ಹೊಳೆಹೊನ್ನೂರು ಸಮೀಪ ನೀರಿನಲ್ಲಿ ಮುಳುಗಿ ರೈತ ಸಾವು

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ
NEWS HIGHLIGHTS

SHIVAMOGGA LIVE NEWS | 24 APRIL 2023

HOLEHONNURU : ಎತ್ತುಗಳಿಗೆ ನೀರು ಕುಡಿಸಲು ಹೋದಾಗ ಕಾಲು ಜಾರಿ ಬಿದ್ದು ನೀರಿನಲ್ಲಿ ಮುಳುಗಿ (Drowned) ರೈತರೊಬ್ಬರು ಮೃತಪಟ್ಟಿದ್ದಾರೆ. ಹೊಳೆಹೊನ್ನೂರು ಸಮೀಪದ ಮಂಗೋಟೆ ಗ್ರಾಮದಲ್ಲಿ ಘಟನೆ ಸಂಭವಿಸಿದೆ.

➤ ಸುದ್ದಿಯ ಮುಂದಿನ 3 ಪ್ಯಾರಾಗಳು ಕೆಳಗಿವೆ.

holehonnur name graphics

ರೈತ ಕೃಷ್ಣಪ್ಪ (69) ಮೃತ ದುರ್ದೈವಿ. ಮಗನೊಂದಿಗೆ ಜಮೀನಿನಲ್ಲಿ ಕೆಲಸ ಮುಗಿಸಿಕೊಂಡು ಬರುವಾಗ ಎತ್ತುಗಳಿಗೆ ನೀರು ಕುಡಿಸಲು ತುಂಗಭದ್ರಾ ನದಿಗೆ ತೆರಳಿದ್ದರು. ಈ ವೇಳೆ ಕೃಷ್ಣಪ್ಪ ಅವರು ಕಾಲು ಜಾರಿ ಬಿದ್ದಿದ್ದಾರೆ (Drowned) ಎನ್ನಲಾಗಿದೆ. ಹೊಳೆಹೊನ್ನೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ – ಹುಷಾರ್, ನಿಮಗೂ ಬರಬಹುದು ಇಂಥಾ ಮೆಸೇಜ್, ಯಾಮಾರಿದ್ರೆ ಸಂಕಷ್ಟ ಫಿಕ್ಸ್, ಶಿವಮೊಗ್ಗದಲ್ಲಿ ದಾಖಲಾಯ್ತು ಕೇಸ್

Leave a Comment