News-General-Image ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ
Next Article crime name image ರಸ್ತೆ ಬದಿ ನಡೆದು ಹೋಗುತ್ತಿದ್ದ ವ್ಯಕ್ತಿಗೆ ಹಿಂಬದಿಯಿಂದ ಬಂದು ಗುದ್ದಿದ ಬೈಕ್

ಇದನ್ನೂ ಓದಿ

200123 Police Jeep With Light jpg
CRIME DIARYSHIKARIPURA

ದುಡ್ಡಿಗಾಗಿ ಒಂದೂವರೆ ವರ್ಷದ ಹೆಣ್ಮಗು ಮಾರಿದ ಪೋಷಕರು, ಖರೀದಿಸಿದವರಿಗು ಸಂಕಷ್ಟ ಶುರು, ಏನಿದು ಕೇಸ್‌?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
12/05/2025
crime name image
SHIKARIPURA

ಮಾಲೀಕನ ಮನೆಗೆ ಹೋಗಿದ್ದ ಕೆಲಸದ ಹುಡುಗ ಹಿಂತಿರುಗಲೇ ಇಲ್ಲ, ಪರಿಶೀಲಿಸಿದಾಗ ಮಾಲೀಕನಿಗೆ ಬಿಗ್‌ ಶಾಕ್‌

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
08/05/2025
Cable-Wire-burnt-at-manchikere-vaddigere
SHIKARIPURA

ಧಗಧಗ ಹೊತ್ತು ಉರಿದ ವಿದ್ಯುತ್‌ ಕಂಬದಲ್ಲಿದ್ದ ಕೇಬಲ್‌, ಸ್ಥಳೀಯರಲ್ಲಿ ಆತಂಕ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
06/05/2025
Car-Mishap-in-shikaripura-shiralakoppa-road.
CRIME DIARYSHIKARIPURA

ಕಾರುಗಳು ಮುಖಾಮುಖಿ ಡಿಕ್ಕಿ, ಮಹಿಳೆ ಸ್ಥಳದಲ್ಲೆ ಸಾವು, ಎಲ್ಲಿ? ಹೇಗಾಯ್ತು?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
16/04/2025
Waqf-bill-protest-at-Shiralakoppa-in-Shikaripura
SHIKARIPURA

ಶಿರಾಳಕೊಪ್ಪದಲ್ಲಿ ಬೀದಿಗಿಳಿದ ಮುಸ್ಲಿಮ್‌ ಸಮುದಾಯ, ಕೇಂದ್ರದ ವಿರುದ್ಧ ಆಕ್ರೋಶ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
14/04/2025
Bus-Tata-Ace-crash-in-Shiralakoppa-in-Shikaripura-taluk
CRIME DIARYSHIKARIPURA

ಖಾಸಗಿ ಬಸ್‌, ಟಾಟಾ ಏಸ್‌ ಮುಖಾಮುಖಿ ಡಿಕ್ಕಿ, ಹತ್ತಕ್ಕು ಹೆಚ್ಚು ಕುರಿಗಳು ಸಾವು

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
13/04/2025
Previous Next
Shivamogga-Live-Logo-New-Logo
Welcome Back!

Sign in to your account

Username or Email Address
Password

Lost your password?