SHIVAMOGGA LIVE NEWS | 3 FEBRUARY 2024
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
SHIKARIPURA : ಕೊಟ್ಟೆಗೆಯಲ್ಲಿ ಕಟ್ಟಿದ್ದ ಒಂದು ಜೊತೆ ಎತ್ತು ಮತ್ತು ಹಸುವನ್ನು ರಾತ್ರೋರಾತ್ರಿ ಕಳ್ಳತನ ಮಾಡಲಾಗಿದೆ. ಶಿಕಾರಿಪುರ ತಾಲೂಕು ಮಲ್ಲಾಪುರ ಗ್ರಾಮದ ಸಂತೋಷ್ ಎಂಬುವವರ ಮನೆಯಲ್ಲಿ ಘಟನೆ ಸಂಭವಿಸಿದೆ.
ಸಂತೋಷ್ ಅವರ ಮನೆಯ ಪಕ್ಕದ ಕೊಟ್ಟಿಗೆಯಲ್ಲಿ ಜ.25ರಂದು ಸಂಜೆ ಎತ್ತುಗಳು ಮತ್ತು ಹಸುವನ್ನು ಕಟ್ಟಿ ಹಾಕಿದ್ದರು. ರಾತ್ರಿ 11 ಗಂಟೆಗೆ ಮೇವು ಹಾಕಿದ್ದರು. ಬೆಳಗ್ಗೆ ಕೊಟ್ಟಿಗೆಗೆ ಹೋದಾಗ ಎತ್ತುಗಳು, ಹಸು ನಾಪತ್ತೆಯಾಗಿತ್ತು. ಎಲ್ಲೆಡೆ ಹುಡುಕಿದ ಸಂತೋಷ್ ಅವರು ಬಳಿಕ ಶಿಕಾರಿಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ – ಐಫೋನ್ ಖರೀದಿಗೆ ಲಕ್ಷ ಲಕ್ಷ ರೂ. ಹಣ ಕದ್ದಿದ್ದ ವಿದ್ಯಾರ್ಥಿ ನಾಲ್ಕೇ ಗಂಟೆಯಲ್ಲಿ ಅರೆಸ್ಟ್, ಸಿಕ್ಕಿಬಿದ್ದಿದ್ದು ಹೇಗೆ?
LATEST NEWS
- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

- ಬಿಆರ್ಪಿ ಲೆಜೆಂಡ್ಸ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಸ್ನೇಹ ಸಮ್ಮಿಲನ

- ನೆಹರು ರಸ್ತೆಯ ಸಭಾಂಗಣದಲ್ಲಿ ಒಂದು ದಿನದ ಕಾರ್ಯಾಗಾರ, ಯಾರೆಲ್ಲ ಬರ್ತಾರೆ? ಏನೆಲ್ಲ ಚರ್ಚೆಯಾಗಲಿದೆ?

About The Editor
ನಿತಿನ್ ಆರ್.ಕೈದೊಟ್ಲು






