Shivamogga LiveShivamogga LiveShivamogga Live
Font ResizerAa
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • 50 WORDS NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION
Shivamogga LiveShivamogga Live
Font ResizerAa
  • Home
  • NEWS
  • TALUK NEWS
  • POLITICS
  • SPECIALS NEWS
  • ENGLISH NEWS
  • ADVERTISEMENTS
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • 50 WORDS NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION

Home » ಶಿಕಾರಿಪುರದಲ್ಲಿ ಲಂಬಾಣಿ ಸಮುದಾಯದ ಜೊತೆ ಡಿ.ಕೆ.ಶಿವಕುಮಾರ್ ಸಂವಾದ, ಚರ್ಚೆಯಾಗಿದ್ದೇನು? ಡಿಕೆಶಿ ಹೇಳಿದ್ದೇನು?

ಶಿಕಾರಿಪುರದಲ್ಲಿ ಲಂಬಾಣಿ ಸಮುದಾಯದ ಜೊತೆ ಡಿ.ಕೆ.ಶಿವಕುಮಾರ್ ಸಂವಾದ, ಚರ್ಚೆಯಾಗಿದ್ದೇನು? ಡಿಕೆಶಿ ಹೇಳಿದ್ದೇನು?

16/07/2021 10:21 AM
ನಿತಿನ್‌ ಕೈದೊಟ್ಲು

ಶಿವಮೊಗ್ಗ ಲೈವ್.ಕಾಂ | SHIKARIPURA NEWS | 16 ಜುಲೈ 2021

 

» ಶಿವಮೊಗ್ಗ ಲೈವ್‌ ವಾಟ್ಸಪ್‌ ಗ್ರೂಪ್‌ ಸೇರಲು ಇಲ್ಲಿ ಕ್ಲಿಕ್‌ ಮಾಡಿ

ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಶಿಕಾರಿಪುರದ ಬೇಗೂರು ಮರಡಿ ತಾಂಡಾದಲ್ಲಿ ಲಂಬಾಣಿ ಸಮುದಾಯದವರ ಜೊಎಗೆ ಸಂವಾದ ನಡೆಸಿದರು. ಈ ವೇಳೆ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಲವು ವಿಚಾರಗಳನ್ನು ಪ್ರಸ್ತಾಪಿಸಿದರು.

ಡಿಕೆಶಿ ಏನೇನು ಹೇಳಿದರು?

ಅರಣ್ಯ ಹಕ್ಕು ಕಾಯಿದೆಗೆ ತಿದ್ದುಪಡಿ ತರುವುದಕ್ಕೆ ಕಂದಾಯ ಭೂಮಿ ಅರಣ್ಯ ಇಲಾಖೆಗೆ ಇಂಡೀಕರಣ ಮಾಡಿರುವುದರ ವಿರುದ್ಧ ಕೇಂದ್ರ, ರಾಜ್ಯದಲ್ಲಿ ಹೋರಾಟ ಮಾಡಿ ರೈತರಿಗೆ ಅನುಕೂಲ ಕಲ್ಪಿಸುವುದಕ್ಕೆ ಕಾಂಗ್ರೆಸ್ ಕ್ರಮ ಕೈಗೊಳ್ಳುತ್ತದೆ.

ಸಹೋದರ ಮೂಲಕ ಸಂಸತ್‍ನಲ್ಲಿ ಧ್ವನಿ

ಅರಣ್ಯ ಹಕ್ಕು ಕಾಯಿದೆಯಲ್ಲಿ ಮೂರು ತಲೆಮಾರಿನ ದಾಖಲೆ ನೀಡಬೇಕು ಎನ್ನುವ ಕಾರಣಕ್ಕೆ ದೊಡ್ಡ ಪ್ರಮಾಣದ ಬಡವರಿಗೆ ಭೂಮಿ ಹಕ್ಕು ಸಿಗಲು ಸಾಧ್ಯವಾಗಿಲ್ಲ. ಅದು ಕಡಿಮೆ ಮಾಡುವುದಕ್ಕೆ ಸಹೋದರ ಸುರೇಶ್ ಮೂಲಕ ಸಂಸತ್‌ನಲ್ಲಿ ಧ್ವನಿಯೆತ್ತುವುದಲ್ಲದೆ ಪಕ್ಷದ ಮೂಲಕವೂ ಕೇಂದ್ರದ ಮೇಲೆ ಒತ್ತಡ ಹೇರಲಾಗುವುದು.

