ಚೆಕ್’ಪೋಸ್ಟ್’ನಲ್ಲಿ ವಾಹನ ತಪಾಸಣೆ ಮಾಡದೆ ನಿದ್ರೆ ಮಾಡಿದ ಮೂವರು ಸಸ್ಪೆಂಡ್

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

ಶಿವಮೊಗ್ಗ ಲೈವ್.ಕಾಂ | 02 ಏಪ್ರಿಲ್ 2019

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಚೆಕ್’ಪೋಸ್ಟ್’ನಲ್ಲಿ ಕರ್ತವ್ಯ ನಿರ್ವಹಿಸುವ ಬದಲು ನಿದ್ರೆ ಮಾಡಿದ ಮೂವರು ಅಧಿಕಾರಿಗಳನ್ನು ಜಿಲ್ಲಾಧಿಕಾರಿ ಸಸ್ಪೆಂಡ್ ಮಾಡಿದ್ದಾರೆ. ವಾಹನಗಳ ತಪಾಸಣೆ ನಡೆಸದೆ ನಿದ್ರೆ ಮಾಡಿದ್ದು, ಸಿಸಿಟಿವಿಯಲ್ಲಿ ಸೆರೆಯಾಗಿತ್ತು. ಇದನ್ನು ಗಮನಿಸಿದ ಜಿಲ್ಲಾಧಿಕಾರಿ ಕೆ.ಎ.ದಯಾನಂದ್ ಅವರು, ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.

ಶಿಕಾರಿಪುರ ತಾಲೂಕಿನ ಖವಾಸಪುರ ಚೆಕ್’ಪೋಸ್ಟ್’ಗೆ ನಿಯೋಜನೆಗೊಂಡಿದ್ದ, ಪದವಿ ಪೂರ್ವ ಕಾಲೇಜು ಉಪನ್ಯಾಸಕ ಅಶೋಕ್ ರಾಜ್, ಮುದ್ದನಹಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮಂಜಪ್ಪ, ಬೇಗೂರು ಸಿ.ಆರ್.ಪಿ ಚನ್ನೇಶ್ ಸಸ್ಪೆಂಡ್ ಆದವರು.

ಈ ಮೂವರು ಸ್ಟ್ಯಾಟಿಕ್ ಸರ್ವೆಲೆನ್ಸ್ (SST) ತಂಡದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ರಾತ್ರಿ ವೇಳೆ ಚೆಕ್’ಪೋಸ್ಟ್’ಗೆ ಬರುವ ವಾಹನಗಳ ತಪಾಸಣೆ ನಡೆಸುವುದು ಇವರ ಜವಾಬ್ದಾರಿಯಾಗಿತ್ತು.

ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200

ಸುದ್ದಿಗಾಗಿ ಮೊಬೈಲ್ ನಂಬರ್ | 9964634494

ಈ ಮೇಲ್ | shivamoggalive@gmail.com

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment