ಶಿಕಾರಿಪುರದ ದೊಡ್ಡಕೇರಿಯಲ್ಲಿ ರೋಮಾಂಚಕ ಹೋರಿ ಹಬ್ಬ, ಹೇಗಿತ್ತು ವೈಭವ? ಇಲ್ಲಿದೆ ಫೋಟೊ ಆಲ್ಬಂ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIKARIPURA NEWS | 8 ನವೆಂಬರ್ 2021

ದೀಪಾವಳಿ ಬಳಿಕ ಜಿಲ್ಲೆಯ ವಿವಿಧೆಡೆ ಹೋರಿ ಬೆದರಿಸುವ ಹಬ್ಬಕ್ಕೆ ಚಾಲನೆ ಸಿಕ್ಕಿದೆ. ಶಿಕಾರಿಪುರದ ದೊಡ್ಡಕೇರಿಯಲ್ಲಿ ವಿಜೃಂಭಣೆಯಿಂದ ಹಬ್ಬ ನಡೆಯಿತು. ಅಕ್ಕಪಕ್ಕದ ಊರುಗಳಿಂದ ಸಾವಿರಾರು ಜನರು ಹಬ್ಬದಲ್ಲಿ ಪಾಲ್ಗೊಂಡಿದ್ದರು. ಹೋರಿಗಳ ಅಲಂಕಾರ, ಅವುಗಳ ಓಟ ಕಂಡು ಸಂತೋಷಪಟ್ಟರು.

ದೊಡ್ಡಕೇರಿಯ ಗಿಡ್ಡೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸುವ ಮೂಲಕ ಹೋರಿ ಹಬ್ಬಕ್ಕೆ ಚಾಲನೆ ನೀಡಲಾಯಿತು. ರೈತಾಪಿ ವರ್ಗದ ಪ್ರಮುಖ ಹಬ್ಬ ಇದಾಗಿದೆ.

ಹೋರಿಗಳಿಗೆ ಬಗೆಬಗೆ ಅಲಂಕಾರ

ರೋಮಾಂಚಕ ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದ ಹೋರಿಗಳಿಗೆ ಬಗೆಬಗೆಯ ಅಲಂಕಾರ ಮಾಡಲಾಗಿತ್ತು. ಕಾಲ್ಗೆಜ್ಜೆ, ಬಲೂನು ಸೇರಿದಂತೆ ವಿವಿಧ ಅಲಂಕಾರಿಕ ವಸ್ತುಗಳಿಂದ ಅಲಂಕರಿಸಲಾಗಿತ್ತು. ಇದನ್ನು ಕಣ್ತುಂಬಿಕೊಳ್ಳಲು ದೊಡ್ಡ ಸಂಖ್ಯೆಯ ಜನರು ಸೇರಿದ್ದರು. ಇನ್ನು, ಸ್ಪರ್ಧೆಗೆ ಇಳಿದಿದ್ದವರು ಹೋರಿಗೆ ಕಟ್ಟಿದ್ದ ಕೊಬ್ಬರಿ ಮೇಲೆ ಕಣ್ಣು ನೆಟ್ಟಿದ್ದರು. ಹೋರಿಯನ್ನು ಹಿಡಿದು, ಕೊಬ್ಬರಿ ಹರಿಯಬೇಕಾಗುತ್ತದೆ.

AVvXsEhukSpxMutW2NK9VKGYCJZbo5D pjw3GRDkWyD3QT v 5zYVwEgeYE3aEDsovr8qrBA UQyz9AQDDex3S4rTo4az0PahRQVwBlAZyMtGiVPmjIGkU LSlNTwwcQIsaKN5pfZRF1fn83VRNvDL6sSTDmd1NurZc7

ಹೋರಿಯ ಹೆಸರಿನ ಧ್ವಜ

ಸ್ಪರ್ಧೆಗೆ ಬಂದಿದ್ದ ಹೋರಿಗಳ ಹೆಸರಿನಲ್ಲಿ ಧ್ವಜವನ್ನು ಹಿಡಿದು ಯುವಕರು ಅಂಗಣದ ಸುತ್ತಲು ಸಂಭ್ರಮದಿಂದ ಓಡಾಡುತ್ತಿದ್ದರು. ಪ್ರತಿ ಹೋರಿಯು ಓಟಕ್ಕೆ ಇಳಿಯುತ್ತಿದ್ದಂತೆ ಅವುಗಳ ಮಾಲೀಕರು ಹೂವು ಹಾಕಿ ಸ್ವಗತಿಸುತ್ತಿದ್ದರು. ಇನ್ನು, ತಮ್ಮಿಷ್ಟದ ಹೋರಿಗಳು ಅಖಾಡಕ್ಕೆ ಇಳಿಯುತ್ತಿದ್ದಂತೆ ಜನರು ಜೋರಾಗಿ ಕೂಗಿ ಹುರುಪು ನೀಡುತ್ತಿದ್ದರು.