ರಾಜ್ಯದಲ್ಲೂ ಹೋರಾಟದ ಭರವಸೆ

ಕಂದಾಯ ಭೂಮಿ ಇಂಡೀಕರಣ ಮೂಲಕ ಅರಣ್ಯ ಇಲಾಖೆಗೆ ಹೋಗಿರುವುದು ಸರಿಯಲ್ಲ. ಈ ಎರಡು ಕಾರಣಕ್ಕೆ ವಸತಿ ಪ್ರದೇಶದಲ್ಲಿನ ಜನರಿಗೆ ಮನೆಗೆ ಹಕ್ಕುಪತ್ರ, ಉಳುಮೆ ಮಾಡಿರುವ ರೈತರಿಗೆ ಜಮೀನಿನ ಹಕ್ಕುಪತ್ರ ಸಿಗುತ್ತಿಲ್ಲ. ಬಹುತೇಕ ತಾಂಡ ವಸತಿಪ್ರದೇಶ ಅರಣ್ಯ ಭೂಮಿಯಲ್ಲಿದ್ದು ಅವುಗಳ ಸಕ್ರಮಗೊಳಿಸಿ ಕಂದಾಯ ಗ್ರಾಮ ಮಾಡುವುದಕ್ಕೆ ಕಾಯಿದೆಯಲ್ಲಿ ತಿದ್ದುಪಡಿ ತರುವುದಕ್ಕೆ ರಾಜ್ಯದಲ್ಲೂ ಹೋರಾಟ ಮಾಡ ಲಾಗುವುದು. ಈಗಿನ ಸಮಸ್ಯೆಗೆ ಯಾವುದೆ ಪಕ್ಷ ಕಾರಣವಾಗಿದೆ ಎಂದು ದೂರುವ ಬದಲಿಗೆ ಸಮಸ್ಯೆ ಪರಿಹಾರ ಆಗಬೇಕು ಅದಕ್ಕಾಗಿ ಕೆಲಸ ಮಾಡುತ್ತೇನೆ. ಸಮಸ್ಯೆ ಪರಿಹಾರಕ್ಕೆ ನಮ್ಮ ಪಕ್ಷದೊಳಗಿನ ಅನುಭವಿ ನಾಯಕರ ಜತೆ ಚರ್ಚಿಸುತ್ತೇನೆ ಎಂದರು.

217389951 1153288501817725 4096501658035425233 n.jpg? nc cat=102&ccb=1 3& nc sid=730e14& nc ohc=NI8ByLd 2YQAX eTTxq&tn=XgSJ3kUX1No5RJvs& nc ht=scontent.fblr1 6

ಲಂಬಾಣಿ ಜನರೊಂದಿಗೆ ಬೆಳೆದೆ

ಸಣ್ಣ ವಯಸ್ಸಿನಲ್ಲಿ ಲಂಬಾಣಿ ಜನರೊಂದಿಗೆ ಬೆಳೆದವನು ನಾನು. ಅವರ ಕಷ್ಟಕ್ಕೆ ಧ್ವನಿಯಾಗಬೇಕು ಅವರ ಸಮಸ್ಯೆ ಹತ್ತಿರದಿಂದ ಅರಿಯಬೇಕು ಎನ್ನುವ ಕಾರಣಕ್ಕೆ ಪ್ರವಾಸ ಮಾಡುತ್ತಿದ್ದೇನೆ. ಸಭೆಯಲ್ಲಿ ನಮ್ಮ ಪಕ್ಷದ ರಾಜಕೀಯ ಪಕ್ಷದ ಧ್ವಜ ಹಾಕಿಲ್ಲ. ಯಾವುದೆ ಮುಖಂಡರನ್ನ ಕೂರಿಸಿಲ್ಲ. ಸಮಸ್ಯೆ ವೇದಿಕೆಯಲ್ಲಿ ಹೇಳುವವರೂ ಯಾವುದೆ ವ್ಯಕ್ತಿ, ಸರಕಾರ ದೂಷಿಸುವುದಕ್ಕೆ ಅವಕಾಶ ನೀಡದೆ ಸಮಸ್ಯೆ ಹೇಳಿಕೊಳ್ಳಬಹುದು. ಅವರಿಗೆ ತಿಳಿದ ಪರಿಹಾರ ಸಲಹೆ ನೀಡಲು ಸೂಚಿಸಲಾಗಿದೆ.

