SHIVAMOGGA LIVE NEWS | 20 FEBRUARY 2024
SHIMOGA : ಗೋಡೋನ್ನಲ್ಲಿ ಅಗ್ನಿ ಅವಘಡ ಸಂಭವಿಸಿ ಕಾರು, ಅಡಿಕೆ ಚೀಲಗಳು, ತೆಂಗಿನ ಕಾಯಿಗಳು ಸುಟ್ಟು ಹೋಗಿವೆ. ಶಿವಮೊಗ್ಗ ತಾಲೂಕು ಮತ್ತೂರು ಗ್ರಾಮದ ಬಾಬಯ್ಯ ಎಂಬುವವರಿಗೆ ಸೇರಿದ ಗೋಡೋನ್ನಲ್ಲಿ ಘಟನೆ ಸಂಭವಿಸಿದೆ.
ಶಾರ್ಟ್ ಸರ್ಕ್ಯೂಟ್ನಿಂದ ಘಟನೆ ಸಂಭವಿಸಿರುವ ಶಂಕೆ ಇದೆ. ಸ್ಥಳೀಯರು ನೀರು ಹಾಕಿ ಬೆಂಕಿ ನಂದಿಸಲು ಯತ್ನಿಸಿದರು. ಆದರೆ ಬೆಂಕಿಯ ಕೆನ್ನಾಲಗೆಗೆ ಗೋಡನ್ನಲ್ಲಿದ್ದ ವಸ್ತುಗಳು ಆಹುತಿಯಾದವು. ಅಗ್ನಿಶಾಮಕ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದರು. ಲಕ್ಷಾಂತರ ರೂ. ನಷ್ಟವಾಗಿದೆ. ತುಂಗಾ ನಗರ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.
ಇದನ್ನೂ ಓದಿ – ಹುಂಡೈ ಶೋ ರೂಂಗೆ ಬೆಂಕಿ, ಟಾಟಾ ಕಾರುಗಳು ಅಗ್ನಿಗಾಹುತಿ, ಬೆಂಕಿ ಹೊತ್ತಿದ್ದೇಕೆ? ಏನೇನೆಲ್ಲ ಸುಟ್ಟು ಹೋಗಿದೆ?
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200