ಶಿಕಾರಿಪುರದ ಬೇಗೂರು, ಬೈರನಹಳ್ಳಿ ಸುತ್ತಮುತ್ತ ಚಿರತೆ ಭೀತಿ

No.1 News Website
 ಶಿವಮೊಗ್ಗ ಲೈವ್‌ 
ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್‌ ಹೊಂದಿರುವ ವೆಬ್‌ಸೈಟ್‌. ನೀವು ನಮ್ಮ ವಾಟ್ಸಪ್‌ ಗ್ರೂಪ್‌ ಸೇರಲು » ಇಲ್ಲಿ ಕ್ಲಿಕ್‌ ಮಾಡಿ.

shivamogga-live-logo-with-120-by-650-pixel-size.webp

SHIVAMOGGA LIVE NEWS | 28 NOVEMBER 2023

SHIKARIPURA : ತಾಲೂಕಿನ ಬೇಗೂರು ಮತ್ತು ಬೈರನಹಳ್ಳಿ ಗ್ರಾಮದ ನಡುವೆ ಚಿರತೆ (Leopard) ಪ್ರತ್ಯಕ್ಷವಾಗಿದ್ದು ಸ್ಥಳೀಯರಲ್ಲಿ ಆತಂಕಕ್ಕೆ ಕಾರಣವಾಗಿದೆ. ರೈತರು ಜಮೀನಿಗೆ ತೆರಳಲು ಕೂಡ ಹೆದರುತ್ತಿದ್ದಾರೆ.

ಬೇಗೂರು ಕರೇಹಳ್ಳ ಭಾಗದಲ್ಲಿ ನವೆಂಬರ್‌ ತಿಂಗಳ ಆರಂಭದಲ್ಲಿ ಚಿರತೆ (Leopard) ಪ್ರತ್ಯಕ್ಷವಾಗಿತ್ತು. ಈ ಕುರಿತು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸ್ಥಳೀಯರು ಮಾಹಿತಿ ನೀಡಿದ್ದರು. ಅರಣ್ಯಾಧಿಕಾರಿಗಳು ಸುತ್ತಮುತ್ತಲು ಬೋನ್‌ ಇರಿಸಲಾಗಿದೆ. ಆದರೆ ಚಿರತೆ ಸುತ್ತಮುತ್ತಲು ಸಂಚರಿಸುತ್ತಿದೆ. ಇದರಿಂದ ಆತಂಕಕ್ಕೀಡಾದ ಗ್ರಾಮಸ್ಥರು ಜಮೀಗೆ ತೆರಳಲು ಹೆದರುತ್ತಿದ್ದಾರೆ.

ಇದನ್ನೂ ಓದಿ- ಶಿವಮೊಗ್ಗದ ಒಡ್ಡಿಕೊಪ್ಪ ಸಮೀಪ ವೀಲಿಂಗ್‌ ಮಾಡಿದ್ದ ವಿಡಿಯೋ ವೈರಲ್‌, ಆಮೇಲೆ ಆಗಿದ್ದೇನು?

 

ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್‌ಲೈನ್‌ ಮೇಲೆ ಕ್ಲಿಕ್‌ ಮಾಡಿ, ಸುದ್ದಿ ಓದಿ.

Number 1 News Website in shimoga - Shivamogga Live

 

Leave a Comment