30ಕ್ಕೂ ಹೆಚ್ಚು ಅಡಿಕೆಗೆ ಸಸಿಗಳಿಗೆ ಕೊಡಲಿ ಹಾಕಿದ ದುಷ್ಕರ್ಮಿಗಳು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 6 DECEMBER 2023

SHIKARIPURA : ಜಮೀನಿನಲ್ಲಿ ಬೆಳೆದಿದ್ದ ಅಡಿಕೆ ಸಸಿಗಳನ್ನು (Areca Plants) ದುಷ್ಕರ್ಮಿಗಳು ಕಡಿದಿದ್ದಾರೆ. ಶಿಕಾರಿಪುರ ತಾಲೂಕು ಮಳವಳ್ಳಿ ಗ್ರಾಮದಲ್ಲಿ ಘಟನೆ ಸಂಭವಿಸಿದೆ. ರೈತ ಮಂಜಪ್ಪ ಎಂಬುವವರ ತೋಟದಲ್ಲಿ ಘಟನೆ ಸಂಭವಿಸಿದೆ. ಸುಮಾರು 30 ಅಡಿಕೆ ಸಸಿಗಳನ್ನು (Areca Plants) ಕಡಿದು ಹಾಕಲಾಗಿದೆ. ವಿಷಯ ತಿಳಿದು ಕಾಂಗ್ರೆಸ್‌ ಮುಖಂಡ ನಾಗರಾಜ ಗೌಡ ಸೇರಿದಂತೆ ಹಲವರು ಭೇಟಿ ನೀಡಿದ್ದರು.

ಇದನ್ನೂ ಓದಿ – ಶಿವಮೊಗ್ಗ – ಭದ್ರಾವತಿ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ನಿರ್ಬಂಧ, ತಾತ್ಕಾಲಿಕ ಮಾರ್ಗ ಪ್ರಕಟ, ಕಾರಣವೇನು?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment