Shivamogga LiveShivamogga LiveShivamogga Live
Font ResizerAa
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • FATAFAT NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION
Shivamogga LiveShivamogga Live
Font ResizerAa
  • Home
  • NEWS
  • TALUK NEWS
  • POLITICS
  • SPECIALS NEWS
  • ENGLISH NEWS
  • ADVERTISEMENTS
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • FATAFAT NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION

Home » ಇನ್ಮುಂದೆ ಸಕ್ರೆಬೈಲಿನಲ್ಲಿ ಆನೆಗಳನ್ನು ನೊಡುವುದರ ಜೊತೆಗೆ ದೋಣಿ ವಿಹಾರಕ್ಕೂ ಚಾನ್ಸ್

ಇನ್ಮುಂದೆ ಸಕ್ರೆಬೈಲಿನಲ್ಲಿ ಆನೆಗಳನ್ನು ನೊಡುವುದರ ಜೊತೆಗೆ ದೋಣಿ ವಿಹಾರಕ್ಕೂ ಚಾನ್ಸ್

02/07/2022 9:26 PM
ನಿತಿನ್‌ ಕೈದೊಟ್ಲು

SHIVAMOGGA LIVE NEWS | SHIMOGA | 2 ಜುಲೈ 2022

ಇವತ್ತಿನ ಎಲ್ಲ NEWS
» ಇವತ್ತಿನ ಎಲ್ಲ ಸುದ್ದಿ ಓದಲು ಇಲ್ಲಿ ಕ್ಲಿಕ್‌ ಮಾಡಿ

shivamogga live news whatsappa number

ಇನ್ಮುಂದೆ ಸೆಕ್ರಬೈಲಿಗೆ ಹೋದರೆ ಆನೆಗಳನ್ನು ಕಣ್ತುಂಬಿಕೊಳ್ಳುವುದರ ಜೊತೆಗೆ ತುಂಗಾ ನದಿ ಹಿನ್ನೀರಿನಲ್ಲಿ ದೋಣಿ (BOAT RIDE) ವಿಹಾರವನ್ನೂ ಮಾಡಬಹುದಾಗಿದೆ.

Shimoga Nanjappa Hospital

ತುಂಗೆಯ ಹಿನ್ನೀರಿನಲ್ಲಿ ಬೋಟ್ ಸ್ಪೋರ್ಟ್ಸ್’ಗೆ ಚಾಲನೆ ನೀಡಲಾಗಿದೆ. ಶಿವಮೊಗ್ಗ ಸಂಸದ ಬಿ.ವೈ.ರಾಘವೇಂದ್ರ ಅವರು ಚಾಲನೆ ನೀಡಿದರು. ಒಂದು ಬೋಟ್, ಎರಡು ಕಯಾಕ್ ಬೋಟ್’ಗಳನ್ನು ಲೋಕಾರ್ಪಣೆ ಮಾಡಲಾಗಿದೆ.

ಸಂಸದರಿಂದ ದೋಣಿ ಸವಾರಿ

ದೋಣಿ ವಿಹಾರಕ್ಕೆ (BOAT RIDE) ಚಾಲನೆ ನೀಡಿದ ಬಳಿಕ ಸಂಸದ ಬಿ.ವೈ.ರಾಘವೇಂದ್ರ ಅವರು ತುಂಗಾ ನದಿ ಹಿನ್ನೀರಿನಲ್ಲಿ ದೋಣಿ ವಿಹಾರ ಮಾಡಿದರು. ಈ ವೇಳೆ ವಿಧಾನ ಪರಿಷತ್ ಸದಸ್ಯ ಡಿ.ಎಸ್.ಅರುಣ್, ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ಸೇರಿದಂತೆ ಹಲವರು ಇದ್ದರು.

