
ಶಿಕಾರಿಪುರ: ಶಾರ್ಟ್ ಸರ್ಕ್ಯೂಟ್ನಿಂದ (Short Circuit) ವಿದ್ಯುತ್ ಕಂಬದಲ್ಲಿದ್ದ ಕೇಬಲ್ ಹೊತ್ತಿ ಉರಿದಿದೆ. ಇದರಿಂದ ಕೆಲಕಾಲ ಸ್ಥಳದಲ್ಲಿ ಆತಂಕ ಉಂಟಾಗಿತ್ತು.
ಶಿಕಾರಿಪುರ ತಾಲೂಕು ಶಿರಾಳಕೊಪ್ಪದ ಮಂಚಿನಕೊಪ್ಪ ವಡ್ಡಿಗೇರೆ ಬಳಿ ಘಟನೆ ಸಂಭವಿಸಿದೆ. ವಿದ್ಯುತ್ ಕಂಬದಲ್ಲಿ ಅಳವಡಿಸಿದ್ದ ಕೇಬಲ್ನಲ್ಲಿ ಬೆಂಕಿ ಕಾಣಿಸಿಕೊಂಡು ಹೊತ್ತು ಉರಿದಿದೆ. ರಸ್ತೆಯಲ್ಲಿ ಹೋಗುವವರು ಇದನ್ನು ಗಮನಿಸಿ ಮೆಸ್ಕಾಂ ಸಿಬ್ಬಂದಿಗೆ ಮಾಹಿತಿ ನೀಡಿದ್ದರು.
ಇದನ್ನೂ ಓದಿ » ರಾತ್ರಿ ಯುವಕನ ಕೊಲೆ, ಮತ್ತೊಬ್ಬನಿಗೆ ಗಾಯ, ಇಬ್ಬರು ವಶಕ್ಕೆ, ಘಟನೆ ಕಾರಣವಾಯ್ತ ಕ್ರಿಕೆಟ್?
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200