ಶಿವಮೊಗ್ಗದ ಬಿದಿರೆಯಲ್ಲಿ ಸೈಟ್ ಮಾರಾಟಕ್ಕಿದೆ. ಸಾಯಿ ಬಾಬಾ ದೇಗುಲ, ರಾಷ್ಟ್ರೀಯ ಹೆದ್ದಾರಿಗೆ ಸಮೀಪದಲ್ಲಿ 30*50 ಅಳತೆಯ ಸೈಟು ಮಾರಾಟಕ್ಕಿದೆ. ಸಂಪರ್ಕಿಸಿ: 8073449559ಸೈಟ್ ಮಾರಾಟಕ್ಕಿದೆ
ಶಿವಮೊಗ್ಗದಲ್ಲಿ ಬಿ.ಇಡಿ ಕೋರ್ಸ್ಗೆ ಪ್ರವೇಶಾತಿ ಆರಂಭ
ಶಿವಮೊಗ್ಗ: ನೀಲಿ ಬಣ್ಣದ ಕಾರು ಡಿಕ್ಕಿಯಾಗಿ ಬೈಕಿನಲ್ಲಿದ್ದ (Bike) ಇಬ್ಬರು ಸವಾರರು ಗಾಯಗೊಂಡಿದ್ದಾರೆ. ಘಟನೆ ಬಳಿಕ ಚಾಲಕ ಕಾರು ನಿಲ್ಲಿಸದೆ ಪರಾರಿಯಾಗಿದ್ದಾನೆ ಎಂದು ಆರೋಪಿಸಲಾಗಿದೆ.
ಶಿವಮೊಗ್ಗ ತಾಲೂಕು ಹಸೂಡಿ ಗ್ರಾಮದ ಸರ್ಕಾರಿ ಶಾಲೆ ಬಳಿ ಘಟನೆ ಸಂಭವಿಸಿದೆ. ಬಿದರೆಯ ಆದರ್ಶ ಮತ್ತು ಗಿರೀಶ್ ಗಾಯಗೊಂಡಿದ್ದಾರೆ. ಇಬ್ಬರು ಅಡಿಕೆ ಕೂಲಿ ಕೆಲಸಕ್ಕೆ ಹೋಗಿದ್ದು, ಅಲ್ಲಿಂದ ಹಸೂಡಿಗೆ ತೆರಳಿದ್ದರು. ಮಧ್ಯಾಹ್ನ ಬಿದರೆಗೆ ಮರಳುವಾಗ ವೇಗವಾಗಿ ಬಂದ ನೀಲಿ ಬಣ್ಣದ ಕಾರು ಬೈಕ್ಗೆ ಡಿಕ್ಕಿ ಹೊಡೆದಿದೆ.
ಬೈಕಿನ ಹಿಂಬದಿ ಸೀಟಿನಲ್ಲಿ ಕುಳಿತಿದ್ದ ಗಿರೀಶ್ ಗಾಲಿಗೆ ಗಂಭೀರ ಗಾಯವಾಗಿದೆ. ಸಣ್ಣಪುಟ್ಟ ಗಾಯಗಳೊಂದಿಗೆ ಆದರ್ಶನ ಬಚಾವಾಗಿದ್ದಾರೆ. ಘಟನೆ ಸಂಬಂಧ ಶಿವಮೊಗ್ಗ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ » ಶಿವಮೊಗ್ಗ ರೈಲ್ವೆ ನಿಲ್ದಾಣದಲ್ಲಿ ಕೊನೆಗೂ ಶುರುವಾಯ್ತು ಪ್ರೀ ಪೇಯ್ಡ್ ಆಟೋ ಕೌಂಟರ್, ಹೇಗಿದೆ ವ್ಯವಸ್ಥೆ?