ಬಿಡಾರಕ್ಕೆ ಪ್ರವಾಸಿಗರ ಹೆಚ್ಚಳ ನಿರೀಕ್ಷೆ

ಬೋಟ್ ಸ್ಪೋರ್ಟ್’ಗೆ ಚಾಲನೆ ಸಿಕ್ಕಿರುವುದರಿಂದ ಸಕ್ರೆಬೈಲು ಆನೆ ಬಿಡಾರ ಮತ್ತಷ್ಟು ಪ್ರವಾಸಿಗರು ಆಗಮಿಸುವ ನಿರೀಕ್ಷೆ ಇದೆ. ಬಿಡಾರಕ್ಕೆ ಬರುವ ಪ್ರವಾಸಿಗರು ಆನೆಗಳನ್ನು ಕಣ್ತುಂಬಿಕೊಳ್ಳುವುದರ ಬೋಟಿಂಗ್ ಕೂಡ ಮಾಡಲಿದ್ದಾರೆ. ಹೆಚ್ಚು ಹೊತ್ತು ಇಲ್ಲಿ ಸಮಯ ಕಳೆಯಲು ಅವಕಾಶವಾಗಲಿದೆ.

ಬಿಡಾರದ ಅಭಿವೃದ್ಧಿಗೆ 20 ಕೋಟಿ

ಇದೆ ವೇಳೆ ಮಾತನಾಡಿದ ಸಂಸದ ಬಿ.ವೈ.ರಾಘವೇಂದ್ರ ಅವರು, ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆಗಿದ್ದ ಸಂದರ್ಭ ಸಕ್ರೆಬೈಲು ಆನೆ ಬಿಡಾರದ ಅಭಿವೃದ್ಧಿಗೆ 20 ಕೋಟಿ ರೂ. ಮಂಜೂರು ಮಾಡಿದ್ದರು. ಆದರೆ ಹಲವು ತಿಂಗಳು ಕಳೆದರೂ ಕೆಲಸ ಆರಂಭವಾಗಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಜಿಲ್ಲೆಯ ಪ್ರವಾಸೋದ್ಯಕ್ಕೆ ಒತ್ತು

ಜಿಲ್ಲೆಯಲ್ಲಿ ಪ್ರವಾಸೋದ್ಯಮದ ಅಭಿವೃದ್ಧಿಗೆ ಅನೇಕ ಅವಕಾಶಗಳಿವೆ. ಹೊಸನಗರ ಕೋಟೆ, ಕವಲೇದುರ್ಗ ಕೋಟೆ, ಶಿವಮೊಗ್ಗದ ಶಿವಪ್ಪನಾಯಕ ಅರಮನೆ, ಉಡುಗಣಿಯ ಅಕ್ಕಮಹಾದೇವಿ ಜನ್ಮಸ್ಥಳ, ಜೋಗ ಜಲಪಾತದ ಅಭಿವೃದ್ಧಿ ದೃಷ್ಟಿಯಿಂದ ಕಾಮಗಾರಿಗಳು ಆರಂಭವಾಗಿವೆ. ಹೊಸನಗರದ ಕೋಟೆ ಅಭಿವೃದ್ಧಿಗೆ 1 ಕೋಟಿ ರೂ., ಕವಲೇದುರ್ಗ ಕೋಟೆ ಅಭಿವೃದ್ಧಿಗೆ 2 ಕೋಟಿ ರೂ., ಶಿವಪ್ಪನಾಯಕ ಕೋಟೆ ಅಭಿವೃದ್ಧಿಗೆ 2 ಕೋಟಿ ರೂ, ಮೀಸಲಿಡಲಾಗಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಅವರು ತಿಳಿಸಿದರು.

ತ್ಯಾವರೆಕೊಪ್ಪ ಸಿಂಹಧಾಮ ಹಾಗೂ ಪ್ರಾಣಿ ಸಂಗ್ರಹಾಲಯದ ಅಭಿವೃದ್ಧಿಗೆ ಕೇಂದ್ರ ಸರ್ಕಾರ ವಿಶೇಷ ಅನುದಾನ ಒದಗಿಸಿದೆ. ಸಕ್ರೆಬೈಲು ಹಿನ್ನೀರಿನಲ್ಲಿ ದೋಣಿ ವಿಹಾರ ಮತ್ತು ಇಲ್ಲಿನ ಪ್ರಾಕೃತಿಕ ಸೊಬಗು ಅತ್ಯಾಕರ್ಷಕವಾಗಿದೆ. ಇದು ಪ್ರವಾಸಿಗರನ್ನು ಸೆಳೆಯುವುದರಲ್ಲಿ ಸಂಶಯವಿಲ್ಲ ಎಂದು ಹೇಳಿದರು.

