ಅರ್ಧ ಬೆಲೆಗೆ ಚಿನ್ನ, ಶಿವಮೊಗ್ಗದ ಬುಳ್ಳಾಪುರದ ತೆಂಗಿನ ತೋಟದಲ್ಲಿ ಆಗಿದ್ದೇನು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ: ಬಂಗಾರದ ನಾಣ್ಯಗಳನ್ನು ಕಡಿಮೆ ಬೆಲೆಗೆ ನೀಡುವುದಾಗಿ ನಂಬಿಸಿ ವ್ಯಕ್ತಿಯೊಬ್ಬರಿಂದ ₹2.50 ಲಕ್ಷ ಪಡೆದು ನಕಲಿ ನಾಣ್ಯಗಳನ್ನು (gold coin) ನೀಡಿ ವಂಚಿಸಲಾಗಿದೆ. ಶಿವಮೊಗ್ಗ ತಾಲೂಕು ಬುಳ್ಳಾಪುರ ಗ್ರಾಮದಲ್ಲಿ ಘಟನೆ ನಡೆದಿದೆ.

Shivamogga-Live-Number-1-Website

ಹಾವೇರಿ ಜಿಲ್ಲೆಯ ಮಂಜನಗೌಡ ಎಂಬುವವರು ವಂಚನೆಗೊಳಗಾಗಿದ್ದಾರೆ. ಮಂಜನಗೌಡ ಅವರು ಚಿಕಿತ್ಸೆಗೆಂದು ಶಿವಮೊಗ್ಗದ ಖಾಸಗಿ ಆಸ್ಪತ್ರೆಯೊಂದಕ್ಕೆ ಬಂದಿದ್ದರು. ಈ ಸಂದರ್ಭ ರಮೇಶ ಎಂಬಾತನ ಪರಿಚಿಯವಾಗಿ ಮೊಬೈಲ್‌ ನಂಬರ್‌ ಪಡೆದುಕೊಂಡಿದ್ದರು. ರಮೇಶ್‌ ತಮ್ಮೂರಿನ ಅಜ್ಜನಿಗೆ 5 ಕೆಜಿ ಚಿನ್ನದ ನಾಣ್ಯ ಸಿಕ್ಕಿವೆ. ಅರ್ಧ ಬೆಲೆಗೆ ಕೊಡಿಸುವುದಾಗಿ ಮಂಜನಗೌಡರಿಗೆ ನಂಬಿಸಿದ್ದಾನೆ.

ಇದನ್ನೂ ಓದಿ : ಎದುರು ಮನೆಗೆ ನುಗ್ಗಿದ್ದ ಭದ್ರಾವತಿ ವ್ಯಕ್ತಿಗೆ ಜೈಲು, ದಂಡ, ಎಷ್ಟು ವರ್ಷ ಶಿಕ್ಷೆ?

ಇದನ್ನು ನಂಬಿದ ಮಂಜನಗೌಡ ಅವರು ಬುಳ್ಳಾಪುರಕ್ಕೆ ಬಂದಿದ್ದರು. ಅಲ್ಲಿ ರಮೇಶನ ಅಣ್ಣ ಹಾಗೂ ಮತ್ತೊಬ್ಬ ವ್ಯಕ್ತಿಗೆ ಒಟ್ಟು ₹2.50 ಲಕ್ಷ ಹಣ ನೀಡಿ ನಾಣ್ಯಗಳನ್ನು ಪಡೆದುಕೊಂಡಿದ್ದರು. ಊರಿಗೆ ಹೋಗಿ ಪರೀಕ್ಷಿಸಿದಾಗ ಆ ನಾಣ್ಯಗಳು ನಕಲಿ ಎಂದು ತಿಳಿದುಬಂದಿವೆ.

301123-Shimoga-Rural-Police-Station.webp

ಘಟನೆ ಸಂಬಂಧ ರಮೇಶ, ಆತನ ಅಣ್ಣ ಹಾಗೂ ಅಜ್ಜನ ವಿರುದ್ಧ ಮಂಜನಗೌಡ ದೂರು ನೀಡಿದ್ದಾರೆ. ಶಿವಮೊಗ್ಗ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : April 7, 2026

ಬಂಕ್‌ ಮಾಲೀಕರಿಗೆ ಶಿವಮೊಗ್ಗ ಜಿಲ್ಲಾಧಿಕಾರಿ ಖಡಕ್‌ ಎಚ್ಚರಿಕೆ, ಏನಿದು?

ಬಂಕ್‌ ಮಾಲೀಕರಿಗೆ ಶಿವಮೊಗ್ಗ ಜಿಲ್ಲಾಧಿಕಾರಿ ಖಡಕ್‌ ಎಚ್ಚರಿಕೆ, ಏನಿದು?

