ಶಿವಮೊಗ್ಗ ಲೈವ್.ಕಾಂ | SHIKARIPURA NEWS | 3 ಆಗಸ್ಟ್ 2020
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಕರೋನದಿಂದ ಶೀಘ್ರ ಗುಣವಾಗಲಿ ಅಂತಾ ಶಿಕಾರಿಪುರದಲ್ಲಿ ವಿಶೇಷ ಪೂಜೆ ಸಲ್ಲಿಸಲಾಗಿದೆ. ಸಿಎಂ ಗುಣವಾಗಿ, ಶೀಘ್ರ ಸಾರ್ವಜನಿಕ ಸೇವೆಗೆ ಮರಳಲಿ ಎಂದು ಪ್ರಾರ್ಥಿಸಲಾಯಿತು.
ಶಿಕಾರಪುರದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಆರಾಧ್ಯ ದೈವ ಶ್ರೀ ಹುಚ್ಚುರಾಯಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು. ಸಂಸದ ಬಿ.ವೈ.ರಾಘವೇಂದ್ರ ನೇತೃತ್ವದಲ್ಲಿ ಪೂಜೆ ನೆರವೇರಿಸಿದರು.
ಈ ವೇಳೆ ಶಿಕಾರಿಪುರದ ಬಿಜೆಪಿ ಮುಖಂಡರು, ಕಾರ್ಯಕರ್ತರು ಪೂಜೆಯಲ್ಲಿ ಭಾಗವಹಿಸಿದ್ದರು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ಅರ್ಧಕ್ಕರ್ಧ ಶಿವಮೊಗ್ಗ ಸಿಟಿಯಲ್ಲಿ ಫೆಬ್ರವರಿ 7ರಂದು ಇಡೀ ದಿನ ಕರೆಂಟ್ ಇರಲ್ಲ, ಯಾವ್ಯಾವ ಏರಿಯಾ? ಇಲ್ಲಿದೆ ಲಿಸ್ಟ್

- ಶಿವಮೊಗ್ಗ ಜಿಲ್ಲೆಯಲ್ಲಿ ಮತ್ತಷ್ಟು ತಗ್ಗಿದ ತಪಮಾನ, ಯಾವ್ಯಾವ ತಾಲೂಕಿನಲ್ಲಿ ಎಷ್ಟಿದೆ?

- ಶಿವಮೊಗ್ಗ ಮಾರಿಕಾಂಬಾ ಜಾತ್ರೆ, ಪಂದ್ಯ ಗೆದ್ದವರಿಗೆ ಎರಡು ಟಗರು

- MRPಗಿಂತಲು ಹೆಚ್ಚು ವಸೂಲಿ, ಫ್ಲಿಪ್ಕಾರ್ಟ್ ಸಂಸ್ಥೆಗೆ ಬಿಸಿ ಮುಟ್ಟಿಸಿದ ಶಿವಮೊಗ್ಗ ಗ್ರಾಹಕ ನ್ಯಾಯಾಲಯ

- ಮನೆಯನ್ನೇ ಬಂದೂಕು ಕಾರ್ಖಾನೆ ಮಾಡಿಕೊಂಡಿದ್ದ ಕಾರ್ಪೆಂಟರ್, ಎಲ್ಲಿ? ಎಷ್ಟು ಬಂದೂಕು ಸಿಕ್ತು?

About The Editor
ನಿತಿನ್ ಆರ್.ಕೈದೊಟ್ಲು