ಲಂಬಾಣಿ ಸಮುದಾಯದ ಜನರ ಕಷ್ಟ, ನಷ್ಟದ ಕುರಿತು ಹಲವರು ಸಂವಾದದಲ್ಲಿ ತಿಳಿಸಿದರು. ಹೊಸೂರು ಚಂದ್ರು, ತರಲಘಟ್ಟ ಮಂಜುನಾಯ್ಕ, ಕುಮಾರನಾಯ್ಕ, ರಾಘು ಬೇಗೂರು, ಹೇಮಾನಾಯ್ಕ, ಉಮೇಶ್ ಮಾರವಳ್ಳಿ, ನಾಗಿಬಾಯಿ ಮತ್ತಿತರರು ಡಿ.ಕೆ. ಶಿವಕುಮಾರ್‌ ಅವರೊಂದಿಗೆ ಸಂವಾದದಲ್ಲಿ ಭಾವಹಿಸಿದರು.

ಗ್ರಾಮಕ್ಕೆ ಆಗಮಿಸಿದ ಡಿ.ಕೆ.ಶಿವಕುಮಾರ್ ಅವರಿಗೆ ಆರತಿ ಬೆಳಗಿ, ಲಂಬಾಣಿ ನೃತ್ಯದ ಮೂಲಕ ಸಾಂಪ್ರದಾಯಿಕ ಸ್ವಾಗತ ಕೋರಲಾಯಿತು.

ವಿಧಾನ ಪರಿಷತ್ ಸದಸ್ಯ ಆರ್. ಪ್ರಸನ್ನಕುಮಾರ್, ಕಾಂಗ್ರೆಸ್ ಮುಖಂಡರಾದ ರುದ್ರಪ್ಪ ಲಮಾಣಿ, ಜಿಲ್ಲಾಧ್ಯಕ್ಷ ಹೆಚ್.ಎಸ್.ಸುಂದರೇಶ್, ತೀ.ನಾ. ಶ್ರೀನಿವಾಸ್, ಮಾಜಿ ಶಾಸಕ ಕೆ.ಬಿ.ಪ್ರಸನ್ನಕುಮಾರ್, ಪ್ರಕಾಶ್ ರಾಥೋಡ್, ಮಂಜುನಾಥ ಭಂಡಾರಿ, ಶಾಂತವೀರಪ್ಪಗೌಡ, ಗೋಣಿ ಮಾಲತೇಶ್, ನರಸಿಂಗನಾಯ್ಕ, ಉಳ್ಳಿ ದರ್ಶನ್, ಭಂಡಾರಿ ಮಾಲತೇಶ್, ನಾಗರಾಜಗೌಡ ಮತ್ತಿತರರು ಇದ್ದರು.

(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» ಶಿವಮೊಗ್ಗ ಲೈವ್‌ gmail

[email protected]

» Whatsapp Number

7411700200

 

 