ಹೋರಿ ಹಬ್ಬದ ಫೋಟೊ ಆಲ್ಬಂ ಇಲ್ಲಿದೆ

ಫೋಟೊ ಕೃಪೆ : ಮಂಜುನಾಥ ಮಠದ್

AVvXsEjm4LFlXarfvXdAPc4ad1kzsoNUUL w4PkUqak6MclQgd 2DQC9f fum9fnQsLfNyPCQGKeq Akj0JDW3S085 g0sj6NdV3nguracnoHyBmkPnTV1A50pHD

AVvXsEh5OxAWSmTvQfHJo5Gq Xd1xtm klUy4R UxT9of DPPGLAii0o

AVvXsEiQi36 06SWHDdsQSaiPLbSQVa9r2BRuXVaBex9WxXYLgi4Qmz1DVWPu Ht6YbZBQs6ivDvzkjTsj3ItuUQfrtz1YddhGD28MyXRQcIJe zfg1Z

ADVT JULY NANJAPPA HOSPITAL HOME LAB TESTING

AVvXsEgfZZ71Z9EhSpuz878OI5eRgBl5FCyz5K9hg7qztHmfCOy1f0X8E70QOlcf5DQmiYNSXkso60Je
ಫೋಟೊ ಕೃಪೆ : ಮಂಜುನಾಥ ಮಠದ್

AVvXsEgmEmk8HmqpHc 40OvctDZsm72bBrbs1vlLn7S

AVvXsEg7D64eppM2Y2YXBDC80Q2TdBmP2uvjR kzBF IPI

AVvXsEg6zFtWESVWf 9nTdOsJAlE5kGlboj8J1O55enN2p45t1Bdbyycb7a8Uk4thuBJ79S5dthTUXq 5iarYVvcuXVG6bQ8nq6AhH l0XquBdQb9ou1QdCB94obLJvIkOSOksQmLQh7oqL6vCB8ZMrioI12FptF2ps98UtW JuvL6vj9cG X1VKa nvIn1svA=s926

AVvXsEi3p8YzKkjQ1Fvr89 FBfkxhVEBOawwAL9qE EP0UYJ9kStfqJUlUbZPUfdyip0ShVZUwRJHuktQJv2JdDtRaICWGsjwJTvYJTrWTEwfFY5pO0u2JbIUrNIPoBz9Wh02OHJP8VCqaWNDgv8al1mCTPUgH1ZV182dolX1Dqb1au lhv37pDZp0l fWdAkg=s926
ಫೋಟೊ ಕೃಪೆ : ಮಂಜುನಾಥ ಮಠದ್

AVvXsEjtPVdrAYP xrOUraBqwP1DBoAdjVShTDnj wl2pTDIy79VGtuA1xHY7OdGxjX5nFP4z4Ub59aPHDajJ72RkXfQ33YQSfvUHqkjD3WuuuWj56lbBppSAnT3aZZDihRErDIEhHJyD7SN

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : November 8, 2021

ಶಿವಮೊಗ್ಗ ಜಿಲ್ಲೆಯ ರೈತರ ಮಕ್ಕಳಿಗೆ 10 ತಿಂಗಳು ತರಬೇತಿ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

ಶಿವಮೊಗ್ಗ ಜಿಲ್ಲೆಯ ರೈತರ ಮಕ್ಕಳಿಗೆ 10 ತಿಂಗಳು ತರಬೇತಿ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

ಹೊಂಬುಜದಲ್ಲಿ ಕುಂಕುಮೋತ್ಸವದ ಓಕಳಿಯಲ್ಲಿ ಮಿಂದೆದ್ದ ಭಕ್ತರು

ಹೊಂಬುಜದಲ್ಲಿ ಕುಂಕುಮೋತ್ಸವದ ಓಕಳಿಯಲ್ಲಿ ಮಿಂದೆದ್ದ ಭಕ್ತರು

ರೈಲಿಗೆ ಸಿಲುಕಿ 74 ವರ್ಷದ ವ್ಯಕ್ತಿ ಸಾವು, ಹೇಗಾಯ್ತು ಘಟನೆ?

