ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 15 MAY 2024
SHIKARIPURA : ಲೋಕಸಭೆ ಚುನಾವಣೆ ಮತ ಎಣಿಕೆಗೆ 20 ದಿನ ಬಾಕಿ ಇದೆ. ಫಲಿತಾಂಶದ ಕುರಿತು ಕ್ಷೇತ್ರದಲ್ಲಿ ಬೆಟ್ಟಿಂಗ್ ಜೋರಾಗಿದೆ. ಈಚೆಗೆ ಶಿಕಾರಿಪುರ ತಾಲೂಕು ಕಲ್ಮನೆ ಗ್ರಾಮದ ರವೀಂದ್ರ ಎಂಬುವವರ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಪರವಾಗಿ ಟ್ರಾಕ್ಟರ್ (Tractor challenge) ಪಣಕ್ಕಿಟ್ಟಿದ್ದರು. ಶಿಕಾರಿಪುರದ ಜಮೀನ್ದಾರ್ ಮಂಜುನಾಥ್ ಎಂಬುವವರು ಸವಾಲು ಸ್ವೀಕರಿಸಿದ್ದಾರೆ.
ಬಿಜೆಪಿ – ಜೆಡಿಎಸ್ ಮೈತ್ರಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಗೆಲುವು ಸಾಧಿಸಲಿದ್ದಾರೆ. ಶಿಕಾರಿಪುರದ ಹುಚ್ಚರಾಯಸ್ವಾಮಿ ದೇಗುಲದಲ್ಲಿ ಎಲ್ಲರ ಸಮುಖದಲ್ಲಿ ಟ್ರಾಕ್ಟರ್ ಕೀ ನೀಡಿ ಸವಾಲು ಸ್ವೀಕರಿಸಲು ಸಿದ್ಧ ಎಂದು ವಿಡಿಯೋ ಮಾಡಿ ತಿಳಿಸಿದ್ದಾರೆ.
ಲೋಕಸಭೆ ಚುನಾವಣೆ ಫಲಿತಾಂಶದ ಕುರಿತು ಕ್ಷೇತ್ರದಲ್ಲಿ ತೀವ್ರ ಕುತೂಹಲವಿದೆ. ಅಭ್ಯರ್ಥಿಗಳ ಗೆಲುವು, ಸೋಲಿನ ಕುರಿತು ನಾನಾ ವಿಶ್ಲೇಷಣೆಗಳು ನಡೆಯುತ್ತಿವೆ. ಅದರ ಜೊತೆಗೆ ಬೆಟ್ಟಿಂಗ್ ಕೂಡ ಜೋರಾಗಿ ನಡೆಯುತ್ತಿದೆ.
ಇದನ್ನೂ ಓದಿ – ‘ಗೀತಾ ಶಿವರಾಜ್ ಕುಮಾರ್ ಗೆಲ್ತಾರೆ’, ಟ್ರಾಕ್ಟರ್ ಪಣಕ್ಕಿಟ್ಟು ಶಿಕಾರಿಪುರದ ರೈತನ ಓಪನ್ ಚಾಲೆಂಜ್
LATEST NEWS
- ಶಿವಮೊಗ್ಗದಲ್ಲಿ ಬಂಜಾರ ಮುಖಂಡರು ಪೊಲೀಸ್ ವಶಕ್ಕೆ, ಸಭೀಕರಿಲ್ಲದೆ ನಡೆಯಿತು ಸೇವಾಲಾಲ್ ಜಯಂತಿ

- ಶಿವಮೊಗ್ಗದಲ್ಲಿ ಕೆಎಎಸ್ ಅಧಿಕಾರಿ ಸೇರಿ ಇಬ್ಬರು ಲೋಕಾಯುಕ್ತ ಬಲೆಗೆ, ಆಗಿದ್ದೇನು?

- ಬಿಳಕಿಯಲ್ಲಿ ಅಂಗನವಾಡಿ ಸಹಾಯಕಿ ಮೃತದೇಹ ಪತ್ತೆ

- ತಲೆ ಮೇಲೆ ಕಲ್ಲು ಎತ್ತಿ ಹಾಕಿ ವ್ಯಕ್ತಿಯ ಹತ್ಯೆ, ಸ್ಥಳಕ್ಕೆ ತುಂಗಾ ನಗರ ಪೊಲೀಸರು ದೌಡು

- ಭದ್ರಾವತಿ ವ್ಯಕ್ತಿಗೆ 2 ವರ್ಷ ಜೈಲು, ₹10,000 ದಂಡ, ಕಾರಣ ಹೂವಿನ ಗಿಡ

About The Editor
ನಿತಿನ್ ಆರ್.ಕೈದೊಟ್ಲು