Byನಿತಿನ್‌ ಕೈದೊಟ್ಲು
Editor
Follow:
ಲೋಕಲ್ ಸುದ್ದಿಗಳು ಲೋಕಕ್ಕೆ ತಿಳಿಸಬೇಕು ಅಂತಾ ನ್ಯೂಸ್ ಚಾನೆಲ್ ದುನಿಯಾದಿಂದ ಹೊರ ಬಂದು ಶಿವಮೊಗ್ಗ ಲೈವ್ ಕಟ್ಟಿದ್ದೇವೆ. ಸ್ಥಳೀಯ ಪತ್ರಿಕೆ, ಕೇಬಲ್ ಚಾನೆಲ್, ರಾಜ್ಯಮಟ್ಟದ ಪತ್ರಿಕೆ, ನ್ಯೂಸ್ ಚಾನೆಲ್’ಗಳ ಬೆಂಗಳೂರು ಕಚೇರಿಯಲ್ಲಿ ವರ್ಷಗಟ್ಟಲೆ ಕೆಲಸ ಮಾಡಿದ್ದೇನೆ. ಈ ಫೀಲ್ಡಲ್ಲಿ ಹತ್ತು ವರ್ಷಕ್ಕೂ ಹೆಚ್ಚು ಕಾಲದ ಅನುಭವವಿದೆ. ಹಾಗಾಗಿ ಪೇಪರ್, ಟಿವಿಗಳಿಗಿಂತಲೂ ವಿಭಿನ್ನವಾಗಿ ಸುದ್ದಿ ಕೊಡಬೇಕು ಅನ್ನುವ ಹಂಬಲ. ಅದರ ಪ್ರಯತ್ನ ನಿರಂತರವಾಗಿದೆ. ಕ್ವಾಲಿಟಿ ಮತ್ತು ನಿಖರತೆಗೆ ಮೊದಲ ಆದ್ಯತೆ. ಸುದ್ದಿಯ ಒಳಗೆ ನನ್ನ ಅಭಿಪ್ರಾಯ ಹೇರುವುದಕ್ಕೆ ಇಷ್ಟವಿಲ್ಲ. ಸುದ್ದಿಯನ್ನು ಸುದ್ದಿಯಾಗಷ್ಟೆ ಕೊಡಬೇಕು ಎಂಬುದು ನನ್ನ ವಾದ. ಹೀಗಿದ್ದೂ ಕೆಲವೊಮ್ಮೆ ಸುದ್ದಿ ಕೆಳಗೆ ‘ಡ್ಯಾಷ್ ಡ್ಯಾಷ್ ಡ್ಯಾಷ್’ ಅಂತೆಲ್ಲ ಕಮೆಂಟುಗಳು ಬರುತ್ತವೆ. ಆರಂಭದಲ್ಲಿದ್ದ ಟೆಂಪರ್ ಈಗಿಲ್ಲ. ಹಾಗಾಗಿ ರಿಯಾಕ್ಟ್ ಮಾಡಲ್ಲ..! ನಿಮ್ಮೂರ ಸುದ್ದಿಗಳಿದ್ದರೆ ತಿಳಿಸಿ. ಹಣ ಪಡೆದು ಸುದ್ದಿ ಮಾಡುವ ಹವ್ಯಾಸ, ಅಭ್ಯಾಸ ಎರಡೂ ಇಲ್ಲ. ಇನ್ನಷ್ಟು ವಿಭಿನ್ನ ಪ್ರಯತ್ನಗಳು, ನಮ್ಮೂರನ್ನು ಮತ್ತಷ್ಟು ಸುತ್ತಬೇಕು, ನಮ್ಮೂರ ಬಗ್ಗೆ ತಿಳಿದು ಜನರಿಗೆಲ್ಲ ತಿಳಿಸಬೇಕು ಅನ್ನುವ ತವಕವಿದೆ. ಅಂದಹಾಗೆ, ಹೊಸ ಐಡಿಯಾಗಳಿದ್ದರೆ, ಸಲಹೆಗಳಿದ್ದರೆ ತಿಳಿಸಿ.. ‘ಡ್ಯಾಷ್ ಡ್ಯಾಷ್’ ಬಯ್ಯೋದಿದ್ದರೆ ದಯವಿಟ್ಟು ವಾಟ್ಸಪ್’ನಲ್ಲಿ ಮೆಸೇಜು ಮಾಡಿ, ಸಾಕು..! ನನ್ನ ಮೊಬೈಲ್ ನಂಬರ್ 9964634494. ಸಿಕ್ಕಾಗ ತಪ್ಪದೆ ಮಾತಾಡಿಸಿ. ನಿಮ್ಮ ಸ್ನೇಹ ನಂಗೆ ಅಮೂಲ್ಯ. ಶಿವಮೊಗ್ಗದ ಸುದ್ದಿಗಾಗಿ ನಿರಂತರವಾಗಿ ಶಿವಮೊಗ್ಗ ಲೈವ್.ಕಾಂ ಓದುತ್ತಿರಿ
Previous Article Train engine and boggies ತಾಳಗುಪ್ಪ – ಮೈಸೂರು ರೈಲಿಗೆ ಸಿಲುಕಿ ಸಾವನ್ನಪ್ಪಿದ ವ್ಯಕ್ತಿಯ ಗುರುತು ಪತ್ತೆ
Next Article 160721 Apple Haarat To DK Shivakumar At Navule 1 ಶಿವಮೊಗ್ಗ ನವುಲೆ ಬಳಿ ಕೆಪಿಸಿಸಿ ಅಧ್ಯಕ್ಷರಿಗೆ ಸೇಬು ಹಣ್ಣಿನ ಬಹೃತ್ ಹಾರ

