ಟ್ರಾಕ್ಟರ್‌ ಪಣಕ್ಕಿಟ್ಟು ಮತ್ತೊಬ್ಬ ರೈತನ ಓಪನ್‌ ಚಾಲೆಂಜ್‌

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 15 MAY 2024

SHIKARIPURA : ಲೋಕಸಭೆ ಚುನಾವಣೆ ಮತ ಎಣಿಕೆಗೆ 20 ದಿನ ಬಾಕಿ ಇದೆ. ಫಲಿತಾಂಶದ ಕುರಿತು ಕ್ಷೇತ್ರದಲ್ಲಿ ಬೆಟ್ಟಿಂಗ್‌ ಜೋರಾಗಿದೆ. ಈಚೆಗೆ ಶಿಕಾರಿಪುರ ತಾಲೂಕು ಕಲ್ಮನೆ ಗ್ರಾಮದ ರವೀಂದ್ರ ಎಂಬುವವರ ಕಾಂಗ್ರೆಸ್‌ ಅಭ್ಯರ್ಥಿ ಗೀತಾ ಶಿವರಾಜ್‌ ಕುಮಾರ್‌ ಪರವಾಗಿ ಟ್ರಾಕ್ಟರ್‌ (Tractor challenge) ಪಣಕ್ಕಿಟ್ಟಿದ್ದರು. ಶಿಕಾರಿಪುರದ ಜಮೀನ್ದಾರ್‌ ಮಂಜುನಾಥ್‌ ಎಂಬುವವರು ಸವಾಲು ಸ್ವೀಕರಿಸಿದ್ದಾರೆ.

ಬಿಜೆಪಿ – ಜೆಡಿಎಸ್‌ ಮೈತ್ರಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಗೆಲುವು ಸಾಧಿಸಲಿದ್ದಾರೆ. ಶಿಕಾರಿಪುರದ ಹುಚ್ಚರಾಯಸ್ವಾಮಿ ದೇಗುಲದಲ್ಲಿ ಎಲ್ಲರ ಸಮುಖದಲ್ಲಿ ಟ್ರಾಕ್ಟರ್‌ ಕೀ ನೀಡಿ ಸವಾಲು ಸ್ವೀಕರಿಸಲು ಸಿದ್ಧ ಎಂದು ವಿಡಿಯೋ ಮಾಡಿ ತಿಳಿಸಿದ್ದಾರೆ.

ಲೋಕಸಭೆ ಚುನಾವಣೆ ಫಲಿತಾಂಶದ ಕುರಿತು ಕ್ಷೇತ್ರದಲ್ಲಿ ತೀವ್ರ ಕುತೂಹಲವಿದೆ. ಅಭ್ಯರ್ಥಿಗಳ ಗೆಲುವು, ಸೋಲಿನ ಕುರಿತು ನಾನಾ ವಿಶ್ಲೇಷಣೆಗಳು ನಡೆಯುತ್ತಿವೆ. ಅದರ ಜೊತೆಗೆ ಬೆಟ್ಟಿಂಗ್‌ ಕೂಡ ಜೋರಾಗಿ ನಡೆಯುತ್ತಿದೆ.

ಇದನ್ನೂ ಓದಿ – ‘ಗೀತಾ ಶಿವರಾಜ್‌ ಕುಮಾರ್‌ ಗೆಲ್ತಾರೆ’, ಟ್ರಾಕ್ಟರ್‌ ಪಣಕ್ಕಿಟ್ಟು ಶಿಕಾರಿಪುರದ ರೈತನ ಓಪನ್‌ ಚಾಲೆಂಜ್‌

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment