ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 11 APRIL 2023
SHIKARIPURA : ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಚುನಾವಣಾ ರಾಜಕೀಯದಿಂದ ನಿವೃತ್ತಿ (Retirement) ಘೋಷಿಸಿರುವ ವಿಚಾರ ಸಂಬಂಧ ಸಂಸದ ಬಿ.ವೈ.ರಾಘವೇಂದ್ರ ಅವರು ಪ್ರತಿಕ್ರಿಯೆ ನೀಡಿದ್ದಾರೆ.
ಶಿಕಾರಿಪುರದ ಶೀರಳ್ಳಿ ತಾಂಡಾದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಂಸದ ಬಿ.ವೈ.ರಾಘವೇಂದ್ರ ಅವರು, ʼಈಶ್ವರಪ್ಪ ಅವರು ಚುನಾವಣಾ ನಿವೃತ್ತಿ (Retirement) ಕುರಿತು ಪತ್ರವನ್ನು ವಾಟ್ಸಪ್ನಲ್ಲಿ ನೋಡಿ ಆಶ್ಚರ್ಯವಾಯಿತು. ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ್ದಾರೆ. ಅವರ ನಿವೃತ್ತಿ ವಿಚಾರ ತಿಳಿದು ನೋವಾಗಿದೆ. ಹಾಗೆಯೇ ಗೌರವವು ಹೆಚ್ಚಾಗಿದೆ. ಯುವ ಪೀಳಿಗೆಗೆ ಮಾರ್ಗದರ್ಶನ ಹಾಕಿಕೊಟ್ಟಿದ್ದಾರೆ ಎಂದು ಗೌರವ ಹೆಚ್ಚಾಗಿದೆ. ಅವರ ಸಹಕಾರ, ಆಶೀರ್ವಾದದಿಂದ ಸಂಘಟನೆ ಕಟ್ಟುವ ಕೆಲಸ ಒಟ್ಟಾಗಿ ಮಾಡುತ್ತೇವೆʼ ಎಂದರು.
ಇದನ್ನೂ ಓದಿ – ಶಿವಮೊಗ್ಗದಲ್ಲಿ ಸಾಲು ಸಾಲು ದಿಢೀರ್ ಬೆಳವಣಿಗೆ, ಯಾರಿಗೆ ಸಿಗಲಿದೆ ಬಿಜೆಪಿ ಟಿಕೆಟ್? ಕಾಂಗ್ರೆಸ್ ಲೆಕ್ಕಾಚಾರ ಈಗೇನಿರುತ್ತೆ?
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು






