ಶಿವಮೊಗ್ಗ: ಜಲಾನಯನ ಪ್ರದೇಶದಲ್ಲಿ ಕಳೆದ ಎರಡು ದಿನದಿಂದ ಜೋರು ಮಳೆಯಾಗುತ್ತಿದೆ. ಒಳ ಹರಿವು ಹೆಚ್ಚಳವಾದಲ್ಲಿ ಯಾವುದೇ ಸಂದರ್ಭ ತುಂಗಾ ಜಲಾಶಯದಿಂದ ನೀರು ಹೊರಗೆ ಬಿಡಬಹುದು ಎಂದು ತುಂಗಾ ಮೇಲ್ದಂಡೆ ಯೋಜನೆ ವಿಭಾಗದ ಕಾರ್ಯಪಾಲಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. (Alert)
ತುಂಗಾ ಜಲಾಶಯದ ಕೆಳ ಭಾಗದಲ್ಲಿ ನದಿ ಪಾತ್ರದಲ್ಲಿ ದನಕರುಗಳನ್ನು ಮೇಯಲು ಬಿಡಬಾರದು, ಯಾವುದೇ ಚಟುವಟಿಕೆ ಮಾಡಬಾರದು. ನದಿ ಪಾತ್ರದಲ್ಲಿ ವಾಸಿಸುವವರು ಸುರಕ್ಷಿತ ಸ್ಥಳಗಳಿಗೆ ತೆರಳಬೇಕು ಎಂದು ಪ್ರಕಟಣೆಯಲ್ಲಿ ಎಚ್ಚರಿಕೆ ನೀಡಲಾಗಿದೆ.
ಇದನ್ನೂ ಓದಿ » ಅಧಿಕಾರಿಗಳಿಗೆ 10 ದಿನದ ಗಡುವು ನೀಡಿದ MLA, ತಪ್ಪಿದರೆ ಶಿವಮೊಗ್ಗಕ್ಕೆ ಉಳಿಗಾಲವಿಲ್ಲ ಅಂತಾ ಎಚ್ಚರಿಕೆ

ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200