ಇದನ್ನೂ ಓದಿ

200123 Police Jeep With Light jpg
CRIME DIARYSHIKARIPURA

ದುಡ್ಡಿಗಾಗಿ ಒಂದೂವರೆ ವರ್ಷದ ಹೆಣ್ಮಗು ಮಾರಿದ ಪೋಷಕರು, ಖರೀದಿಸಿದವರಿಗು ಸಂಕಷ್ಟ ಶುರು, ಏನಿದು ಕೇಸ್‌?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
12/05/2025
crime name image
SHIKARIPURA

ಮಾಲೀಕನ ಮನೆಗೆ ಹೋಗಿದ್ದ ಕೆಲಸದ ಹುಡುಗ ಹಿಂತಿರುಗಲೇ ಇಲ್ಲ, ಪರಿಶೀಲಿಸಿದಾಗ ಮಾಲೀಕನಿಗೆ ಬಿಗ್‌ ಶಾಕ್‌

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
08/05/2025
Cable-Wire-burnt-at-manchikere-vaddigere
SHIKARIPURA

ಧಗಧಗ ಹೊತ್ತು ಉರಿದ ವಿದ್ಯುತ್‌ ಕಂಬದಲ್ಲಿದ್ದ ಕೇಬಲ್‌, ಸ್ಥಳೀಯರಲ್ಲಿ ಆತಂಕ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
06/05/2025
Car-Mishap-in-shikaripura-shiralakoppa-road.
CRIME DIARYSHIKARIPURA

ಕಾರುಗಳು ಮುಖಾಮುಖಿ ಡಿಕ್ಕಿ, ಮಹಿಳೆ ಸ್ಥಳದಲ್ಲೆ ಸಾವು, ಎಲ್ಲಿ? ಹೇಗಾಯ್ತು?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
16/04/2025
Waqf-bill-protest-at-Shiralakoppa-in-Shikaripura
SHIKARIPURA

ಶಿರಾಳಕೊಪ್ಪದಲ್ಲಿ ಬೀದಿಗಿಳಿದ ಮುಸ್ಲಿಮ್‌ ಸಮುದಾಯ, ಕೇಂದ್ರದ ವಿರುದ್ಧ ಆಕ್ರೋಶ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
14/04/2025
Bus-Tata-Ace-crash-in-Shiralakoppa-in-Shikaripura-taluk
CRIME DIARYSHIKARIPURA

ಖಾಸಗಿ ಬಸ್‌, ಟಾಟಾ ಏಸ್‌ ಮುಖಾಮುಖಿ ಡಿಕ್ಕಿ, ಹತ್ತಕ್ಕು ಹೆಚ್ಚು ಕುರಿಗಳು ಸಾವು

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
13/04/2025
Previous Next
Shivamogga-Live-Logo-New-Logo
Welcome Back!

Sign in to your account

Username or Email Address
Password

Lost your password?