ಶಿವಮೊಗ್ಗದ ಬಿದಿರೆಯಲ್ಲಿ ಸೈಟ್ ಮಾರಾಟಕ್ಕಿದೆ. ಸಾಯಿ ಬಾಬಾ ದೇಗುಲ, ರಾಷ್ಟ್ರೀಯ ಹೆದ್ದಾರಿಗೆ ಸಮೀಪದಲ್ಲಿ 30*50 ಅಳತೆಯ ಸೈಟು ಮಾರಾಟಕ್ಕಿದೆ. ಸಂಪರ್ಕಿಸಿ: 8073449559ಸೈಟ್ ಮಾರಾಟಕ್ಕಿದೆ
SHIVAMOGGA LIVE NEWS | 1 ಏಪ್ರಿಲ್ 2022
ವಿದ್ಯುತ್ ಗ್ರೌಂಡ್ ಆಗಿ ರೈತರೊಬ್ಬರು ಮೃತಪಟ್ಟಿದ್ದಾರೆ. ಹೊಳೆಹೊನ್ನೂರು ಸಮೀಪದ ಕಲ್ಲಿಹಾಳ್ ಗ್ರಾಮದಲ್ಲಿ ಘಟನೆ ಸಂಭವಿಸಿದೆ.
ತೋಟದಲ್ಲಿರುವ ಬಾವಿಯಲ್ಲಿ ಇಳಿದು ಮೋಟಾರ್ ಪಂಪ್ ಫೂಟ್ಬಾಲ್ಗೆ ನೀರು ತುಂಬುವಾಗ ವಿದ್ಯುತ್ ಗ್ರೌಂಡ್ ಆಗಿ ರೈತ ಮೃತಪಟ್ಟಿದ್ದಾನೆ. ಕಲ್ಲಿಹಾಳಿನ ಮನು (45) ಮೃತ ದುರ್ದೈವಿ.
ಮನು ಅವರ ಚಿಕ್ಕಪ್ಪ ಬಸವರಾಜಪ್ಪ ಎಂಬುವವರ ತೋಟದಲ್ಲಿರುವ ಬಾವಿಯಲ್ಲಿ ಇಳಿದು ಮೋಟಾರ್ ಪಂಪ್ ಫುಟ್ಬಾಲ್ ಗೆ ನೀರು ತುಂಬುವಾಗ ವಿದ್ಯುತ್ ಗೌಂಡ್ ಆಗಿದೆ. ಹೊಳೆಹೊನ್ನೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ
ಈ ಮೇಲ್ – shivamoggalive@gmail.com
WhatsApp Number – 7411700200






