ಹೊಳೆಹೊನ್ನೂರು ಸಮೀಪ ನೀರಿನಲ್ಲಿ ಮುಳುಗಿ ರೈತ ಸಾವು

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

NEWS HIGHLIGHTS

SHIVAMOGGA LIVE NEWS | 24 APRIL 2023

HOLEHONNURU : ಎತ್ತುಗಳಿಗೆ ನೀರು ಕುಡಿಸಲು ಹೋದಾಗ ಕಾಲು ಜಾರಿ ಬಿದ್ದು ನೀರಿನಲ್ಲಿ ಮುಳುಗಿ (Drowned) ರೈತರೊಬ್ಬರು ಮೃತಪಟ್ಟಿದ್ದಾರೆ. ಹೊಳೆಹೊನ್ನೂರು ಸಮೀಪದ ಮಂಗೋಟೆ ಗ್ರಾಮದಲ್ಲಿ ಘಟನೆ ಸಂಭವಿಸಿದೆ.

➤ ಸುದ್ದಿಯ ಮುಂದಿನ 3 ಪ್ಯಾರಾಗಳು ಕೆಳಗಿವೆ.

holehonnur name graphics

ರೈತ ಕೃಷ್ಣಪ್ಪ (69) ಮೃತ ದುರ್ದೈವಿ. ಮಗನೊಂದಿಗೆ ಜಮೀನಿನಲ್ಲಿ ಕೆಲಸ ಮುಗಿಸಿಕೊಂಡು ಬರುವಾಗ ಎತ್ತುಗಳಿಗೆ ನೀರು ಕುಡಿಸಲು ತುಂಗಭದ್ರಾ ನದಿಗೆ ತೆರಳಿದ್ದರು. ಈ ವೇಳೆ ಕೃಷ್ಣಪ್ಪ ಅವರು ಕಾಲು ಜಾರಿ ಬಿದ್ದಿದ್ದಾರೆ (Drowned) ಎನ್ನಲಾಗಿದೆ. ಹೊಳೆಹೊನ್ನೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ – ಹುಷಾರ್, ನಿಮಗೂ ಬರಬಹುದು ಇಂಥಾ ಮೆಸೇಜ್, ಯಾಮಾರಿದ್ರೆ ಸಂಕಷ್ಟ ಫಿಕ್ಸ್, ಶಿವಮೊಗ್ಗದಲ್ಲಿ ದಾಖಲಾಯ್ತು ಕೇಸ್

Leave a Comment