ಶಿಕಾರಿಪುರದಲ್ಲಿ ಮೃತ್ಯುಂಜಯ ಹೋಮ, ಸಿಎಂ ಯಡಿಯೂರಪ್ಪ ಕುಟುಂಬ ಭಾಗಿ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

119060214 954258745054036 6933822829653446782 o.jpg? nc cat=105& nc sid=110474& nc ohc=jztG790PCawAX8gAOuD& nc ht=scontent.fixe1 1

ಶಿವಮೊಗ್ಗ ಲೈವ್.ಕಾಂ | SHIKARIPURA NEWS | 19 ಅಕ್ಟೋಬರ್ 2020

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇವತ್ತು ಲೋಕ ಕಲ್ಯಾಣಾರ್ಥವಾಗಿ ಮಹಾಮೃತ್ಯುಂಜಯ ಹೋಮ ನೆರವೇರಿಸಿದರು.

ಶಿಕಾರಿಪುರದ ಮಂಗಳಭವನದಲ್ಲಿ ಮಹಾಮೃತ್ಯುಂಜಯ ಹೋಮ ಮತ್ತು ಜಪ, ಉಮಾಮಹೇಶ್ವರ, ನವದುರ್ಗೆಮಾತೆಯರ, ನವಗ್ರಹಗಳ ಸ್ಥಾಪನೆ ಮತ್ತು ಗಣಾಧೀಶ್ವರರ ಸ್ಥಾಪನೆಯ ಪೂರ್ಣಾಹುತಿ ಕಾರ್ಯದಲ್ಲಿ ಸಿಎಂ ಭಾಗಿಯಾಗಿದ್ದರು.

ವಿಶ್ವದಾದ್ಯಂತ ಹಬ್ಬಿರುವ ಕರೋನ ನಿರ್ಮೂಲನೆ ಮತ್ತು ಅತಿವೃಷ್ಡಿಯಿಂದಾಗುತ್ತಿರುವ ತೊಂದರೆ ತಪ್ಪಿಸುವ ಸಲುವಾಗಿ ಹೋಮ ನೆರವೇರಿಸಲಾಗಿತ್ತು. ಸಂಸದ ಬಿ.ವೈ.ರಾಘವೇಂದ್ರ, ಅರುಣಾದೇವಿ, ಕಡೇನಂದಿಹಳ್ಳಿ ಮತ್ತು ಕಾಳೇನಹಳ್ಳಿ ಸ್ವಾಮೀಜಿ, ವೀರಶೈವ ಮಹಾಸಭಾದ ಅಧ್ಯಕ್ಷ ಈರೇಶ್ ಎನ್.ವಿ. ಮತ್ತು ಎಲ್ಲಾ ಪದಾಧಿಕಾರಿಗಳು  ಹಾಜರಿದ್ದರು.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : October 19, 2020

Leave a Comment