Shivamogga LiveShivamogga LiveShivamogga Live
Font ResizerAa
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • FATAFAT NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION
Shivamogga LiveShivamogga Live
Font ResizerAa
  • Home
  • NEWS
  • TALUK NEWS
  • POLITICS
  • SPECIALS NEWS
  • ENGLISH NEWS
  • ADVERTISEMENTS
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • FATAFAT NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION

Home » ಶಿವಮೊಗ್ಗ, ಶಿಕಾರಿಪುರ ಟೋಲ್‌, ಸಚಿವರನ್ನು ಭೇಟಿಯಾದ ನಿಯೋಗ

ಶಿವಮೊಗ್ಗ, ಶಿಕಾರಿಪುರ ಟೋಲ್‌, ಸಚಿವರನ್ನು ಭೇಟಿಯಾದ ನಿಯೋಗ

08/10/2024 7:25 AM
ನಿತಿನ್‌ ಕೈದೊಟ್ಲು

BANGALORE NEWS, 8 OCTOBER 2024 : ಶಿಕಾರಿಪುರ, ಶಿರಾಳಕೊಪ್ಪ ನಡುವೆ ನಿರ್ಮಿಸಿರುವ ಟೋಲ್ ಗೇಟ್ (Toll Gate) ಅನ್ನು ಸ್ಥಳಾಂತರ ಮಾಡಬೇಕು ಎಂದು ಒತ್ತಾಯಿಸಿ ಶಾಸಕ ಬಿ.ವೈ.ವಿಜಯೇಂದ್ರ ನೇತೃತ್ವದ ನಿಯೋಗ ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಅವರಿಗೆ ಮನವಿ ಸಲ್ಲಿಸಿತು.

ಇವತ್ತಿನ ಎಲ್ಲ NEWS
» ಇವತ್ತಿನ ಎಲ್ಲ ಸುದ್ದಿ ಓದಲು ಇಲ್ಲಿ ಕ್ಲಿಕ್‌ ಮಾಡಿ

shivamogga live news whatsappa number

ಮನವಿಯಲ್ಲಿ ಏನಿದೆ?

POINT-1

ಅವೈಜ್ಞಾನಿಕ ಟೋಲ್‌ನಿಂದ ಪ್ರತಿನಿತ್ಯ ತಾಲೂಕು ಕೇಂದ್ರ ಶಿಕಾರಿಪುರಕ್ಕೆ ಓಡಾಡುವ ಜನರಿಗೆ ತೊಂದರೆಯಾಗಿದೆ. ರೈತರು ಬೆಳೆಗಳನ್ನು, ರಸಗೊಬ್ಬರ, ಕೃಷಿ ಉಪಕರಣ ತರಲು ಓಡಾಡಲೇ ಬೇಕಾದ ಅನಿವಾರ್ಯತೆಯಿದೆ. ಪ್ರತಿನಿತ್ಯ ನೂರಾರು ಬಸ್‌ಗಳು ಮಾರ್ಗದಲ್ಲಿ ಓಡಾಡುತ್ತವೆ. ಟೋಲ್ ಕಾರಣದಿಂದ ಬಸ್ ದರ ಏರಿಕೆ ಮಾಡಲಾಗಿದೆ. ಜನಸಾಮಾನ್ಯರ ಮೇಲೆ ಇದರ ಹೊರೆ ಬೀಳಲಿದೆ. ಇದನ್ನು ತಪ್ಪಿಸಲು ಈಗಿರುವ ಟೋಲ್ ಅನ್ನು ಬೇರೆಡೆಗೆ ಸ್ಥಳಾಂತರಿಸಬೇಕು ಎಂದು ಸಚಿವರಿಗೆ ಶಾಸಕ ಬಿ.ವೈ.ವಿಜಯೇಂದ್ರ ಮನವರಿಕೆ ಮಾಡಿದರು.

081024-BY-Vijayendra-meets-satish-jarakiholi-in-bangalore.webp

POINT-2

ಟೋಲ್ ಸ್ಥಳಾಂತರಿಸುವಂತೆ ಸ್ಥಳೀಯರು, ಟೋಲ್ ವಿರೋಧಿ ಹೋರಾಟ ಸಮಿತಿಯವರು ಸಾಕಷ್ಟು ಪ್ರತಿಭಟನೆ, ರಸ್ತೆ ತಡೆ ನಡೆಸಿದ್ದಾರೆ. ಇದನ್ನು ತಾವು ಗಂಭೀರವಾಗಿ ಪರಿಗಣಿಸಿ ಟೋಲ್ ಸ್ಥಳಾಂತರಿಸಬೇಕು. ಇದನ್ನು ಪರಾಮರ್ಶಿಸದೆ ಅವೈಜ್ಞಾನಿಕವಾಗಿ ನಿರ್ಮಿಸಲಾಗಿದೆ. ಅಧಿಕಾರಿಗಳ ವ್ಯಾಪ್ತಿಯಲ್ಲಿ ಸ್ಥಳಾಂತರ ಆಗದೇ ಇರುವ ಕಾರಣ ನೀವು ಸೂಚನೆ ನೀಡಿ ಟೋಲ್ ಸ್ಥಳಾಂತರಿಸಬೇಕು ಎಂದು ಮನವಿ ಮಾಡಿದರು.

ಬಿಜೆಪಿ ರೈತ ಮೋರ್ಚಾ ಜಿಲ್ಲಾಧ್ಯಕ್ಷ ಸಿದ್ದಲಿಂಗಪ್ಪ ನಿಂಬೆಗೊಂದಿ, ಮಂಡಲ ಅಧ್ಯಕ್ಷ ಹನುಮಂತಪ್ಪ, ಮಂಡಲ ರೈತ ಮೋರ್ಚಾ ಅಧ್ಯಕ್ಷ ಯೋಗೇಶ್‌, ಕಾರ್ಯದರ್ಶಿ ಅಶೋಕ್, ಜಗದೀಶ್, ಗಿರೀಶ್ ಧಾರವಾಡ, ಟೋಲ್ ವಿರೋಧಿ ಸಮಿತಿ ಅಧ್ಯಕ್ಷ ಶಿವರಾಜ್ ಇತರರಿದ್ದರು.

ಇದನ್ನೂ ಓದಿ » ದಿನ ಭವಿಷ್ಯ | ಇವತ್ತು ಯಾವ್ಯಾವ ರಾಶಿಗೆ ಹೇಗಿದೆ ದಿನ?

ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» ಶಿವಮೊಗ್ಗ ಲೈವ್‌ gmail

[email protected]

» Whatsapp Number

7411700200

 

 

Byನಿತಿನ್‌ ಕೈದೊಟ್ಲು
Editor
Follow:
ಲೋಕಲ್ ಸುದ್ದಿಗಳು ಲೋಕಕ್ಕೆ ತಿಳಿಸಬೇಕು ಅಂತಾ ನ್ಯೂಸ್ ಚಾನೆಲ್ ದುನಿಯಾದಿಂದ ಹೊರ ಬಂದು ಶಿವಮೊಗ್ಗ ಲೈವ್ ಕಟ್ಟಿದ್ದೇವೆ. ಸ್ಥಳೀಯ ಪತ್ರಿಕೆ, ಕೇಬಲ್ ಚಾನೆಲ್, ರಾಜ್ಯಮಟ್ಟದ ಪತ್ರಿಕೆ, ನ್ಯೂಸ್ ಚಾನೆಲ್’ಗಳ ಬೆಂಗಳೂರು ಕಚೇರಿಯಲ್ಲಿ ವರ್ಷಗಟ್ಟಲೆ ಕೆಲಸ ಮಾಡಿದ್ದೇನೆ. ಈ ಫೀಲ್ಡಲ್ಲಿ ಹತ್ತು ವರ್ಷಕ್ಕೂ ಹೆಚ್ಚು ಕಾಲದ ಅನುಭವವಿದೆ. ಹಾಗಾಗಿ ಪೇಪರ್, ಟಿವಿಗಳಿಗಿಂತಲೂ ವಿಭಿನ್ನವಾಗಿ ಸುದ್ದಿ ಕೊಡಬೇಕು ಅನ್ನುವ ಹಂಬಲ. ಅದರ ಪ್ರಯತ್ನ ನಿರಂತರವಾಗಿದೆ. ಕ್ವಾಲಿಟಿ ಮತ್ತು ನಿಖರತೆಗೆ ಮೊದಲ ಆದ್ಯತೆ. ಸುದ್ದಿಯ ಒಳಗೆ ನನ್ನ ಅಭಿಪ್ರಾಯ ಹೇರುವುದಕ್ಕೆ ಇಷ್ಟವಿಲ್ಲ. ಸುದ್ದಿಯನ್ನು ಸುದ್ದಿಯಾಗಷ್ಟೆ ಕೊಡಬೇಕು ಎಂಬುದು ನನ್ನ ವಾದ. ಹೀಗಿದ್ದೂ ಕೆಲವೊಮ್ಮೆ ಸುದ್ದಿ ಕೆಳಗೆ ‘ಡ್ಯಾಷ್ ಡ್ಯಾಷ್ ಡ್ಯಾಷ್’ ಅಂತೆಲ್ಲ ಕಮೆಂಟುಗಳು ಬರುತ್ತವೆ. ಆರಂಭದಲ್ಲಿದ್ದ ಟೆಂಪರ್ ಈಗಿಲ್ಲ. ಹಾಗಾಗಿ ರಿಯಾಕ್ಟ್ ಮಾಡಲ್ಲ..! ನಿಮ್ಮೂರ ಸುದ್ದಿಗಳಿದ್ದರೆ ತಿಳಿಸಿ. ಹಣ ಪಡೆದು ಸುದ್ದಿ ಮಾಡುವ ಹವ್ಯಾಸ, ಅಭ್ಯಾಸ ಎರಡೂ ಇಲ್ಲ. ಇನ್ನಷ್ಟು ವಿಭಿನ್ನ ಪ್ರಯತ್ನಗಳು, ನಮ್ಮೂರನ್ನು ಮತ್ತಷ್ಟು ಸುತ್ತಬೇಕು, ನಮ್ಮೂರ ಬಗ್ಗೆ ತಿಳಿದು ಜನರಿಗೆಲ್ಲ ತಿಳಿಸಬೇಕು ಅನ್ನುವ ತವಕವಿದೆ. ಅಂದಹಾಗೆ, ಹೊಸ ಐಡಿಯಾಗಳಿದ್ದರೆ, ಸಲಹೆಗಳಿದ್ದರೆ ತಿಳಿಸಿ.. ‘ಡ್ಯಾಷ್ ಡ್ಯಾಷ್’ ಬಯ್ಯೋದಿದ್ದರೆ ದಯವಿಟ್ಟು ವಾಟ್ಸಪ್’ನಲ್ಲಿ ಮೆಸೇಜು ಮಾಡಿ, ಸಾಕು..! ನನ್ನ ಮೊಬೈಲ್ ನಂಬರ್ 9964634494. ಸಿಕ್ಕಾಗ ತಪ್ಪದೆ ಮಾತಾಡಿಸಿ. ನಿಮ್ಮ ಸ್ನೇಹ ನಂಗೆ ಅಮೂಲ್ಯ. ಶಿವಮೊಗ್ಗದ ಸುದ್ದಿಗಾಗಿ ನಿರಂತರವಾಗಿ ಶಿವಮೊಗ್ಗ ಲೈವ್.ಕಾಂ ಓದುತ್ತಿರಿ
Previous Article Crime-News-General-Image ರಾತ್ರೋರಾತ್ರಿ ಶಿವಮೊಗ್ಗದಲ್ಲಿ ಆರು ಕತ್ತೆಗಳ ಕಳ್ಳತನ
Next Article 021024 shimoga dasara news general image ಶಿವಮೊಗ್ಗ ದಸರಾದಲ್ಲಿ ಇವತ್ತು ಏನೆಲ್ಲ ಕಾರ್ಯಕ್ರಮವಿದೆ? ಇಲ್ಲಿದೆ ಲಿಸ್ಟ್‌

