ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 4 NOVEMBER 2023
SHIMOGA : ಚಲಿಸುತ್ತಿದ್ದ ಬೈಕ್ಗೆ (BIKE) ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದಿದ್ದು ಓರ್ವ ಸವಾರನಿಗೆ ಗಾಯವಾಗಿದೆ. ಚಿಕಿತ್ಸೆ ವೆಚ್ಚ ಭರಿಸುವ ಭರವಸೆ ನೀಡಿದ್ದ ಕಾರು ಚಾಲಕ ಕೊನೆಗೆ ಮಾತು ತಪ್ಪಿದ್ದಾನೆ ಎಂದು ಆರೋಪಿಸಿ ಗಾಯಾಳು ದೂರು ನೀಡಿದ್ದಾರೆ.
ಅಬ್ಬಲಗೆರೆ ಸಮೀಪದ ಕೆರೆ ಬಳಿ ಘಟನೆ ಸಂಭವಿಸಿದೆ. ಆಶ್ರಯ ಬಡಾವಣೆಯ ಮಂಜಪ್ಪ ಎಂಬುವವರು ಬೀರನಕೆರೆಯಿಂದ ಶಿವಮೊಗ್ಗ ಕಡೆಗೆ ಬೈಕಿನಲ್ಲಿ ತೆರಳುತ್ತಿದ್ದರು. ಈ ವೇಳೆ ಹಿಂಬದಿಯಿಂದ ಬಂದು ಬೈಕ್ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಮಂಜಪ್ಪ ಅವರ ಕಾಲು, ಮಂಡಿ, ಹಣೆ, ತುಟಿ, ಎಡಗೈಗೆ ಗಾಯವಾಗಿದೆ.
ಡಿಕ್ಕಿ ಹೊಡೆಸಿದ ಕಾರು ಚಾಲಕನೆ ಮಂಜಪ್ಪ ಅವರನ್ನು ಚಂದ್ರಗಿರಿ ಆಸ್ಪತ್ರೆಗೆ ದಾಖಲಿಸಿದ್ದ. ಚಿಕಿತ್ಸೆ ವೆಚ್ಚ ಭರಿಸುವ ಭರವಸೆ ನೀಡಿದ್ದ. ಆದರೆ ಮಾತು ತಪ್ಪಿದ ಹಿನ್ನೆಲೆ ಕಾರು ಚಾಲಕ ಶಿವಪ್ರಕಾಶ್ ಎಂಬಾತನ ವಿರುದ್ಧ ಶಿವಮೊಗ್ಗ ಗ್ರಾಮಾಂತರ ಠಾಣೆಯಲ್ಲಿ ದೂರು ನೀಡಿದ್ದಾರೆ.
ಇದನ್ನೂ ಓದಿ – ಗುಡ್ಡೇಕಲ್ ದೇಗುಲದ ಬಳಿ ಬಸ್ ಸೀಟ್ಗಾಗಿ 9 ವರ್ಷದ ಬಾಲಕಿ, ತಂದೆ ಮೇಲೆ ಹಲ್ಲೆ, ಏನಿದು ಕೇಸ್?
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು






