ತಲೆ ಮೇಲೆ ಕಲ್ಲು ಎತ್ತಿ ಹಾಕಿ ವ್ಯಕ್ತಿಯ ಹತ್ಯೆ, ಸ್ಥಳಕ್ಕೆ ತುಂಗಾ ನಗರ ಪೊಲೀಸರು ದೌಡು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ: ಗಾಜನೂರಿನಲ್ಲಿ (Gajanuru) ಗಾರೆ ಮೇಸ್ತ್ರಿಯೊಬ್ಬರ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಹತ್ಯೆ ಮಾಡಲಾಗಿದೆ. ಮೃತನನ್ನು ಶಿವಮೊಗ್ಗದ ಹೊಸಮನೆ ನಿವಾಸಿ ಶ್ರೀನಿವಾಸ್ (36) ಎಂದು ಗುರುತಿಸಲಾಗಿದೆ.

Shivamogga-Live-Number-1-Website

ಕಳೆದ ಒಂದು ವರ್ಷದಿಂದ ಗಾಜನೂರಿನಲ್ಲಿ ವಾಸವಿದ್ದು, ಗಾರೆ ಮೇಸ್ತ್ರಿಯಾಗಿ ಕೆಲಸ ಮಾಡುತ್ತಿದ್ದರು. ಗಾಜನೂರಿನ ಕೃಷಿ ಪತ್ತಿನ ಸಹಕಾರ ಸಂಘದ ಆವರಣದಲ್ಲಿ ಇಂದು ಬೆಳಗ್ಗೆ ಘಟನೆ ನಡೆದಿದೆ. ದುಷ್ಕರ್ಮಿಗಳು ಶ್ರೀನಿವಾಸ್ ಅವರ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿ ಪರಾರಿಯಾಗಿದ್ದಾರೆ.

tunga-nagara-police-visit-gajanuru

ವಿಷಯ ತಿಳಿಯುತ್ತಿದ್ದಂತೆಯೇ ತುಂಗಾನಗರ ಪೊಲೀಸ್ ಠಾಣೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೊಲೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಘಟನಾ ಸ್ಥಳದಲ್ಲಿ ಮೃತರ ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿದೆ.

ಇದನ್ನೂ ಓದಿ – ಭದ್ರಾವತಿ ವ್ಯಕ್ತಿಗೆ 2 ವರ್ಷ ಜೈಲು, ₹10,000 ದಂಡ, ಕಾರಣ ಹೂವಿನ ಗಿಡ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : February 13, 2026

ಭದ್ರಾವತಿಯಲ್ಲಿ ತವರಿಗೆ ಮರಳಿದ ಯೋಧನಿಗೆ ಅದ್ಧೂರಿ ಸ್ವಾಗತ

ಭದ್ರಾವತಿಯಲ್ಲಿ ತವರಿಗೆ ಮರಳಿದ ಯೋಧನಿಗೆ ಅದ್ಧೂರಿ ಸ್ವಾಗತ

ಸೂಳೆಬೈಲಿನಲ್ಲಿ ಶೆಡ್‌ ಮೇಲೆ ತುಂಗಾ ನಗರ ಠಾಣೆ ಪೊಲೀಸರ ದಾಳಿ, ದಾಖಲಾಯ್ತು ಕೇಸ್‌

ಸೂಳೆಬೈಲಿನಲ್ಲಿ ಶೆಡ್‌ ಮೇಲೆ ತುಂಗಾ ನಗರ ಠಾಣೆ ಪೊಲೀಸರ ದಾಳಿ, ದಾಖಲಾಯ್ತು ಕೇಸ್‌

ಹಿಟ್ಟೂರು ಸರ್ಕಲ್‌ನಲ್ಲಿ ಬೈಕುಗಳು ಡಿಕ್ಕಿ, ಹೇಗಾಯ್ತು ಘಟನೆ?

ಹಿಟ್ಟೂರು ಸರ್ಕಲ್‌ನಲ್ಲಿ ಬೈಕುಗಳು ಡಿಕ್ಕಿ, ಹೇಗಾಯ್ತು ಘಟನೆ?

ಕೆನರಾ ಬ್ಯಾಂಕ್‌ ವಿರುದ್ಧ ಹೋರಾಡಿ ಗೆದ್ದ ಹೊಸನಗರದ ಗ್ರಾಹಕ, ಏನಿದು ಕೇಸ್‌?

