SHIVAMOGGA LIVE NEWS | 16 FEBRURARY 2023
AYANUR : ನೀಲಗರಿ ಪ್ಲಾಂಟೇಷನ್ ನಲ್ಲಿ ಕಳೆದ ರಾತ್ರಿ ಬೆಂಕಿ (Fire) ಕಾಣಿಸಿಕೊಂಡಿದೆ. ಕೂಡಲೆ ಬೆಂಕಿ ನಂದಿಸುವ ಕೆಲಸ ನಡೆದಿದೆ. ಆಯನೂರು ಸಮೀಪ ದಾನವಂದಿ ಬಳಿ ಬುಧವಾರ ಘಟನೆ ಸಂಭವಿಸಿದೆ.
ಇದನ್ನೂ ಓದಿ – 30 ದಿನ ಗಡುವು, ನೋಂದಣಿಗೆ ಅರ್ಜಿ ಸಲ್ಲಿಸದಿದ್ದರೆ ಕ್ರಮದ ಎಚ್ಚರಿಕೆ
ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿರುವ ನೀಲಗಿರಿ ಪ್ಲಾಂಟೇಷನ್ ನಲ್ಲಿ ಬೆಂಕಿ (Fire) ಕಾಣಿಸಿಕೊಂಡಿತ್ತು. ಈಚೆಗೆ ಮರಗಳ ಕಡಿತಲೆ ಮಾಡಲಾಗಿತ್ತು. ಹಾಗಾಗಿ ಸಣ್ಣಪುಟ್ಟ ಮರಗಳಷ್ಟೆ ಬೆಂಕಿಗೆ ಆಹುತಿಯಾಗಿವೆ ಎಂದು ತಿಳಿದು ಬಂದಿದೆ. ವಿಚಾರ ತಿಳಿದು ಬೆಂಕಿ ನಂದಿಸುವ ಕಾರ್ಯ ನಡೆಸಲಾಯಿತು.
ಇದನ್ನೂ ಓದಿ – ಶಿವಮೊಗ್ಗದ ಹೆದ್ದಾರಿಯಲ್ಲಿ ಕಾರು ಅಡ್ಡಗಟ್ಟಿ ಯುವಕನ ಕುತ್ತಿಗೆಗೆ ಮಚ್ಚು ಇಟ್ಟು ದರೋಡೆ
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200