NEWS HIGHLIGHTS
SHIVAMOGGA LIVE NEWS | 24 APRIL 2023
HOLEHONNURU : ಎತ್ತುಗಳಿಗೆ ನೀರು ಕುಡಿಸಲು ಹೋದಾಗ ಕಾಲು ಜಾರಿ ಬಿದ್ದು ನೀರಿನಲ್ಲಿ ಮುಳುಗಿ (Drowned) ರೈತರೊಬ್ಬರು ಮೃತಪಟ್ಟಿದ್ದಾರೆ. ಹೊಳೆಹೊನ್ನೂರು ಸಮೀಪದ ಮಂಗೋಟೆ ಗ್ರಾಮದಲ್ಲಿ ಘಟನೆ ಸಂಭವಿಸಿದೆ.
ಇದನ್ನೂ ಓದಿ:➤ ಕಾರು ಡಿಕ್ಕಿ, ಆರು ವರ್ಷದ ಬಾಲಕ ಸಾವು

ರೈತ ಕೃಷ್ಣಪ್ಪ (69) ಮೃತ ದುರ್ದೈವಿ. ಮಗನೊಂದಿಗೆ ಜಮೀನಿನಲ್ಲಿ ಕೆಲಸ ಮುಗಿಸಿಕೊಂಡು ಬರುವಾಗ ಎತ್ತುಗಳಿಗೆ ನೀರು ಕುಡಿಸಲು ತುಂಗಭದ್ರಾ ನದಿಗೆ ತೆರಳಿದ್ದರು. ಈ ವೇಳೆ ಕೃಷ್ಣಪ್ಪ ಅವರು ಕಾಲು ಜಾರಿ ಬಿದ್ದಿದ್ದಾರೆ (Drowned) ಎನ್ನಲಾಗಿದೆ. ಹೊಳೆಹೊನ್ನೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ – ಹುಷಾರ್, ನಿಮಗೂ ಬರಬಹುದು ಇಂಥಾ ಮೆಸೇಜ್, ಯಾಮಾರಿದ್ರೆ ಸಂಕಷ್ಟ ಫಿಕ್ಸ್, ಶಿವಮೊಗ್ಗದಲ್ಲಿ ದಾಖಲಾಯ್ತು ಕೇಸ್
ಇದನ್ನೂ ಓದಿ:➤ ಹೊಳಲೂರಿನಲ್ಲಿ ಬೈಕ್ ಕಳ್ಳತನ, ಹೇಗಾಯ್ತು ಕೃತ್ಯ?
CLICK HERE TO JOIN SHIVAMOGGA LIVE WHATSAPP GROUP