ಕೊಡಚಾದ್ರಿ ಕೇಬಲ್ ಕಾರ್

ಖಾಸಗಿ ಸಹಭಾಗಿತ್ವದಲ್ಲಿ ಕೊಲ್ಲೂರು-ಕೊಡಚಾದ್ರಿ ನಡುವೆ ಸಂಪರ್ಕ ಕಲ್ಪಿಸುವ ಕೇಬಲ್‌ ಕಾರ್‌ ಅಳವಡಿಸುವ ಒಂದು ಸಾವಿರ ಕೋಟಿ ರೂ. ವೆಚ್ಚದ ಕಾಮಗಾರಿಗೆ ಮಂಜೂರಾತಿ ದೊರೆತಿದೆ. ಟೆಂಡರ್ ಪ್ರಕ್ರಿಯೆ ನಡೆಯುತ್ತಿದೆ. ಹೊಸನಗರ – ಕೊಲ್ಲೂರು ಮಾರ್ಗವನ್ನು ರಾಷ್ಟ್ರೀಯ ಹೆದ್ದಾರಿಯಾಗಿ ಘೋಷಣೆ ಮಾಡಿದ್ದು, ಇದರ ಅಭಿವೃದ್ಧಿಗೆ 400 ಕೋಟಿ ರೂ. ಅನುದಾನ ಮೀಸಲಿರಿಸಲಾಗಿದೆ. 150 ಕೋಟಿ ರೂ. ಬಿಡುಗಡೆಯಾಗಿದೆ ಎಂದು ಲೋಕಸಭಾ ಸದಸ್ಯ ಬಿ.ವೈ. ರಾಘವೇಂದ್ರ ತಿಳಿಸಿದರು.

Shimoga Sakrebyle Boating

ವಿಧಾನ ಪರಿಷತ್ ಸದಸ್ಯರಾದ ಎಸ್‌. ರುದ್ರೇಗೌಡ, ಡಿ.ಎಸ್‌.ಅರುಣ್, ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಾಕ್ಷರಿ, ಡಿಸಿಎಫ್ ಐ.ಎಂ.ನಾಗರಾಜ್, ಸಕ್ರೆಬೈಲು ಆನೆ ಬಿಡಾರದ ವ್ಯವಸ್ಥಾಪಕ ಎ.ಪಿ.ಕಿರಣ್, ಜಂಗಲ್ ಲಾಡ್ಜಸ್ ಮತ್ತು ರೆಸಾರ್ಟ್‌ನ ನಿರ್ದೇಶಕ ರಾಜೇಶ್ ಕಾಮತ್‌, ಗಾಜನೂರು ಗ್ರಾಪಂ ಅಧ್ಯಕ್ಷೆ ಜಯಶ್ರೀ, ಬಿಜೆಪಿ ಮುಖಂಡರಾದ ಎಸ್.ಎಸ್.ಜ್ಯೋತಿಪ್ರಕಾಶ್, ಬಳ್ಳೇಕೆರೆ ಸಂತೋಷ್, ಮಾಲತೇಶ್ ಇತರರಿದ್ದರು.

ಇದನ್ನೂ ಓದಿ – ಡ್ರೈವರ್’ಗೆ ಚಾಲಕನಾದ ಶಿವಮೊಗ್ಗ RTO ಅಧಿಕಾರಿ, ವಿಭಿನ್ನ ಬೀಳ್ಕೊಡುಗೆ

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» ಶಿವಮೊಗ್ಗ ಲೈವ್‌ gmail

[email protected]

» Whatsapp Number

7411700200

 

 

Byನಿತಿನ್‌ ಕೈದೊಟ್ಲು
Editor
Follow:
ಲೋಕಲ್ ಸುದ್ದಿಗಳು ಲೋಕಕ್ಕೆ ತಿಳಿಸಬೇಕು ಅಂತಾ ನ್ಯೂಸ್ ಚಾನೆಲ್ ದುನಿಯಾದಿಂದ ಹೊರ ಬಂದು ಶಿವಮೊಗ್ಗ ಲೈವ್ ಕಟ್ಟಿದ್ದೇವೆ. ಸ್ಥಳೀಯ ಪತ್ರಿಕೆ, ಕೇಬಲ್ ಚಾನೆಲ್, ರಾಜ್ಯಮಟ್ಟದ ಪತ್ರಿಕೆ, ನ್ಯೂಸ್ ಚಾನೆಲ್’ಗಳ ಬೆಂಗಳೂರು ಕಚೇರಿಯಲ್ಲಿ ವರ್ಷಗಟ್ಟಲೆ ಕೆಲಸ ಮಾಡಿದ್ದೇನೆ. ಈ ಫೀಲ್ಡಲ್ಲಿ ಹತ್ತು ವರ್ಷಕ್ಕೂ ಹೆಚ್ಚು ಕಾಲದ ಅನುಭವವಿದೆ. ಹಾಗಾಗಿ ಪೇಪರ್, ಟಿವಿಗಳಿಗಿಂತಲೂ ವಿಭಿನ್ನವಾಗಿ ಸುದ್ದಿ ಕೊಡಬೇಕು ಅನ್ನುವ ಹಂಬಲ. ಅದರ ಪ್ರಯತ್ನ ನಿರಂತರವಾಗಿದೆ. ಕ್ವಾಲಿಟಿ ಮತ್ತು ನಿಖರತೆಗೆ ಮೊದಲ ಆದ್ಯತೆ. ಸುದ್ದಿಯ ಒಳಗೆ ನನ್ನ ಅಭಿಪ್ರಾಯ ಹೇರುವುದಕ್ಕೆ ಇಷ್ಟವಿಲ್ಲ. ಸುದ್ದಿಯನ್ನು ಸುದ್ದಿಯಾಗಷ್ಟೆ ಕೊಡಬೇಕು ಎಂಬುದು ನನ್ನ ವಾದ. ಹೀಗಿದ್ದೂ ಕೆಲವೊಮ್ಮೆ ಸುದ್ದಿ ಕೆಳಗೆ ‘ಡ್ಯಾಷ್ ಡ್ಯಾಷ್ ಡ್ಯಾಷ್’ ಅಂತೆಲ್ಲ ಕಮೆಂಟುಗಳು ಬರುತ್ತವೆ. ಆರಂಭದಲ್ಲಿದ್ದ ಟೆಂಪರ್ ಈಗಿಲ್ಲ. ಹಾಗಾಗಿ ರಿಯಾಕ್ಟ್ ಮಾಡಲ್ಲ..! ನಿಮ್ಮೂರ ಸುದ್ದಿಗಳಿದ್ದರೆ ತಿಳಿಸಿ. ಹಣ ಪಡೆದು ಸುದ್ದಿ ಮಾಡುವ ಹವ್ಯಾಸ, ಅಭ್ಯಾಸ ಎರಡೂ ಇಲ್ಲ. ಇನ್ನಷ್ಟು ವಿಭಿನ್ನ ಪ್ರಯತ್ನಗಳು, ನಮ್ಮೂರನ್ನು ಮತ್ತಷ್ಟು ಸುತ್ತಬೇಕು, ನಮ್ಮೂರ ಬಗ್ಗೆ ತಿಳಿದು ಜನರಿಗೆಲ್ಲ ತಿಳಿಸಬೇಕು ಅನ್ನುವ ತವಕವಿದೆ. ಅಂದಹಾಗೆ, ಹೊಸ ಐಡಿಯಾಗಳಿದ್ದರೆ, ಸಲಹೆಗಳಿದ್ದರೆ ತಿಳಿಸಿ.. ‘ಡ್ಯಾಷ್ ಡ್ಯಾಷ್’ ಬಯ್ಯೋದಿದ್ದರೆ ದಯವಿಟ್ಟು ವಾಟ್ಸಪ್’ನಲ್ಲಿ ಮೆಸೇಜು ಮಾಡಿ, ಸಾಕು..! ನನ್ನ ಮೊಬೈಲ್ ನಂಬರ್ 9964634494. ಸಿಕ್ಕಾಗ ತಪ್ಪದೆ ಮಾತಾಡಿಸಿ. ನಿಮ್ಮ ಸ್ನೇಹ ನಂಗೆ ಅಮೂಲ್ಯ. ಶಿವಮೊಗ್ಗದ ಸುದ್ದಿಗಾಗಿ ನಿರಂತರವಾಗಿ ಶಿವಮೊಗ್ಗ ಲೈವ್.ಕಾಂ ಓದುತ್ತಿರಿ
Previous Article RTO-Deepak-becomes-driver-for-a-driver ಡ್ರೈವರ್’ಗೆ ಚಾಲಕನಾದ ಶಿವಮೊಗ್ಗ RTO ಅಧಿಕಾರಿ, ವಿಭಿನ್ನ ಬೀಳ್ಕೊಡುಗೆ
Next Article Sagara-Bus-Cycle-Accident-Near-IB BREAKING NEWS | ಬೆಳ್ಳಂಬೆಳಗ್ಗೆ ಬಸ್ ಡಿಕ್ಕಿ, ಪತ್ರಿಕೆ ಹಂಚಲು ತೆರಳುತ್ತಿದ್ದ ಯುವಕ ಸಾವು

ಇದನ್ನೂ ಓದಿ

Tunga-Dam-Gajanuru.
SHIVAMOGGA

ಗಾಜನೂರಿನ ತುಂಗಾ ಜಲಾಶಯದ ಒಳ ಹರಿವು ಕುಸಿತ, ಹೊರ ಹರಿವು ಎಷ್ಟಿದೆ?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
19/06/2025
Heavy-outflow-from-tunga-dam.
SHIVAMOGGA

ತುಂಗಾ ಡ್ಯಾಮ್‌ನಿಂದ ಮತ್ತಷ್ಟು ನೀರು ಹೊರಕ್ಕೆ, ಇವತ್ತು ಎಷ್ಟಿದೆ ಒಳ, ಹೊರ ಹರಿವು?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
18/06/2025
tunga-dam-water-release-and-mantapa-in-shimoga
SHIVAMOGGASHIVAMOGGA CITY

ತುಂಗಾ ಡ್ಯಾಮ್‌ ಎಲ್ಲ ಗೇಟ್‌ ಓಪನ್‌, ಮಂಟಪ ಮುಕ್ಕಾಲು ಭಾಗ ಮುಳುಗಡೆ, ನದಿಯಲ್ಲಿ ಎಷ್ಟು ನೀರು ಹರಿಯುತ್ತಿದೆ?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
16/06/2025
House-wall-collapse-at-mandagatta
SHIVAMOGGA

ಆಯನೂರು ಸಮೀಪ ಮನೆ ಗೋಡೆ ಕುಸಿದು ವೃದ್ಧೆ ಸಾವು, ಮಹಿಳೆಗೆ ಗಂಭೀರ ಗಾಯ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
16/06/2025
Tree-falls-to-Shimoga-Thirthahalli-Road-at-gajanuru
SHIVAMOGGA

ಶಿವಮೊಗ್ಗ – ತೀರ್ಥಹಳ್ಳಿ ಹೆದ್ದಾರಿಗೆ ಉರುಳಿದ ಬೃಹತ್ ಆಲದ ಮರ, ವಾಹನ ಸಂಚಾರಕ್ಕೆ ಅಡಚಣೆ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
11/06/2025
KUMSI-NEWS
SHIVAMOGGA

ಕುಂಸಿ ಮೆಸ್ಕಾಂ ವ್ಯಾಪ್ತಿಯಲ್ಲಿ ಜನ ಸಂಪರ್ಕ ಸಭೆ, ಯಾವಾಗ?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
10/06/2025
Previous Next

ಶಿವಮೊಗ್ಗ ಲೈವ್ ಗ್ರೂಪ್ ಸೇರಲು ಕ್ಲಿಕ್ ಮಾಡಿ

🟢 shivamoggalive.com

whatsapp-logo
Shivamogga-Live-Logo-New-Logo
Welcome Back!

Sign in to your account

Username or Email Address
Password

Lost your password?