ಇವತ್ತು ರಾಶಿ, ಗೊರಬಲು ಅಡಿಕೆ ರೇಟ್‌ ಎಷ್ಟಿದೆ? – ಇಲ್ಲಿದೆ ಇಂದಿನ ಅಡಿಕೆ ಧಾರಣೆ

ಇವತ್ತು ರಾಶಿ, ಗೊರಬಲು ಅಡಿಕೆ ರೇಟ್‌ ಎಷ್ಟಿದೆ? – ಇಲ್ಲಿದೆ ಇಂದಿನ ಅಡಿಕೆ ಧಾರಣೆ

ಆರು ಕಾಲುಗಳ ಕರು ಜನನ, ನೋಡಲು ದೌಡಾಯಿಸಿದ ಜನ

ಆರು ಕಾಲುಗಳ ಕರು ಜನನ, ನೋಡಲು ದೌಡಾಯಿಸಿದ ಜನ

ದುರ್ಗಿಗುಡಿಯಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ, ಯಾವಾಗ? ಯಾರಿಗೆಲ್ಲ ಅವಕಾಶವಿದೆ?

ದುರ್ಗಿಗುಡಿಯಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ, ಯಾವಾಗ? ಯಾರಿಗೆಲ್ಲ ಅವಕಾಶವಿದೆ?

ಅರ್ಧ ಬೆಲೆಗೆ ಚಿನ್ನ, ಶಿವಮೊಗ್ಗದ ಬುಳ್ಳಾಪುರದ ತೆಂಗಿನ ತೋಟದಲ್ಲಿ ಆಗಿದ್ದೇನು?

ಅರ್ಧ ಬೆಲೆಗೆ ಚಿನ್ನ, ಶಿವಮೊಗ್ಗದ ಬುಳ್ಳಾಪುರದ ತೆಂಗಿನ ತೋಟದಲ್ಲಿ ಆಗಿದ್ದೇನು?

ಶಿವಮೊಗ್ಗಕ್ಕೆ ಬರ್ತಿದ್ದಾರೆ ಪ್ರಧಾನಿ ಮೋದಿ ಮೆಚ್ಚಿದ ಗಾಯಕಿ, ಏ.9ರಂದು ಸಂಗೀತ ಕಾರ್ಯಾಕ್ರಮ, ಎಲ್ಲಿ?

ಶಿವಮೊಗ್ಗಕ್ಕೆ ಬರ್ತಿದ್ದಾರೆ ಪ್ರಧಾನಿ ಮೋದಿ ಮೆಚ್ಚಿದ ಗಾಯಕಿ, ಏ.9ರಂದು ಸಂಗೀತ ಕಾರ್ಯಾಕ್ರಮ, ಎಲ್ಲಿ?

ಬೆಳೆ ವಿಮೆ, ಪರಿಹಾರ ಲಭಿಸದ ರೈತರಿಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ, ಯಾವಾಗ ಕೊನೆ ದಿನ?

ಬೆಳೆ ವಿಮೆ, ಪರಿಹಾರ ಲಭಿಸದ ರೈತರಿಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ, ಯಾವಾಗ ಕೊನೆ ದಿನ?

ಇನ್ಮುಂದೆ FID ಇದ್ದರಷ್ಟೆ ರೈತರಿಗೆ ಯೂರಿಯಾ ರಸಗೊಬ್ಬರ, ಕಾರಣವೇನು?

ಇನ್ಮುಂದೆ FID ಇದ್ದರಷ್ಟೆ ರೈತರಿಗೆ ಯೂರಿಯಾ ರಸಗೊಬ್ಬರ, ಕಾರಣವೇನು?

ವಿದ್ಯುತ್‌ ಕಂಬದಿಂದ ಬಿದ್ದು ಮೈಸೂರು ಮೂಲದ ಕಾರ್ಮಿಕ ಸಾವು, ಹೇಗಾಯ್ತು ಘಟನೆ?

ವಿದ್ಯುತ್‌ ಕಂಬದಿಂದ ಬಿದ್ದು ಮೈಸೂರು ಮೂಲದ ಕಾರ್ಮಿಕ ಸಾವು, ಹೇಗಾಯ್ತು ಘಟನೆ?

ಶಿವಮೊಗ್ಗದಲ್ಲಿ ಮಿನಿಸ್ಟರ್‌ ಕಚೇರಿ ಮುಂಭಾಗ ಪ್ರತಿಭಟನೆ, ಬೇಡಿಕೆ ಈಡೇರಿಕೆಗೆ ಪಟ್ಟು

ಶಿವಮೊಗ್ಗದಲ್ಲಿ ಮಿನಿಸ್ಟರ್‌ ಕಚೇರಿ ಮುಂಭಾಗ ಪ್ರತಿಭಟನೆ, ಬೇಡಿಕೆ ಈಡೇರಿಕೆಗೆ ಪಟ್ಟು

Leave a Comment