ಕೆನರಾ ಬ್ಯಾಂಕ್‌ ವಿರುದ್ಧ ಹೋರಾಡಿ ಗೆದ್ದ ಹೊಸನಗರದ ಗ್ರಾಹಕ, ಏನಿದು ಕೇಸ್‌?

ಶಿವಮೊಗ್ಗದ 6 ಕಡೆ ಲೋಕಾಯುಕ್ತ ದಾಳಿ, ಅಧಿಕಾರಿ ಶೋಭಾ ಬಳಿ ಏನೇನೆಲ್ಲ ಸಿಕ್ತು? ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದ 6 ಕಡೆ ಲೋಕಾಯುಕ್ತ ದಾಳಿ, ಅಧಿಕಾರಿ ಶೋಭಾ ಬಳಿ ಏನೇನೆಲ್ಲ ಸಿಕ್ತು? ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗ ಸಿಟಿಯಲ್ಲಿ ಅದ್ಧೂರಿ ಶೋಭಾಯಾತ್ರೆ, ಏನೇನೆಲ್ಲ ಇತ್ತು? ಇಲ್ಲಿವೆ ಫೋಟೊಗಳು

ಶಿವಮೊಗ್ಗ ಸಿಟಿಯಲ್ಲಿ ಅದ್ಧೂರಿ ಶೋಭಾಯಾತ್ರೆ, ಏನೇನೆಲ್ಲ ಇತ್ತು? ಇಲ್ಲಿವೆ ಫೋಟೊಗಳು

ಶಿವಮೊಗ್ಗ ಜಿಲ್ಲಾಧಿಕಾರಿ ದಿಢೀರ್‌ ಭೇಟಿ, ಪ್ರಾಥಮಿಕ ಆರೋಗ್ಯ ಕೇಂದ್ರ, ಹಾಸ್ಟೆಲ್‌ನಲ್ಲಿ ಪರಿಶೀಲನೆ

ಶಿವಮೊಗ್ಗ ಜಿಲ್ಲಾಧಿಕಾರಿ ದಿಢೀರ್‌ ಭೇಟಿ, ಪ್ರಾಥಮಿಕ ಆರೋಗ್ಯ ಕೇಂದ್ರ, ಹಾಸ್ಟೆಲ್‌ನಲ್ಲಿ ಪರಿಶೀಲನೆ

ಆಗುಂಬೆ ಸಮೀಪ ಕಾರು ಡಿಕ್ಕಿ, ವ್ಯಕ್ತಿ ಸ್ಥಳದಲ್ಲೆ ಸಾವು, ಹೇಗಾಯ್ತು ಘಟನೆ?

ಆಗುಂಬೆ ಸಮೀಪ ಕಾರು ಡಿಕ್ಕಿ, ವ್ಯಕ್ತಿ ಸ್ಥಳದಲ್ಲೆ ಸಾವು, ಹೇಗಾಯ್ತು ಘಟನೆ?

ಶಿವಮೊಗ್ಗದಲ್ಲಿ ಮಹಿಳಾ ನೌಕರರಿಗೆ ಕ್ರೀಡೆ, ಮನರಂಜನಾ ಸ್ಪರ್ಧೆಗಳು, ಯಾವ್ಯಾವ ಸ್ಪರ್ಧೆಗಳಿವೆ?

ಶಿವಮೊಗ್ಗದಲ್ಲಿ ಮಹಿಳಾ ನೌಕರರಿಗೆ ಕ್ರೀಡೆ, ಮನರಂಜನಾ ಸ್ಪರ್ಧೆಗಳು, ಯಾವ್ಯಾವ ಸ್ಪರ್ಧೆಗಳಿವೆ?

ಉದ್ಯೋಗ ಸುದ್ದಿ: ಪಿಯುಸಿ, ಪದವಿ ಆದವರಿಗೆ ಕೆಲಸವಿದೆ, ಏ.9ರಂದು ನೇರ ಸಂದರ್ಶನ, ಎಲ್ಲಿ?

ಉದ್ಯೋಗ ಸುದ್ದಿ: ಪಿಯುಸಿ, ಪದವಿ ಆದವರಿಗೆ ಕೆಲಸವಿದೆ, ಏ.9ರಂದು ನೇರ ಸಂದರ್ಶನ, ಎಲ್ಲಿ?

Leave a Comment