ರೈಲಿಗೆ ಸಿಲುಕಿ 74 ವರ್ಷದ ವ್ಯಕ್ತಿ ಸಾವು, ಹೇಗಾಯ್ತು ಘಟನೆ?

ದ್ವಿತೀಯ ಪಿಯುಸಿ ಉತ್ತರಪತ್ರಿಕೆ ಮೌಲ್ಯಮಾಪನ ಬಹಿಷ್ಕರಿಸುವ ಎಚ್ಚರಿಕೆ, ಕಾರಣವೇನು?

ದ್ವಿತೀಯ ಪಿಯುಸಿ ಉತ್ತರಪತ್ರಿಕೆ ಮೌಲ್ಯಮಾಪನ ಬಹಿಷ್ಕರಿಸುವ ಎಚ್ಚರಿಕೆ, ಕಾರಣವೇನು?

ನಿಧಿ ಆಪ್ಕೆ ನಿಕಟ್ 2.0, ತೀರ್ಥಹಳ್ಳಿ ಮತ್ತು ದಾವಣಗೆರೆಯಲ್ಲಿ ಮಹತ್ವದ ಕಾರ್ಯಕ್ರಮ

ನಿಧಿ ಆಪ್ಕೆ ನಿಕಟ್ 2.0, ತೀರ್ಥಹಳ್ಳಿ ಮತ್ತು ದಾವಣಗೆರೆಯಲ್ಲಿ ಮಹತ್ವದ ಕಾರ್ಯಕ್ರಮ

ಶಿವಮೊಗ್ಗದಲ್ಲಿ ಸಾಕು ನಾಯಿ ವಿಚಾರಕ್ಕೆ ಶುರುವಾದ ಕಿರಿಕ್, ಹಲ್ಲು ಮುರಿಯುವ ಹಂತಕ್ಕೆ ಹೋಯ್ತು

ಶಿವಮೊಗ್ಗದಲ್ಲಿ ಸಾಕು ನಾಯಿ ವಿಚಾರಕ್ಕೆ ಶುರುವಾದ ಕಿರಿಕ್, ಹಲ್ಲು ಮುರಿಯುವ ಹಂತಕ್ಕೆ ಹೋಯ್ತು

ಸಿಲಿಂಡರ್ ಬುಕ್ಕಿಂಗ್, ಶಿವಮೊಗ್ಗದಲ್ಲಿ ಸಹಾಯವಾಣಿ ಆರಂಭ, ಇಲ್ಲಿವೆ ಎರಡು ನಂಬರ್‌

ಸಿಲಿಂಡರ್ ಬುಕ್ಕಿಂಗ್, ಶಿವಮೊಗ್ಗದಲ್ಲಿ ಸಹಾಯವಾಣಿ ಆರಂಭ, ಇಲ್ಲಿವೆ ಎರಡು ನಂಬರ್‌

ಶಿವಮೊಗ್ಗದಲ್ಲಿ ಅಬಕಾರಿ ಇಲಾಖೆಯಿಂದ ವಾಹನಗಳ ಹರಾಜು, ಯಾವಾಗ?

ಶಿವಮೊಗ್ಗದಲ್ಲಿ ಅಬಕಾರಿ ಇಲಾಖೆಯಿಂದ ವಾಹನಗಳ ಹರಾಜು, ಯಾವಾಗ?

₹1,400 ಇದ್ದ ಶುಲ್ಕ ಈಗ ₹28,000, ಶಿವಮೊಗ್ಗ ಲಾರಿ ಮಾಲೀಕರ ಆಕ್ರೋಶ, ಕಾರಣವೇನು?

₹1,400 ಇದ್ದ ಶುಲ್ಕ ಈಗ ₹28,000, ಶಿವಮೊಗ್ಗ ಲಾರಿ ಮಾಲೀಕರ ಆಕ್ರೋಶ, ಕಾರಣವೇನು?

ತಾಳಗುಪ್ಪ – ಮೈಸೂರು ಎಕ್ಸ್‌ಪ್ರೆಸ್‌ನಲ್ಲಿ ಲಕ್ಷ ಲಕ್ಷದ ಚಿನ್ನಾಭರಣ ಬಿಟ್ಟು ಇಳಿದ ಮಹಿಳೆ

ತಾಳಗುಪ್ಪ – ಮೈಸೂರು ಎಕ್ಸ್‌ಪ್ರೆಸ್‌ನಲ್ಲಿ ಲಕ್ಷ ಲಕ್ಷದ ಚಿನ್ನಾಭರಣ ಬಿಟ್ಟು ಇಳಿದ ಮಹಿಳೆ

Leave a Comment