ಶಿಕಾರಿಪುರದಲ್ಲಿ ನಾಗರಾಜ ಗೌಡಗೆ ಸನ್ಮಾನ, ಮಹತ್ವದ ಘೋಷಣೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE | 28 MAY 2023

SHIKARIPURA : ಜನರ ಆಶೀರ್ವಾದದಿಂದ 71 ಸಾವಿರ ಮತಗಳನ್ನು ಪಡೆದಿದ್ದೇನೆ. ಸೋಲು – ಗೆಲುವು ಮುಖ್ಯವಲ್ಲ. ನಾನು ಸದಾ ನಿಮ್ಮೆಲ್ಲರ ಜೊತೆಗೆ ಇರುತ್ತೇನೆ ಎಂದು ಶಿಕಾರಿಪುರ ಕ್ಷೇತ್ರದ ಪರಾಜಿತ ಪಕ್ಷೇತರ (Independent) ಅಭ್ಯರ್ಥಿ ನಾಗರಾಜ ಗೌಡ ಘೋಷಿಸಿದರು.

Shikaripura-Nagaraja-Gowda-felicitation-by-followers

ಸ್ವಾಭಿಮಾನಿ ಬಳಗದ ವತಿಯಿಂದ ತರಳಬಾಳು ಭವನದಲ್ಲಿ ಆಯೋಜಿಸಿದ್ದ ಕೃತಜ್ಞತಾ ಸಮಾರಂಭದಲ್ಲಿ ಮಾತನಾಡಿದ ನಾಗರಾಜ ಗೌಡ, ಸದಾ ಜನರೊಂದಿಗೆ ಇದ್ದು ನೋವು, ನಲಿವುಗಳಿಗೆ ಸ್ಪಂದಿಸುತ್ತೇನೆ. ಮುಂದೆ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ, ಲೋಕಸಭೆ ಚುನಾವಣೆಗಳಿವೆ. ಜನರು ನಮ್ಮ ಕೈ ಹಿಡಿಯಲಿದ್ದಾರೆ ಎಂದು ನಂಬಿದ್ದೇನೆ ಎಂದರು.

ನೂತನ ಶಾಸಕರು ಬಿಜೆಪಿಗೆ ಸೀಮಿತರಲ್ಲ. ಅವರು ಕ್ಷೇತ್ರದ ಎಲ್ಲ ಜನರಿಗೆ ಶಾಸಕರು. ಎಲ್ಲರನ್ನು ಸಮಾನವಾಗಿ ಕಾಣಬೇಕು. ಲೋಕಸಭೆ ಸದಸ್ಯರು ಕೂಡ ಎಲ್ಲಾ ಯೋಜನೆಗಳನ್ನು ಎಲ್ಲರಿಗು ತಲುಪಿಸಬೇಕು. ನಮ್ಮ ಕಾರ್ಯಕರ್ತರಿಗೆ ಸಣ್ಣ ತೊಂದರೆಯಾದರು ನಾನು ಮುಂದೆ ನಿಲ್ಲುತ್ತೇನೆ ಎಂದು ಹೇಳಿದರು.

ಇದನ್ನೂ ಓದಿ –  ಸಚಿವ ಸಂಪುಟದಲ್ಲಿ ಶಿವಮೊಗ್ಗಕ್ಕೆ ಸಿಕ್ತು ಪ್ರಾತಿನಿಧ್ಯ, ಮಧು ಬಂಗಾರಪ್ಪಗೆ ಯಾವ ಖಾತೆ ಸಿಗಲಿದೆ?

ಸ್ವಾಭಿಮಾನಿ ಬಳಗದಿಂದ ನಾಗರಾಜ ಗೌಡ ಅವರನ್ನು ಸನ್ಮಾನಿಸಲಾಯಿತು. ಪ್ರಮುಖರಾದ ಶಿವರಾಮ್‌, ರಾಜಣ್ಣ, ರವಿ, ಉಮೇಶ್‌ ಮಾರವಳ್ಳಿ, ರಾಘವೇಂದ್ರ ನಾಯ್ಕ್‌, ಶಿವು ಹುಲ್ಮಾರ್‌, ಗಂಗಾನಾಯ್ಕ್‌ ಸೇರಿದಂತೆ ಹಲವರು ಇದ್ದರು.

WATCH VIDEO

ಹೆಚ್ಚಿನ ಮಾಹಿತಿಗೆ ಇಲ್ಲಿ CLICK ಮಾಡಿ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : May 28, 2023

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

ತೀರ್ಥಹಳ್ಳಿಯ ಕುಡುವಳ್ಳಿಯಲ್ಲಿ ಸಬ್‌ ಇನ್ಸ್‌ಪೆಕ್ಟರ್‌ ಸಚಿನ್‌ ಅಂತ್ಯಕ್ರಿಯೆ

ತೀರ್ಥಹಳ್ಳಿಯ ಕುಡುವಳ್ಳಿಯಲ್ಲಿ ಸಬ್‌ ಇನ್ಸ್‌ಪೆಕ್ಟರ್‌ ಸಚಿನ್‌ ಅಂತ್ಯಕ್ರಿಯೆ

Leave a Comment