ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIKARIPURA REPORT, 30 OCTOBER 2024 : ಈಚೆಗೆ ಸುರಿದ ಭಾರಿ ಮಳೆಗೆ (Rain) ಶಿಕಾರಿಪುರ ತಾಲೂಕಿನ ವಿವಿಧೆಡೆ ಮನೆ ಮತ್ತು ಬೆಳೆ ಹಾನಿಯಾಗಿದೆ. ಶಾಸಕ ಬಿ.ವೈ.ವಿಜಯೇಂದ್ರ ಇವತ್ತು ವಿವಿಧೆಡೆ ತೆರಳಿ ಪರಿಶೀಲಿಸಿದರು.
ಭಾರಿ ಮಳೆಗೆ ಭತ್ತ, ಮೆಕ್ಕಜೋಳ, ಅಡಿಕೆ ಸೇರಿದಂತೆ ವಿವಿಧ ಬೆಳೆ ನಾಶವಾಗಿದೆ. ಮನೆಗಳು ಕೂಡ ಹಾನಿಗೀಡಾಗಿವೆ. ಇವುಗಳ ಕುರಿತು ಮಾಹಿತಿ ಪಡೆದು ಶಾಸಕ ಬಿ.ವೈ.ವಿಜಯೇಂದ್ರ ಅವರು ವಿವಿಧೆಡೆ ತೆರಳಿ ಪರಿಶೀಲಿಸಿದರು. ರೈತರೊಂದಿಗೆ ಚರ್ಚೆ ನಡೆಸಿದರು.

ಬೆಳೆ ನಾಶವಾಗಿವೆ. ಮನೆ ಹಾನಿಗೊಳಗಾಗಿವೆ. ತಕ್ಷಣದ ಪರಿಹಾರವಾಗಿ ಸರ್ಕಾರದಿಂದ 5 ಸಾವಿರ ರೂ. ವಿತರಿಸಬೇಕು. ನಷ್ಟ ಅನುಭವಿಸಿರುವ ಸಂತ್ರಸ್ತರಿಗೆ ಸೂಕ್ತ ಪರಿಹಾರ ಕೊಡಬೇಕು.
ಬಿ.ವೈ.ವಿಜಯೇಂದ್ರ, ಶಾಸಕ
![]()
ಇದನ್ನೂ ಓದಿ » ಸಾಗರದ ಸಿರಿವಂತೆ ಚಂದ್ರಶೇಖರ್ಗೆ ರಾಜ್ಯೋತ್ಸವ ಪ್ರಶಸ್ತಿ
LATEST NEWS
- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

- ಶಿವಮೊಗ್ಗದಲ್ಲಿ ರಂಗ ಹಬ್ಬ, ನಾಲ್ಕು ದಿನ ನಾಟಕೋತ್ಸವ, ಯಾವ್ಯಾವ ದಿನ ಯಾವ ನಾಟಕವಿದೆ?

About The Editor
ನಿತಿನ್ ಆರ್.ಕೈದೊಟ್ಲು





