AYANUR | ಸೂರ್ಯ ಮುಳುಗುತ್ತಿದ್ದಂತೆ ಊರು ಬಿಡ್ತಾರೆ, ಗಡಿ ದಾಟಿಸುವ ಪದ್ಧತಿ ಮುಗಿಯೋತನಕ ಒಬ್ಬರೂ ಮನೆಗೆ ಬರಲ್ಲ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 10 FEBRUARY 2021

ಉತ್ತಮ ಆರೋಗ್ಯಕ್ಕಾಗಿ ಪ್ರಾರ್ಥಿಸಿ ಆಯನೂರು ಸಮೀಪ ರಾತ್ರಿ ವೇಳೆ ಗ್ರಾಮ ತೊರೆದು, ವಿಶೇಷ ಪೂಜೆ ಸಲ್ಲಿಸುವ ಆಚರಣೆ ನಡೆಯಿತು. ಬಂಜಾರ ಸಮುದಾಯದವರು ಒಂದೆಡೆ ಸೇರಿ ಈ ವಿಶೇಷ ಆಚರಣೆ ಮಾಡಿದರು.

ಆಯನೂರು ಸಮೀಪದ ಕೋಟೆ ತಾಂಡದವರು ಊರ ಹೊರಗೆ ಈ ಸಂಪ್ರದಾಯ ನೆರವೇರಿಸಿದರು. ಊರಿನ ಹೊರಗೆ ಗದ್ದೆ ಬಯಲಿನಲ್ಲಿ ಅಡುಗೆ ಮಾಡಿ, ಎಲ್ಲರೂ ಒಟ್ಟಿಗೆ ಊಟ ಮಾಡಿದರು. ಮಂಗಳವಾರ ರಾತ್ರಿ ಈ ವಿಶೇಷ ಆಚರಣೆ ನೆರವೇರಿಸಿದರು.

ಸೂರ್ಯ ಮುಳುಗುತ್ತಿದ್ದಂತೆ ಊರು ಬಿಡ್ತಾರೆ

ಸೂರ್ಯ ಮುಳುಗುತ್ತಿದ್ದಂತೆ ಕೋಟೆ ತಾಂಡದ ಜನರು ಊರು ಬಿಡ್ತಾರೆ. ಗದ್ದೆ ಬಯಲಿನಲ್ಲಿ ಎಲ್ಲರೂ ಒಟ್ಟಿಗೆ ಸೇರಿ ಒಲೆ ಸಿದ್ದಪಡಿಸುತ್ತಾರೆ. ಆ ಒಲೆಯಲ್ಲೇ ಮಾಂಸಹಾರದ ಅಡುಗೆ ಸಿದ್ದಪಡಿಸುತ್ತಾರೆ.

ಇದನ್ನೂ ಓದಿ | ಊರಿಗೂರೆ ಖಾಲಿ, ಗ್ರಾಮದ ಸುತ್ತಲು ಬೇಲಿ, ಇಡೀ ದಿನ ಯಾರೂ ಇಲ್ಲಿ ಕಾಲಿಡುವಂತಿಲ್ಲ, ಏನಿದು? ಯಾಕಿಂಗೆ?

ಏಳು ದೇವರಿಗೆ ಪೂಜೆ

ಎಲ್ಲರು ಒಗ್ಗೂಡಿ ಗ್ರಾಮದ ಏಳು ದೇವರ ಮಣ್ಣಿನ ಮೂರ್ತಿಗಳನ್ನು ಸಿದ್ದಪಡಿಸಿ, ಅವುಗಳಿಗೆ ಪೂಜೆ ಸಲ್ಲಿಸಿದರು. ಸಿದ್ಧಪಡಿಸಿದ ಅಡುಗೆಯನ್ನು ದೇವರಿಗೆ ಎಡೆ ಇಟ್ಟು, ನೈವೇದ್ಯ ಅರ್ಪಿಸಿ, ಒಟ್ಟಿಗೆ ಊಟ ಮಾಡುತ್ತಾರೆ. ಆ ಬಳಿಕ ದೇವರನ್ನು ಗಡಿ ದಾಟಿಸಿ ಮನೆಗೆ ಮರಳುತ್ತಾರೆ. ದೇವರು ಗಡಿ ದಾಟುವ ತನಕ ಯಾರೊಬ್ಬರು ಗ್ರಾಮ ಪ್ರವೇಶಿಸಬಾರದು ಎಂಬ ನಂಬಿಕೆ ಇದೆ.

147706115 1325493101145440 2141493626068846193 o.jpg? nc cat=103&ccb=3& nc sid=8bfeb9& nc ohc=th8gi4QRzzcAX 98zsX& nc ht=scontent.fblr1 5

147398917 1325492801145470 9191900140943802728 o.jpg? nc cat=107&ccb=3& nc sid=8bfeb9& nc ohc=UdsUcZ01RCoAX9Nrpkn& nc ht=scontent.fblr1 3

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : February 10, 2021

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

Leave a Comment