ಈ ಮೇಲ್‌ನಲ್ಲಿ ಬಂತು ದೂರು, ಸಾಮಿಲ್‌ ಮೇಲೆ ಪೊಲೀಸರ ದಾಳಿ, ಮುಂದೇನಾಯ್ತು?

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

SHIVAMOGGA LIVE | 23 JUNE 2023

SHIRALAKOPPA : ಸಾಮಿಲ್‌ ಒಂದರ ಮೇಲೆ ದಾಳಿ ನಡೆಸಿದ ಪೊಲೀಸರು ಒಂಟೆಯನ್ನು (Camel) ವಶಪಡಿಸಿಕೊಂಡಿದ್ದಾರೆ. ಸಾಮಿಲ್‌ ಮಾಲೀಕನ ವಿರುದ್ಧ ಪ್ರಕರಣ ದಾಖಲಾಗಿದೆ.

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ರೆಹಮಾನಿಯಾ ಸಾಮಿಲ್‌ನಲ್ಲಿ ಒಂಟೆಯನ್ನು (Camel) ಅನಧಿಕೃತವಾಗಿ ಬಂಧಿಸಿಡಲಾಗಿತ್ತು. ಶಿರಾಳಕೊಪ್ಪ ಪಿಎಸ್‌ಐ ಮಂಜುನಾಥ ಕುರಿ ಮತ್ತು ಸಿಬ್ಬಂದಿ ದಾಳಿ ನಡೆಸಿ ಒಂಟೆಯನ್ನು ವಶಕ್ಕೆ ಪಡೆದಿದ್ದಾರೆ. ಸಾಮಿಲ್‌ ಮಾಲೀಕ ಸೈಯದ್‌ ಬಿಲಾಲ್‌ ವಿರುದ್ಧ ಪ್ರಾಣಿ ಸಂರಕ್ಷಣಾ ಕಾಯ್ದೆ ಅಡಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ – ವೇಶ್ಯಾವಾಟಿಕೆ ಆರೋಪ, ಮನೆ ಮೇಲೆ ಪೊಲೀಸರ ದಾಳಿ, ಮೂವರು ಮಹಿಳೆಯರ ರಕ್ಷಣೆ, ಇಬ್ಬರು ಅರೆಸ್ಟ್‌

ಒಂಟೆಯನ್ನು ಅಕ್ರಮವಾಗಿ ಬಂಧಿಸಿಡಲಾಗಿದೆ ಎಂಬುದರ ಕುರಿತು ಗೋಜ್ಞಾನ ಫೌಂಡೇಶನ್‌ನ ಸಂಜಯ್‌ ಕುಲಕರ್ಣಿ ಎಂಬುವವರು  ಈ ಮೇಲ್‌ ಮೂಲಕ ಜಿಲ್ಲಾ ರಕ್ಷಣಾಧಿಕಾರಿ ಅವರಿಗೆ ದೂರು ನೀಡಿದ್ದರು.

ಇದನ್ನೂ ಓದಿ – ವಿದ್ಯಾನಗರ ರೈಲ್ವೆ ಮೇಲ್ಸೇತುವೆ, ಹೇಗಾಗಿದೆ ಕೆಲಸ? ಮೇಲ್ಭಾಗದಲ್ಲಿ ಹೇಗೆ ಕಾಣುತ್ತೆ? ಇಲ್ಲಿದೆ ಸೇತುವೆಯ 8 ವಿಶೇಷತೆ

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment