ಶಿವಮೊಗ್ಗದ ಬಿದಿರೆಯಲ್ಲಿ ಸೈಟ್ ಮಾರಾಟಕ್ಕಿದೆ. ಸಾಯಿ ಬಾಬಾ ದೇಗುಲ, ರಾಷ್ಟ್ರೀಯ ಹೆದ್ದಾರಿಗೆ ಸಮೀಪದಲ್ಲಿ 30*50 ಅಳತೆಯ ಸೈಟು ಮಾರಾಟಕ್ಕಿದೆ. ಸಂಪರ್ಕಿಸಿ: 8073449559ಸೈಟ್ ಮಾರಾಟಕ್ಕಿದೆ
ಶಿವಮೊಗ್ಗದಲ್ಲಿ ಬಿ.ಇಡಿ ಕೋರ್ಸ್ಗೆ ಪ್ರವೇಶಾತಿ ಆರಂಭ
ಶಿಕಾರಿಪುರ: ಮನೆ ಮುಂದೆ ಕಟ್ಟಿದ್ದ ನಾಯಿ ಮೇಲೆ ಚಿರತೆ (Leopard) ದಾಳಿ ನಡೆಸಿದೆ. ಮನೆಯವರು ಹೊರ ಬರುತ್ತಿದ್ದಂತೆ ಚಿರತೆ ಓಡಿ ಹೋಗಿದೆ.
ಶಿಕಾರಿಪುರ ತಾಲೂಕು ಮುಳುಕೊಪ್ಪ ತಾಂಡದಲ್ಲಿ ಚಿರತೆ ಕಾಣಿಸಿಕೊಂಡಿದೆ. ಇಲ್ಲಿನ ಮನೆಯೊಂದರ ಮುಂದೆ ಕಟ್ಟಿ ಹಾಕಿದ್ದ ನಾಯಿ ಮೇಲೆ ಚಿರತೆ ದಾಳಿ ನಡೆಸಿದೆ. ನಾಯಿ ಕೂಗಾಟ ಕೇಳಿ ಅಕ್ಕಪಕ್ಕದವರೆಲ್ಲ ಮನೆಯಿಂದ ಹೊರ ಬಂದಾಗ ಚಿರತೆ ಓಡಿ ಹೋಗಿದೆ ಎಂದು ತಿಳಿದು ಬಂದಿದೆ.
ಈ ಭಾಗದಲ್ಲಿ ಚಿರತೆ ಕಾಣಿಸಿಕೊಂಡಿರುವುದು ಮುಳುಕೊಪ್ಪ ತಾಂಡ ವಾಸಿಗಳಲ್ಲಿ ಆತಂಕ ಮೂಡಿಸಿದೆ. ಕೂಡಲೆ ಚಿರತೆ ಸೆರೆ ಹಿಡಿಯಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

ಇದನ್ನೂ ಓದಿ » ಶಿವಮೊಗ್ಗ ರೈಲ್ವೆ ನಿಲ್ದಾಣ, ಅನುಮಾನದ ಮೇಲೆ ಮಹಿಳೆ ವಿಚಾರಣೆ, ಸಖಿ ಕೇಂದ್ರಕ್ಕೆ ರವಾನೆ, ಏನಿದು ಕೇಸ್?






