ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 20 ಮಾರ್ಚ್ 2022
ಮೇಯಲು ಹೋಗಿದ್ದ ಹಸುವಿನ ಕಾಲನ್ನು ದುಷ್ಕರ್ಮಿಗಳು ಕತ್ತರಿಸಿದ್ದಾರೆ. ಮಚ್ಚಿನಿಂದ ಹಲ್ಲೆ ನಡೆಸಿ ಹಸುವಿನ ಕಾಲು ಕತ್ತರಿಸಲಾಗಿದೆ.
ಶಿವಮೊಗ್ಗ ತಾಲೂಕು ಚೋರಡಿ ಸಮೀಪದ ಹೊರಬೈಲು ಗ್ರಾಮದಲ್ಲಿ ಘಟನೆ ಸಂಭವಿಸಿದೆ. ನಾಗರಾಜ ಎಂಬುವವರಿಗೆ ಸೇರಿದ ಹಸುವಿನ ಕಾಲು ಕತ್ತರಿಸಲಾಗಿದೆ.
ಎಲ್ಲಾ ಹಸುಗಳನ್ನು ಮೇವಿಗಾಗಿ ಕಾಡಿಗೆ ಬಿಡಲಾಗಿತ್ತು. ಸಂಜೆ ಹೊತ್ತಿಗೆ ಎಲ್ಲಾ ಹಸುಗಳು ಮನೆಗೆ ಹಿಂತಿರುಗಿವೆ. ಒಂದು ಹಸು ಮಾತ್ರ ಮರಳಿರಲಿಲ್ಲ. ಮರುದಿನ ಬೆಳಗ್ಗೆ ಖಾಲಿ ಹೊಲದಲ್ಲಿ ಹಸು ಇರುವುದು ಗೊತ್ತಾಗಿದೆ.
ಸಮೀಪಕ್ಕೆ ಹೋಗಿ ನೋಡಿದಾಗ ಹಸುವಿನ ಕಾಲಿಗೆ ಮಚ್ಚಿನಿಂದ ಹೊಡೆದು ಕತ್ತರಿಸಿರುವುದು ಕಂಡು ಬಂದಿದೆ.
ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ
ಈ ಮೇಲ್ – shivamoggalive@gmail.com
WhatsApp Number – 7411700200
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು






