ಮನೆಯಲ್ಲಿ ಚಿನ್ನಾಭರಣ, ಹಣ ಕಳ್ಳತನ, ಪೊಲೀಸರ ಬಲೆಗೆ ಬಿದ್ದಳು ಸೊಸೆ, ಸ್ನೇಹಿತನು ಅರೆಸ್ಟ್‌

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE | 31 MAY 2023

SHIMOGA : ಮನೆಯ ಬೀರುವಿನಲ್ಲಿ ಇಟ್ಟಿದ್ದ ಚಿನ್ನಾಭರಣ, ನಗದು ಕಳ್ಳತನ ಪ್ರಕರಣನ್ನು ಭೇದಿಸಿರುವ ಪೊಲೀಸರು, ದೂರು ಕೊಟಿದ್ದ ಮಹಿಳೆಯ ಸೊಸೆ (Daughter In Law) ಮತ್ತು ಆಕೆಯ ಪರಿಚಯಸ್ಥನನ್ನು ಬಂಧಿಸಿದ್ದಾರೆ. ಅವರಿಂದ ಚಿನ್ನಾಭರಣ, ನಗದು ವಶಕ್ಕೆ ಪಡೆಯಲಾಗಿದೆ.

Daughter-In-Law-arrest-over-theft-case-in-Malalakoppa-in-Shimoga

ಶಿವಮೊಗ್ಗ ತಾಲೂಕು ಮಳಲಕೊಪ್ಪದ ಹೇಮಾವತಿ (23) ಮತ್ತು ಆಕೆಯ ಪರಿಚಯಸ್ಥ ಸತೀಶ್‌ (22) ಎಂಬುವವರನ್ನು ಬಂಧಿಸಲಾಗಿದೆ. ಮಳಲಕೊಪ್ಪದ ರೇಣುಕಮ್ಮ ಎಂಬುವವರ ಮನೆಯಲ್ಲಿ ಕಳ್ಳತನವಾಗಿತ್ತು ಎಂದು ತುಂಗಾ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಏನಿದು ಪ್ರಕರಣ?

ರೇಣುಕಮ್ಮ ಅವರ ಮನೆಯ ಬೀರುವಿನಲ್ಲಿಟ್ಟಿದ್ದ ಬಂಗಾರದ ಆಭರಣ, ನಗದು ಕಳ್ಳತನವಾಗಿತ್ತು. ಮೇ 13ರಂದು ಈ ಸಂಬಂಧ ದೂರು ದಾಖಲಾಗಿತ್ತು. ತನಿಖೆ ನಡೆಸಿದ ಪೊಲೀಸರಿಗೆ ಇದು ವೃತ್ತಿಪರ ಕಳ್ಳರ ಕೃತ್ಯವಲ್ಲ ಎಂಬುದು ಸ್ಪಷ್ಟವಾಗಿತ್ತು. ಈ ಹಿನ್ನೆಲೆ ಮನೆಯವರನ್ನು ತನಿಖೆ ನಡೆಸಿದಾಗ ದೂರು ನೀಡಿದ್ದ ರೇಣುಕಮ್ಮಳ ಸೊಸೆ (Daughter In Law) ಹೇಮಾವತಿ ಸಿಕ್ಕಿಬದ್ದಿದ್ದಾಳೆ. ಆಕೆಯ ಪರಿಚಯಸ್ಥ ಸತೀಶ್‌ ಕೂಡ ಬಂಧನಕ್ಕೊಳಗಾಗಿದ್ದಾನೆ.

ಇದನ್ನೂ ಓದಿ – ಗಂಡ, ಹೆಂಡತಿ ಜಗಳ, ಸಮಾಧಾನ ಮಾಡಲು ಬಂದಿದ್ದ ಸ್ನೇಹಿತೆಯರಿಗೆ ಚಾಕುವಿನಿಂದ ಹಲ್ಲೆ

ಬಂಧಿತರಿಂದ 4.30 ಲಕ್ಷ ರೂ. ಮೌಲ್ಯದ 90 ಗ್ರಾಂ ಆಭರಣ, 2050 ರೂ. ನಗದು ವಶಕ್ಕೆ ಪಡೆಯಲಾಗಿದೆ. ತುಂಗಾ ನಗರ ಠಾಣೆ ಇನ್ಸ್‌ಪೆಕ್ಟರ್‌ ಮಂಜುನಾಥ್‌, ಸಬ್‌ ಇನ್ಸ್‌ಪೆಕ್ಟರ್‌ ರಾಜುರೆಡ್ಡಿ ಬೆನ್ನೂರು, ಕುಮಾರ್‌ ಕುರಗುಂದ, ಎಎಸ್‌ಐ ಮನೋಹರ್, ಸಿಬ್ಬಂದಿ ಹೆಚ್.ಸಿ ಕಿರಣ್ ಮೋರೆ, ಅರುಣ್ ಕುಮಾರ್, ಮೋಹನ್ ಕುಮಾರ್, ಪಿಸಿ ನಾಗಪ್ಪ, ಹರೀಶ್ ನಾಯ್ಕ, ಲಂಕೇಶ್, ಕಾಂತರಾಜ್, ಅರಿಹಂತ, ಹರೀಶ್, ಸಂತೋಷ್, ರಮೇಶ್, ಶಿವಕುಮಾರ್, ರಾಘವೇಂಧ್ರ, ಜಯಪ್ಪ ತನಿಖಾ ತಂಡದಲ್ಲಿದ್ದರು.

WATCH VIDEO

[su_button url=”https://admission.parishramaneetacademy.com/smglive/” target=”blank” style=”glass” background=”#0003ab” color=”#ffffff” size=”6″ radius=”0″ icon=”icon: chevron-right”]ಹೆಚ್ಚಿನ ಮಾಹಿತಿಗೆ ಇಲ್ಲಿ CLICK ಮಾಡಿ[/su_button]

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : May 31, 2023

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment