SHIVAMOGGA LIVE NEWS | 28 NOVEMBER 2023
SHIKARIPURA : ತಾಲೂಕಿನ ಬೇಗೂರು ಮತ್ತು ಬೈರನಹಳ್ಳಿ ಗ್ರಾಮದ ನಡುವೆ ಚಿರತೆ (Leopard) ಪ್ರತ್ಯಕ್ಷವಾಗಿದ್ದು ಸ್ಥಳೀಯರಲ್ಲಿ ಆತಂಕಕ್ಕೆ ಕಾರಣವಾಗಿದೆ. ರೈತರು ಜಮೀನಿಗೆ ತೆರಳಲು ಕೂಡ ಹೆದರುತ್ತಿದ್ದಾರೆ.
![]() |
ಬೇಗೂರು ಕರೇಹಳ್ಳ ಭಾಗದಲ್ಲಿ ನವೆಂಬರ್ ತಿಂಗಳ ಆರಂಭದಲ್ಲಿ ಚಿರತೆ (Leopard) ಪ್ರತ್ಯಕ್ಷವಾಗಿತ್ತು. ಈ ಕುರಿತು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸ್ಥಳೀಯರು ಮಾಹಿತಿ ನೀಡಿದ್ದರು. ಅರಣ್ಯಾಧಿಕಾರಿಗಳು ಸುತ್ತಮುತ್ತಲು ಬೋನ್ ಇರಿಸಲಾಗಿದೆ. ಆದರೆ ಚಿರತೆ ಸುತ್ತಮುತ್ತಲು ಸಂಚರಿಸುತ್ತಿದೆ. ಇದರಿಂದ ಆತಂಕಕ್ಕೀಡಾದ ಗ್ರಾಮಸ್ಥರು ಜಮೀಗೆ ತೆರಳಲು ಹೆದರುತ್ತಿದ್ದಾರೆ.
ಇದನ್ನೂ ಓದಿ- ಶಿವಮೊಗ್ಗದ ಒಡ್ಡಿಕೊಪ್ಪ ಸಮೀಪ ವೀಲಿಂಗ್ ಮಾಡಿದ್ದ ವಿಡಿಯೋ ವೈರಲ್, ಆಮೇಲೆ ಆಗಿದ್ದೇನು?
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200