ಇದನ್ನೂ ಓದಿ

Lokayuktha-Raid-General-Image
SHIKARIPURA

ಲೋಕಾಯುಕ್ತ ದಾಳಿ, ₹30 ಸಾವಿರ ಲಂಚದೊಂದಿಗೆ ರೆಡ್‌ ಹ್ಯಾಂಡ್‌ ಆಗಿ ಸಿಕ್ಕಿಬಿದ್ದ ಸೆಕ್ಷನ್‌ ಆಫೀಸರ್‌

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
16/06/2025
Imprisonment-for-Shikaripura-lady-and-a-youth
CRIME DIARYSHIKARIPURA

ಮಹಿಳೆಗೆ 3 ವರ್ಷ, ಯುವಕನಿಗೆ 6 ವರ್ಷ ಕಠಿಣ ಕಾರಾಗೃಹ ಶಿಕ್ಷೆ, ಏನಿದು ಕೇಸ್‌?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
14/06/2025
Shikaripura-Town-Police-Station
SHIKARIPURA

ಚಿಮುಟದಿಂದ ಚುಚ್ಚಿ ಹೆಂಡತಿಯ ಕೊಲೆ ಮಾಡಿದ ಗಂಡ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
12/06/2025
Shikaripura-police-nab-thief
SHIKARIPURA

14 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶಕ್ಕೆ, ಆರೋಪಿ ಅರೆಸ್ಟ್‌

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
03/06/2025
madenuru-manu-case-police-visit-shikaripura
SHIKARIPURA

ನಟ ಮಡೆನೂರು ಮನು ವಿರುದ್ಧ ಅತ್ಯಾಚಾರ ಕೇಸ್‌, ಶಿಕಾರಿಪುರದಲ್ಲಿ ಮಹಜರ್‌

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
24/05/2025
Shiralakoppa police nab diesel theives
SHIKARIPURA

ಮೂರು ಲಾರಿಗಳಲ್ಲಿ ಡಿಸೇಲ್‌ ಕದ್ದ ಶಿವಮೊಗ್ಗದ ಇಬ್ಬರು ಶಿರಾಳಕೊಪ್ಪದಲ್ಲಿ ಅರೆಸ್ಟ್‌

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
22/05/2025
Previous Next

ಶಿವಮೊಗ್ಗ ಲೈವ್ ಗ್ರೂಪ್ ಸೇರಲು ಕ್ಲಿಕ್ ಮಾಡಿ

🟢 shivamoggalive.com

whatsapp-logo
Shivamogga-Live-Logo-New-Logo
Welcome Back!

Sign in to your account

Username or Email Address
Password

Lost your password?